ಭಾರತದ ಟಾಪ್ 3 ಶ್ರೀಮಂತ- ಬಡ ಸಿಎಂಗಳು : ಸಿಎಂ ಸಿದ್ದರಾಮಯ್ಯಗೆ ಎಷ್ಟನೇ ಸ್ಥಾನ ಗೊತ್ತೆ..?

ನವದೆಹಲಿ: ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ADR) ದೇಶದ ಮುಖ್ಯಮಂತ್ರಿಗಳ ಸಂಪತ್ತನ್ನು ಒಳಗೊಂಡ ಪಟ್ಟಿಯನ್ನು ತನ್ನ ಇತ್ತೀಚಿನ ವರದಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯು ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಯಾರು ಮತ್ತು ಅತ್ಯಂತ ಬಡವ ಮುಖ್ಯಮಂತ್ರಿ ಯಾರು ಎಂಬುದನ್ನು ಬಹಿರಂಗಪಡಿಸಿದೆ. ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್‌.ಚಂದ್ರಬಾಬು ನಾಯ್ಡು ದೇಶದ ಅತ್ಯಂತ … Continued

ತಿರುಪತಿ ದೇವಸ್ಥಾನದ ಆಡಳಿತ ಮಂಡಳಿಯಲ್ಲಿ ನಡೆದಿರುವ ಅಕ್ರಮಗಳ ತನಿಖೆಗೆ ವಿಶೇಷ ತನಿಖಾ ತಂಡ

ಹೈದರಾಬಾದ್: ದೇವಸ್ಥಾನದ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಕಂಡುಬಂದ ಆರೋಪದ ಹಿನ್ನೆಲೆಯಲ್ಲಿ ತಿರುಪತಿ ದೇವಸ್ಥಾನದ ಅವ್ಯವಹಾರದ ತನಿಖೆಗಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು ವಿಶೇಷ ತನಿಖಾ ತಂಡವನ್ನು ರಚಿಸಿದ್ದಾರೆ. ಉಂಡವಳ್ಳಿ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ನಾಯ್ಡು, “ಇನ್‌ಸ್ಪೆಕ್ಟರ್ ಜನರಲ್ ಅಥವಾ ಅದಕ್ಕಿಂತ ಉನ್ನತ ಅಧಿಕಾರಿಗಳನ್ನು ಒಳಗೊಂಡ ಎಸ್‌ಐಟಿ ರಚಿಸಲಾಗುವುದು. ಇದು ಈ ಬಗ್ಗೆ ತನಿಖೆ … Continued