ರಸ್ತೆಗಳಲ್ಲಿ ನಮಾಜ್‌ ಮಾಡ್ಬೇಡಿ, ಜಾಗದ ಕೊರತೆಯಿದ್ರೆ ಪಾಳಿಯಲ್ಲಿ ನಮಾಜ್‌ ಮಾಡಿ : ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ

ಲಕ್ನೋ: ರಸ್ತೆಗಳ ಮೇಲೆ ನಮಾಜ್ ಮಾಡುವ ಪದ್ಧತಿಯ ವಿರುದ್ಧ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಸೋಮವಾರ ಎಚ್ಚರಿಕೆ ನೀಡಿದ್ದಾರೆ. ಇದಕ್ಕಾಗಿ ಸಂಚಾರವನ್ನು ನಿರ್ಬಂಧಿಸುವುದಕ್ಕೆ ತಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಅನುಮತಿ ನೀಡುವುದಿಲ್ಲ ಎಂದು ಅವರು ಒತ್ತಿಹೇಳಿದ್ದಾರೆ. ಲಕ್ನೋದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, “ಉತ್ತರ ಪ್ರದೇಶ ಆಡಳಿತವು ಮೊದಲಿಗೆ ಮನವೊಲಿಕೆಯ ಮೂಲಕ ನಿಯಮ … Continued

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್‌ ವೀಡಿಯೊ ವೈರಲ್‌ ; ಬಿಜೆಪಿ ಆಕ್ಷೇಪ, ಸಿಎಂ ಸಿದ್ದರಾಮಯ್ಯಗೆ ಪ್ರಶ್ನೆ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda international airport) ಕೆಲವರು ಸಾಮೂಹಿಕ ನಮಾಜ್ ಮಾಡಿರುವ ವೀಡಿಯೊ ವೈರಲ್‌ ಆಗಿದೆ. ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಕೆಲವರು ಸಾಮೂಹಿಕವಾಗಿ ನಮಾಜ್ ಮಾಡಿದ್ದು, ಹಜ್ ಯಾತ್ರಿಕರನ್ನು ಬೀಳ್ಕೊಡಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ಕೆಲವರು ನಮಾಜ್ ಮಾಡಿದ್ದಾರೆ ಎನ್ನಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣ ಆವರಣದಲ್ಲಿ ನಮಾಜ್ … Continued

ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬೇಡಿ : ಸಿಎಂ ಸಿದ್ದರಾಮಯ್ಯಗೆ‌ ಶಾಸಕ ಯತ್ನಾಳ ಪತ್ರ

ಬೆಂಗಳೂರು: ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ ಚಟುವಟಿಕೆ ನಿಷೇಧಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಪತ್ರ ಬರೆದ ಬೆನ್ನಲ್ಲೇ ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ ಯತ್ನಾಳ (Basanagouda Patil Yatnal), ಸಾರ್ವಜನಿಕ ಸ್ಥಳಗಳು, ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ತಾವು … Continued

ತಿರುಪತಿ ದೇವಸ್ಥಾನದ ಆವರಣದಲ್ಲಿ ನಮಾಜ್ ; ಭುಗಿಲೆದ್ದ ವಿವಾದ

ಹೈದರಾಬಾದ್: ಗುರುವಾರ ತಿರುಪತಿಯ ತಿರುಮಲದ ದೇವಸ್ಥಾನದ ಆವರಣದ ಬಳಿ ತಿರುಮಲ ಕಲ್ಯಾಣ ಮಂಟಪದ ಸಮೀಪ ವ್ಯಕ್ತಿಯೊಬ್ಬ ಹಜರತ್ ಕ್ಯಾಪ್ ಧರಿಸಿ ನಮಾಜ್ ಮಾಡಿರುವ ವೀಡಿಯೊ ವೈರಲ್‌ ಆದ ನಂತರ ವಿವಾದ ಭುಗಿಲೆದ್ದಿದೆ. ಈ ಘಟನೆ ಭಕ್ತರಲ್ಲಿ ಆಕ್ರೋಶಕ್ಕೆ ಕಾರಣವಾಯಿತು. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊದಲ್ಲಿ ಆ ವ್ಯಕ್ತಿ ಹಜರತ್ ಕ್ಯಾಪ್ ಧರಿಸಿ ನಮಾಜ್ ಮಾಡುತ್ತಿರುವುದನ್ನು ತೋರಿಸಲಾಗಿದೆ. ಸ್ಥಳದಲ್ಲಿ … Continued

