ಶಿರಸಿ: ಪರಿಸರ ಹೋರಾಟಗಾರ ಅನಂತ ಅಶೀಸರಗೆ ನಾಗರಿಕ ಸನ್ಮಾನ, ಅಭಿನಂದನಾ ಗ್ರಂಥ ʼವೃಕ್ಷಮಿತ್ರʼ ಲೋಕಾರ್ಪಣೆ
ಶಿರಸಿ : ನಗರದ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಭಾನುವಾರ ವೃಕ್ಷಲಕ್ಷ ಆಂದೊಲನ ಸಂಘಟಿಸಿದ್ದ ಪರಿಸರ ಸಂರಕ್ಷಣೆ-ಸುಸ್ಥಿರ ಅಭಿವೃದ್ಧಿ ರಾಜ್ಯಮಟ್ಟದ ಸಮ್ಮೇಳನದಲ್ಲಿ ಪರಿಸರ ಹೋರಾಟಗಾರ ವೃಕ್ಷಲಕ್ಷ ಆಂದೋಲನದ ಪ್ರಮುಖ ಅನಂತ ಹೆಗಡೆ ಅಶೀಸರ ಅವರಿಗೆ ನಾಗರಿಕ ಸನ್ಮಾನ ನೀಡಿ ಗೌರವಿಸಲಾಯಿತು. ಅಲ್ಲದೆ, ಅನಂತ ಹೆಗಡೆ ಅಶೀಸರ ಅವರ ಅಭಿನಂದನಾ ಗ್ರಂಥ ʼವೃಕ್ಷಮಿತ್ರʼ ವನ್ನು ಲೋಕಾರ್ಪಣೆ ಮಾಡಲಾಯಿತು. ಇದೇವೇಳೆ … Continued