ಜವಾಹರ್ ನವೋದಯ ವಿದ್ಯಾಲಯದಲ್ಲಿ ಕೊರೊನಾ ಸ್ಫೋಟ; 40 ಮಕ್ಕಳಿಗೆ ಸೋಂಕು ದೃಢ
ಚಿಕ್ಕಮಗಳೂರು : ರಾಜ್ಯದಲ್ಲಿ ಓಮಿಕ್ರಾನ್ ಸೋಂಕು ಪತ್ತೆಯಾದ ಬೆನ್ನಿಗೇ ಕೊರೊನಾ ಸೋಂಕು ಸಹ ಹೆಚ್ಚುತ್ತಿದೆ. ಶಾಲೆ, ಕಾಲೇಜುಗಳು ಈಗ ಕೊರೊನಾ ಹಾಟ್ಸ್ಪಾಟ್ ಆಗುತ್ತಿದ್ದು, ಈಗ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರದ ಸಿಗೋಡು ಗ್ರಾಮದಲ್ಲಿರುವ ಜವಾಹರ್ ನವೋದಯ ವಸತಿ ಶಾಲೆಯ 40 ವಿದ್ಯಾರ್ಥಿಗಳಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೊದಲು ಜವಾಹರ್ ನವೋದಯ ಶಾಲೆಯ ಮೂವರು ವಿದ್ಯಾರ್ಥಿಗಳು ಹಾಗೂ … Continued