ಬಸ್‌ನಲ್ಲಿ ನಮಾಜ್‌ ಮಾಡಿದ ಚಾಲಕ ಅಮಾನತು ; ಕಾರ್ಮಿಕ ದಿನಾಚರಣೆಯಂದೇ ಸಸ್ಪೆಂಡ್‌

ಹುಬ್ಬಳ್ಳಿ : ಮಾರ್ಗ ಮಧ್ಯೆಯೇ ಬಸ್‌ ನಿಲ್ಲಿಸಿ ನಮಾಜ್‌ ಮಾಡಿದ್ದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಚಾಲಕನನ್ನು ಕೆಲಸದಿಂದ ಅಮಾನತು ಮಾಡಲಾಗಿದೆ. (ಮೇ 1), ಕಾರ್ಮಿಕರ ದಿನಾಚರಣೆಯಂದೇ ಚಾಲಕ ಅಮಾನತುಗೊಂಡಿದ್ದಾರೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕರೊಬ್ಬರು ಮಾರ್ಗ ಮಧ್ಯದಲ್ಲಿ ಬಸ್ ನಿಲ್ಲಿಸಿ ನಮಾಜ್ ಮಾಡಿದ ಘಟನೆ ಚರ್ಚೆಗೆ ಗ್ರಾಸವಾಗಿತ್ತು. ಹಾನಗಲ್ (Hangal) … Continued

ವೀಡಿಯೊ | ಮಾರ್ಗ ಮಧ್ಯೆ ಪ್ರಯಾಣಿಕರಿದ್ದ ವಾಯವ್ಯ ಸಾರಿಗೆ ಸಂಸ್ಥೆ ಬಸ್ ನಿಲ್ಲಿಸಿ ನಮಾಜ್ ಮಾಡಿದ ಚಾಲಕ ; ತನಿಖೆಗೆ ಆದೇಶ

ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದರ ಚಾಲಕನೊಬ್ಬ ರಸ್ತೆಬದಿಯಲ್ಲಿ ಪ್ರಯಾಣಿಕರಿದ್ದ ಬಸ್ ನಿಲ್ಲಿಸಿ ನಮಾಜ್ ಮಾಡಿದ್ದು, ಆತ ಬಸ್‌ ನಿಲ್ಲಿಸಿ ನಮಾಜ್‌ ಮಾಡಿದ ವಿಡಿಯೋ ವೈರಲ್‌ ಆದ ನಂತರ ತನಿಖೆಗೆ ಆದೇಶಿಸಲಾಗಿದೆ. ವೀಡಿಯೊದಲ್ಲಿ, ಬಸ್‌ ಚಾಲಕ ಆಸನದ ಮೇಲೆ ಕುಳಿತು ಪ್ರಾರ್ಥನೆ ಸಲ್ಲಿಸುತ್ತಿರುವುದನ್ನು, ಬಸ್ ರಸ್ತೆಯ ಪಕ್ಕದಲ್ಲಿ ನಿಂತಿರುವಾಗ ಸಂಚಾರ ದಟ್ಟಣೆಯಿಂದ ಕೂಡಿರುವುದನ್ನು ಹಾಗೂ ಬಸ್ಸಿನಲ್ಲಿದ್ದ … Continued

ಎನ್‌ಸಿಸಿ ಶಿಬಿರದಲ್ಲಿ ನಮಾಜ್‌ ಮಾಡಲು ವಿದ್ಯಾರ್ಥಿಗಳಿಗೆ ಬಲವಂತ : 7 ಶಿಕ್ಷಕರು ಸೇರಿ 8 ಜನರ ವಿರುದ್ಧ ಪ್ರಕರಣ ದಾಖಲು

ಬಿಲಾಸ್ಪುರ: ಛತ್ತೀಗಢದ ಬಿಲಾಸ್ಪುರ ಜಿಲ್ಲೆಯಲ್ಲಿ ನಡೆದ ಎನ್.ಸಿ.ಸಿ ಶಿಬಿರದಲ್ಲಿ ಗುರು ಘಾಸಿದಾಸ್ ಸೆಂಟ್ರಲ್ ಯೂನಿವರ್ಸಿಟಿಯ ಕೆಲವು ವಿದ್ಯಾರ್ಥಿಗಳಿಗೆ ಬಲವಂತವಾಘಿ ನಮಾಜ್ ಮಾಡಿಸಿದ ಆರೋಪದ ಮೇಲೆ ಶನಿವಾರ ಏಳು ಶಿಕ್ಷಕರು ಸೇರಿದಂತೆ ಎಂಟು ಜನರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೋಟಾ ಪೊಲೀಸ್ ಠಾಣೆ ವ್ಯಾಪ್ತಿಯ ಶಿವತಾರೈ ಗ್ರಾಮದಲ್ಲಿ ಮಾರ್ಚ್ 26 ರಿಂದ … Continued

