ನಾನು ಯಾರನ್ನಾದರೂ ಕೊಲ್ಲಲು ಹೋಗುತ್ತೇನೆಯೇ ? : ವಿಮಾನ ನಿಲ್ದಾಣದಲ್ಲಿ ತನ್ನ ವಶಕ್ಕೆ ಪಡೆದ ಪೊಲೀಸರಿಗೆ ನಾಯ್ಡು ಪ್ರಶ್ನೆ

ನೀವು ನಾಟಕ ಆಡುತ್ತಿದ್ದೀರಾ? ನನ್ನನ್ನು ಯಾಕೆ ಬಂಧಿಸುತ್ತಿದ್ದೀರಿ…? ” ತೆಲುಗು ದೇಶಂ ಪಕ್ಷದ (ಟಿಡಿಪಿ) ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರನ್ನು ಆಂಧ್ರಪ್ರದೇಶದ ರೆನಿಗುಂಟಾದ ತಿರುಪತಿ ವಿಮಾನ ನಿಲ್ದಾಣದಲ್ಲಿ ಸೋಮವಾರ ಪೊಲೀಸರು ವಶಕ್ಕೆ ಪಡೆದ ವಿಡಿಯೋ ವೈರಲ್‌ ಆಗಿದ್ದು ಆ ವಿಡಿಯೋದಲ್ಲಿ ಅವರು ಪೊಲೀಸರೊಂದಿಗೆ ಈ ರೀತಿ ವಾದ ಮಾಡಿದ್ದಾರೆ. ಅವರು ಜಗನ್ ಮೋಹನ್ ರೆಡ್ಡಿ … Continued

ರೈತರ ಪ್ರತಿಭಟನೆ:ರಾಜ್ಯಸಭೆಯಲ್ಲಿ ಚರ್ಚೆಗೆ ೫ ತಾಸು ನಿಗದಿ

ನವ ದೆಹಲಿ: ದೇಶದಲ್ಲಿ ನಡೆಯುತ್ತಿರುವ   ರೈತರ ಪ್ರತಿಭಟನೆ ಬಗ್ಗೆ ಸಂಬಂಧ ಪಟ್ಟ ಪಕ್ಷಗಳು ಪ್ರಸ್ತಾಪಿಸುವಂತೆ ಮತ್ತು ವಂದನಾ ನಿರ್ಣಯದ ಮೇಲಿನ ಚರ್ಚೆಗೆ ಐದು ತಾಸು ಸಮಯಾವಕಾಶ ನೀಡುವುದಕ್ಕೆ ರಾಜ್ಯಸಭೆಯಲ್ಲಿ ಬುಧವಾರ ಸರ್ಕಾರ ಮತ್ತು ವಿರೋಧ ಪಕ್ಷಗಳ ಸದಸ್ಯರು ಸಹಮತಕ್ಕೆ ಬಂದಿದ್ದಾರೆ. ಆದರೂ, ರೈತರ ಪ್ರತಿಭಟನೆ, ನೂತನ ಕೃಷಿ ಕಾಯ್ದೆ ಬಗ್ಗೆ ಚರ್ಚೆ ಆರಂಭವಾಗುವ ಮುನ್ನ ಸದನದಲ್ಲಿದ್ದ … Continued

ರಾಜ್ಯಸಭೆ: ರೈತ ಹೋರಾಟದ ಚರ್ಚೆಗೆ ವಿಪಕ್ಷಗಳ ಪಟ್ಟು

ನವ ದೆಹಲಿ: ಮೂರು ಹೊಸ ಕೃಷಿ ಮಸೂದೆಗಳ ಬಗ್ಗೆ ರೈತರು ನಡೆಸುತ್ತಿರುವ  ಪ್ರತಿಭಟನೆ ಕುರಿತು ಚರ್ಚೆ ಕೈಗೊಳ್ಳುವಂತೆ  ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಮಂಗಳವಾರ  ರಾಜ್ಯಸಭೆಯಲ್ಲಿ ತೀವ್ರವಾಗಿ ಒತ್ತಾಯಿಸಿದ್ದರಿಂದ    ರಾಜ್ಯಸಭಾ ಕಲಾಪ  ಮುಂದೂಡಲಾಗಿದೆ. ಬೆಳಿಗ್ಗೆ 10: 30 ರ ವರೆಗೆ ಸದನವನ್ನು ಮೊದಲು ಸುಮಾರು 10 ನಿಮಿಷಗಳ ಕಾಲ ಮುಂದೂಡಲಾಯಿತು. ಸದನವು ಮತ್ತೆ … Continued