ಮಂಡ್ಯ…| ಆಟದ ಗನ್ ಎಂದು ಭಾವಿಸಿ ಮಕ್ಕಳು ಆಟವಾಡುತ್ತಿದ್ದಾಗ ಅಸಲಿ ಗನ್‌ ನಿಂದ ಹಾರಿದ ಗುಂಡು; 3 ವರ್ಷದ ಬಾಲಕ ಸಾವು

ಮಂಡ್ಯ: ಅಣ್ಣ ತಮ್ಮ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಗುಂಡು ಸಿಡಿದು (Firing) 3 ವರ್ಷದ ಮಗು ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ದೊಂದೆಮಾದಿಹಳ್ಳಿಯ ಕೋಳಿ ಫಾರಂ ಒಂದರಲ್ಲಿ ಭಾನುವಾರ (ಫೆ. 16) ನಡೆದಿದೆ ಎಂದು ವರದಿಯಾಗಿದೆ. ಮಕ್ಕಳು ಅದು ನಿಜವಾದ ಬಂದೂಕು ಎಂದು ತಿಳಿಯದೆ ಆಟವಾಡುವ ಬಂದೂಕು ಎಂದು ತಿಳದು ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಗುಂಡು … Continued

ನಾಗಮಂಗಲ ಗಲಭೆಯ 55 ಆರೋಪಿಗಳಿಗೆ ಜಾಮೀನು

ಮಂಡ್ಯ:  ಜಿಲ್ಲೆಯ ನಾಗಮಂಗಲದಲ್ಲಿ (Mandya violence) ಗಣೇಶ ಮೂರ್ತಿಯ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಹಾಗೂ ಗಲಭೆ ಪ್ರಕರಣದಲ್ಲಿ ಬಂಧಿತರಾದ ಎಲ್ಲ 55 ಆರೋಪಿಗಳಿಗೆ ನ್ಯಾಯಾಲಯ ಜಾಮೀನು (Bail) ನೀಡಿದೆ. ಮಂಡ್ಯದ ಒಂದನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಗಲಭೆಯಲ್ಲಿ ಬಂಧನವಾಗಿದ್ದ ಎಲ್ಲ ಆರೋಪಿಗಳಿಗೆ ಷರತ್ತು ಬದ್ಧ ಜಾಮೀನು ನೀಡಿದೆ. ಆರೋಪಿಗಳಿಗೆ ತಲಾ … Continued

ಗಣಪತಿ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಕಲ್ಲು ತೂರಾಟ ; ಘರ್ಷಣೆ

ಮಂಡ್ಯ : ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಗಣಪತಿ ಮೂರ್ತಿ ವಿಸರ್ಜನ ಮೆರವಣಿಗೆ ವೇಳೆ ಒಂದು ಕೋಮಿನ ಯುವಕರು ಕಲ್ಲು ತೂರಾಟ ನಡೆಸಿದ ನಂತರ ಬುಧವಾರ ರಾತ್ರಿ ಘರ್ಷಣೆ ನಡೆದಿದೆ. ಘಟನೆಯ ನಂತರ ಕೆಲವು ಅಂಗಡಿಗಳು ಮತ್ತು ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ. ಮೂಲಗಳ ಪ್ರಕಾರ, ಕೆಲವು ಯುವಕರು ಗಣಪತಿ ವಿಗ್ರಹ ವಿಸರ್ಜನ ಮೆರವಣಿಗೆ ನಡೆಸುತ್ತಿದ್ದರು ಮತ್ತು ಅವರು … Continued

ನಾಗಮಂಗಲ ಬಳಿ ಕೆಎಸ್ ಆರ್ ಟಿಸಿ ಬಸ್ಸಿಗೆ ಕಾರು ಡಿಕ್ಕಿ : ನಾಲ್ವರು ಸ್ಥಳದಲ್ಲೇ ಸಾವು

ಮಂಡ್ಯ : ಜಿಲ್ಲೆಯ ನಾಗಮಂಗಲ ತಾಲೂಕಿನ ಬಿ.ಜಿ.ನಗರ ಬಳಿಯ ಬೆಳ್ಳೂರು ಕ್ರಾಸ್ ಬಳಿ ಬುಧವಾರ ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು ನಾಲ್ವರು ಮೃತಪಟ್ಟಿದ್ದಾರೆ. ರಸ್ತೆ ಬದಿ ನಿಂತಿದ್ದ ಕೆಎಸ್ ಆರ್ ಟಿಸಿ ಬಸ್​​​ಗೆ ವೇಗವಾಗಿ ಬಂದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಮಹಿಳೆ ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ … Continued

ನಾಗಮಂಗಲ: ಕೊನೆಗೂ ಬೋನಿಗೆ ಬಿದ್ದ ಚಿರತೆ, ಜನತೆ ನಿಟ್ಟುಸಿರು

ನಾಗಮಂಗಲ: ಕೆಲ ದಿನಗಳಿಂದ ಗ್ರಾಮಸ್ಥರಿಗೆ ಸಮಸ್ಯೆಯಾಗಿ ಕಾಡುತ್ತಿದ್ದ ಚಿರತೆಯೊಂದು ತಾಲೂಕಿನ ಬೆಳ್ಳೂರು ಹೋಬಳಿ ಮಂತನಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿರುವ ಬೋನಿಗೆ ಬಿದ್ದಿದೆ. ಒಂದೂವರೆ ವರ್ಷದ ಹೆಣ್ಣು ಚಿರತೆ ಇದಾಗಿದ್ದು, ಇದು ಮಂತನಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರಿಗೆ ತಲೆನೋವಿಗೆ ಕಾರಣವಾಗಿತ್ತು. ಕೆಲ ದಿನಗಳಿಂದ ರೈತರ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆಯಿಂದ ಹೈರಾಣಾದ ರೈತರು … Continued