ವೀಡಿಯೊ..| ಪಾಕಿಸ್ತಾನ | ನಮಾಜ್ ಮಾಡುತ್ತಿದ್ದ ವ್ಯಕ್ತಿಯನ್ನು 25 ಅಡಿ ಎತ್ತರದ ಕಂಟೈನರ್‌ ನಿಂದ ಕೆಳಕ್ಕೆ ದೂಡಿದ ಸೇನೆ

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ಆತಂಕಕಾರಿ ಘಟನೆಯೊಂದರಲ್ಲಿ ಭದ್ರತಾ ಪಡೆಗಳು ಪ್ರಾರ್ಥನೆ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು 25 ಅಡಿ ಎತ್ತರದ ಸರಕು ಸಾಗಣೆ ಕಂಟೈನರ್‌ ನಿಂದ ವ್ಯಕ್ತಿಯೊಬ್ಬನನ್ನು ಕೆಳಕ್ಕೆ ತಳ್ಳಿವೆ. ತನ್ನ ಅಧಿಕಾರಾವಧಿಯಲ್ಲಿ 140 ಮಿಲಿಯನ್ ರೂಪಾಯಿಗೂ ಹೆಚ್ಚು ಮೌಲ್ಯದ ಉಡುಗೊರೆಗಳನ್ನು ಮಾರಾಟ ಮಾಡಿದ ಆರೋಪದ ಮೇಲೆ 2023 ರ ಆಗಸ್ಟ್‌ನಿಂದ ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರನ್ನು … Continued

ಗುಜರಾತ್ ವಿವಿ ಹಾಸ್ಟೆಲ್ ಒಳಗೆ ನಮಾಜ್: ವಿದೇಶಿ ವಿದ್ಯಾರ್ಥಿಗಳ ಮೇಲೆ ದಾಳಿ ನಡೆಸಿದ ಗುಂಪು, ಐವರಿಗೆ ಗಾಯ

ಅಹಮದಾಬಾದ್: ಗುಜರಾತ್ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ನಮಾಜ್ ಮಾಡಲಾಗುತ್ತಿದೆ ಎಂದು ಆರೋಪಿಸಿ ಶನಿವಾರ ರಾತ್ರಿ ಹಾಸ್ಟೆಲ್‌ ಒಳಗೆ ನುಗ್ಗಿದ ಜನರ ಗುಂಪೊಂದು, ಆಫ್ರಿಕಾ ದೇಶಗಳು, ಅಫ್ಘಾನಿಸ್ತಾನ ಮತ್ತು ಉಜ್ಬೇಕಿಸ್ತಾನ ದೇಶಗಳ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದು, ದಾಳಿಯಲ್ಲಿ ಐವರು ವಿದೇಶಿ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಘಟನೆ ಸಂಬಂಧ ಗುಜರಾತ್‌ನ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿರುವ … Continued

ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ನಮಾಜ್ : ಪ್ರಾಂಶುಪಾಲರು ಅಮಾನತು

ಲಕ್ನೋ : ಉತ್ತರ ಪ್ರದೇಶದ ಲಕ್ನೋದ ಠಾಕೂರ್‌ಗಂಜ್ ಪ್ರದೇಶದ ಪ್ರಾಥಮಿಕ ಶಾಲೆಯೊಂದರಲ್ಲಿ ಕೆಲವು ವಿದ್ಯಾರ್ಥಿಗಳು ಶಾಲೆಯಲ್ಲಿ ನಮಾಜ್ ಮಾಡಿದ ಆರೋಪಿತ ಪ್ರಕರಣದಲ್ಲಿ ಶಾಲೆಯ ಪ್ರಾಂಶುಪಾಲರನ್ನು ಅಮಾನತುಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಶಾಲೆಯ ಪ್ರಾಂಶುಪಾಲರಾದ ಮೀರಾ ಯಾದವ್ ಅವರನ್ನು ಉತ್ತರ ಪ್ರದೇಶ ಸರ್ಕಾರಿ ನೌಕರ (ಶಿಸ್ತು ಮತ್ತು ಮೇಲ್ಮನವಿ) ನಿಯಮಗಳು-1999 ರ ಅಡಿಯಲ್ಲಿ ಶನಿವಾರ ತಕ್ಷಣದಿಂದಲೇ ಜಾರಿಗೆ … Continued