ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ : ಬೆಳಗಾವಿಯಿಂದ ಶಂಕಿತನನ್ನು ಕರೆದೊಯ್ದ ನಾಗ್ಪುರ ಪೊಲೀಸರು

ಬೆಳಗಾವಿ :ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಕಚೇರಿಗೆ ಎರಡು ಸಲ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ನಾಗ್ಪುರ ಪೊಲೀಸರು ಬೆಳಗಾವಿ ಹಿಂಡಲಗಾ ಕೇಂದ್ರ ಜೈಲಿನಿಂದ ತಮ್ಮ ವಶಕ್ಕೆ ಪಡೆದು ನಾಗ್ಪುರಕ್ಕೆ ಕರೆದೊಯ್ದಿದ್ದಾರೆ. ಕೇಂದ್ರ ಸಚಿವ ಗಡ್ಕರಿಗೆ ಬೆದರಿಕೆ ಹಾಕಿದ್ದ ಸಂಬಂಧ ಜಯೇಶ್ ಪೂಜಾರಿ ಉರುಫ್‌ ಜಯೇಶ ಕಾಂತ ಎಂಬವನ ವಿರುದ್ಧ ಪ್ರಕರಣ ದಾಖಲಾಗಿದ್ದು ಇಂದು ಮಂಗಳವಾರ … Continued