ವೀಡಿಯೊ | ಭಾರೀ ಮಳೆಗೆ ಭೂಕುಸಿತದ ವೇಳೆ ಬೃಹತ್ ಬಂಡೆ ಅಪ್ಪಳಿಸಿ ಕಾರುಗಳು ಪುಡಿಪುಡಿ : ಇಬ್ಬರು ಸಾವು, ಮೂವರಿಗೆ ಗಾಯ

ಕೊಹಿಮಾ-ದಿಮಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ ಸಂದರ್ಭದಲ್ಲಿ ಬೃಹತ್ ಬಂಡೆಗಳು ಉರುಳಿ ಮೂರು ಕಾರುಗಳನ್ನು ಜಖಂಗೊಳಿಸಿವೆ. ಪೊಲೀಸ್ ಚೆಕ್‌ಪೋಸ್ಟ್ ಬಳಿಯ ಚುಮೌಕೆಡಿಮಾದಲ್ಲಿ ಈ ಘಟನೆ ನಡೆದಿದ್ದು ಘಟನೆಯಲ್ಲಿ ಕನಿಷ್ಠ ಇಬ್ಬರು ಸಾವಿಗೀಡಾಗಿದ್ದು, ಮೂವರು ಗಾಯಗೊಂಡಿದ್ದಾರೆ. ಘಟನೆಯ ವೈರಲ್ ವೀಡಿಯೊದಲ್ಲಿ ಬೃಹತ್ ಬಂಡೆಯು ಒಂದರ ನಂತರ ಒಂದರಂತೆ ಎರಡು ಕಾರುಗಳಿಗೆ ಅಪ್ಪಳಿಸುವುದನ್ನು ತೋರಿಸುತ್ತದೆ. … Continued

ಚುನಾವಣೋತ್ತರ ಸಮೀಕ್ಷೆ ಪ್ರಕಟ : ತ್ರಿಪುರಾ, ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಒಕ್ಕೂಟ ಅಧಿಕಾರಕ್ಕೆ ಬರುವ ಸಾಧ್ಯತೆ; ಮೇಘಾಲಯದಲ್ಲಿ ಎನ್‌ಪಿಪಿ ಏಕೈಕ ದೊಡ್ಡ ಪಕ್ಷ

ನವದೆಹಲಿ: ತ್ರಿಪುರಾವನ್ನು ಪೂರ್ಣ ಬಹುಮತದೊಂದಿಗೆ ಉಳಿಸಿಕೊಳ್ಳಲು ಬಿಜೆಪಿ ಸಜ್ಜಾಗಿದೆ. ತ್ರಿಪುರಾ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಬಿಜೆಪಿ ಅಧಿಕಾರ ಉಳಿಸಿಕೊಳ್ಳುವ ಸಾಧ್ಯತೆಯಿದೆ ಎಂದು ಇಂಡಿಯಾ ಟುಡೇ-ಆಕ್ಸಿಸ್ ಮೈ ಇಂಡಿಯಾ ಎಕ್ಸಿಟ್ ಪೋಲ್ ಸೋಮವಾರ ಭವಿಷ್ಯ ನುಡಿದಿದೆ. ಎಕ್ಸಿಟ್ ಪೋಲ್ ಪ್ರಕಾರ, ಬಿಜೆಪಿ 36 ರಿಂದ 45 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆಯಿದೆ, ಆದರೆ ತಿಪ್ರಾ … Continued