ಧಾರವಾಡದಲ್ಲಿ ಶೈಕ್ಷಣಿಕ ಕ್ರಾಂತಿ ಮಾಡಿದ ಧೀಮಂತ ವ್ಯಕ್ತಿ ನ.ವಜ್ರಕುಮಾರ : ಗುರುಸಿದ್ಧ ರಾಜಯೋಗಿಂದ್ರ ಸ್ವಾಮೀಜಿ
ಧಾರವಾಡ: ಜೀವನದ ಪ್ರತಿ ಕ್ಷಣವನ್ನೂ ಸಾರ್ಥಕ ಮಾಡಿಕೊಳ್ಳಬೇಕು. ಒಂದು ಮರ ತಾನು ಧರೆಗುರುಳಿದ ನಂತರವೂ, ಪ್ರತಿ ಹಂತದಲ್ಲೂ ಪರೋಪಕಾರಿಯಾಗಿ ತನ್ನ ಜೀವನವನ್ನು ಮುಕ್ತಾಯಗೊಳಿಸುತ್ತದೆ. ನದಿ ಸಮುದ್ರ ಸೇರುವವರೆಗೂ ಪ್ರತಿಕ್ಷಣವೂ ತನ್ನನ್ನು ಇತರರಿಗೆ ಸಮರ್ಪಿಸಿಕೊಳ್ಳುತ್ತದೆ. ಆ ರೀತಿ ಮಾನವ ನಿಸರ್ಗ ನೋಡಿಯಾದರೂ ತನ್ನ ಜೀವನವನ್ನು ಸಾರ್ಥಕಗೊಳಿಸಿಕೊಳ್ಳಬೇಕು. ವಜ್ರಕುಮಾರವರು ಬದುಕಿರುವ ವರೆಗೂ ತಮ್ಮ ಜೀವನವನ್ನು ಶಿಕ್ಷಣಕ್ಕಾಗಿ ಮುಡಿಪಾಗಿಟ್ಟವರು. ವಿದ್ಯಾಸೌಧಗಳನ್ನು … Continued