ಟಿಎಂಸಿ ಕಿತ್ತಾಟ : ಉಪಚುನಾವಣೆಗೆ ಪಕ್ಷದ ಹೆಸರು, ಚಿಹ್ನೆ ಬಳಸದಂತೆ ಎರಡೂ ಬಣಗಳಿಗೆ ಚುನಾವಣಾ ಆಯೋಗ ನಿರ್ಬಂಧ

ನವದೆಹಲಿ: ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೆಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಪಕ್ಷದ ಮೇಲಿನ ನಿಯಂತ್ರಣಕ್ಕಾಗಿ ನಡೆಯುತ್ತಿರುವ ಎರಡು ಬಣಗಳ ನಡುವಿನ ವಿವಾದಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗ (ಇಸಿಐ) ಮಹತ್ವದ ಮಧ್ಯಂತರ ಆದೇಶ ಹೊರಡಿಸಿದೆ. ಪಕ್ಷದ ಹೆಸರು ಹಾಗೂ ಅದರ ಚುನಾವಣಾ ಚಿಹ್ನೆಯಾದ ‘ಹೂವು ಮತ್ತು ಹುಲ್ಲು’ (Flowers & … Continued

ಇಸ್ರೋದ ʼಗಗನಯಾನʼ ಮಿಷನ್‌ ನಲ್ಲಿ ಬಾಹ್ಯಾಕಾಶಕ್ಕೆ ಹೋಗಲು ಆಯ್ಕೆಯಾದ 4 ಗಗನಯಾತ್ರಿಗಳ ಹೆಸರನ್ನು ಘೋಷಿಸಿದ ಪ್ರಧಾನಿ ಮೋದಿ

ತಿರುವನಂತಪುರಂ : ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಗಗನಯಾನದ ಭಾಗವಾಗಿ ಭೂ ಕಕ್ಷೆಗೆ ಹಾರುವ ನಾಲ್ಕು ಗಗನಯಾತ್ರಿಗಳ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪ್ರಕಟಿಸಿದ್ದಾರೆ.ಕೇರಳದ ತಿರುವನಂತಪುರಂನಲ್ಲಿರುವ ವಿಕ್ರಂ ಸಾರಾಭಾಯ್ ಬಾಹ್ಯಾಕಾಶ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಪ್ರಧಾನಿ ಮೋದಿ ಈ ಘೋಷಣೆ ಮಾಡಿದ್ದಾರೆ. ಪ್ರಶಾಂತ ಬಾಲಕೃಷ್ಣನ್ ನಾಯರ್, (ಗ್ರೂಪ್ ಕ್ಯಾಪ್ಟನ್) ಅಂಗದ ಪ್ರತಾಪ, … Continued

ರಾಜ್ಯದ 68 ವಸತಿ ಶಾಲೆಗಳಿಗೆ ಡಾ. ಬಿ.ಆರ್ ಅಂಬೇಡ್ಕರ್ ಹೆಸರು

ಬೆಂಗಳೂರು: ಇತ್ತೀಚಿನ ರಾಜ್ಯ ಸರ್ಕಾರದ ಆದೇಶದ ನಂತರ, ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಲವಾರು ಶಾಲೆಗಳಿಗೆ ಭಾರತ ಸಂವಿಧಾನದ ಪಿತಾಮಹ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರಿಡಲು ನಿರ್ಧರಿಸಲಾಗಿದೆ. ಅಕ್ಟೋಬರ್ 25ರಂದು ಸಮಾಜ ಕಲ್ಯಾಣ ಆಯುಕ್ತ ಡಾ.ರವಿಕುಮಾರ್ ಸುರಪುರ ಅವರು ಕರ್ನಾಟಕ ಸರ್ಕಾರಕ್ಕೆ ಬರೆದ ಪತ್ರದ ಪರಿಣಾಮ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ … Continued