ನಾಗಮಂಗಲ ಹಿಂಸಾಚಾರ: ಗುಪ್ತಚರ ಇಲಾಖೆ ಎಡಿಜಿಪಿ ಎತ್ತಂಗಡಿ

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಭೆ ಪ್ರಕರಣದಲ್ಲಿ ಗುಪ್ತಚರ ಇಲಾಖೆ ಮತ್ತು ಪೊಲೀಸ್ ಇಲಾಖೆಯ ವೈಫಲ್ಯ ಇದೆ ಎಂಬ ಆರೋಪ ಕೇಳಿಬರುತ್ತಿರುವ ಮಧ್ಯೆ ರಾಜ್ಯ ಸರ್ಕಾರ ಶುಕ್ರವಾರ ಗುಪ್ತಚರ ಇಲಾಖೆ ಎಡಿಜಿಪಿಯನ್ನು ವರ್ಗಾವಣೆ ಮಾಡಿದೆ. ಗುಪ್ತಚರ ಇಲಾಖೆ ಎಡಿಜಿಪಿಯಾಗಿದ್ದ ಶರತಚಂದ್ರ ಅವರನ್ನು ವರ್ಗಾವಣೆ ಮಾಡಿದ್ದು, ಅವರನ್ನು ಸಂಚಾರ, ರಸ್ತೆ … Continued

ನಾಗಮಂಗಲ ಗಲಭೆ : ಕರ್ನಾಟಕ ಬಿಜೆಪಿಯಿಂದ ‘ಸತ್ಯ ಶೋಧನ ತಂಡ’ ರಚನೆ

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ಮೆರವಣಿಗೆ ಸಂದರ್ಭದಲ್ಲಿ ನಡೆದ ದುರ್ಘಟನೆಯ ಕುರಿತು ಸತ್ಯಾಸತ್ಯತೆ ತಿಳಿಯಲು ರಾಜ್ಯ ಬಿಜೆಪಿಯು ‘ಸತ್ಯ ಶೋಧನ ತಂಡʼವನ್ನು ರಚಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸೂಚನೆಯ ಮೇರೆಗೆ ಮಾಜಿ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ಸತ್ಯ ಶೋಧನ ತಂಡವನ್ನು ರಚನೆ ಮಾಡಲಾಗಿದೆ. ಶಾಸಕ ಬೈರತಿ ಬಸವರಾಜು, ಮಾಜಿ … Continued