ರಾಹುಲ್ ಗಾಂಧಿ ಶ್ರೀರಾಮನ ಹಾದಿಯಲ್ಲಿ ಸಾಗುತ್ತಿದ್ದಾರೆ ಎಂದ ನಾನಾ ಪಟೋಲೆ ; ಇದು “ಅತಿರೇಕದ ಚಮಚಾಗಿರಿ” ಎಂದ ಬಿಜೆಪಿ

ನವದೆಹಲಿ : ಕಾಂಗ್ರೆಸ್ ನಾಯಕ ನಾನಾ ಪಟೋಲೆ ಅವರು ರಾಹುಲ್ ಗಾಂಧಿ ಅವರನ್ನು ಭಗವಾನ್ ಶ್ರೀರಾಮನಿಗೆ ಹೋಲಿಸಿರುವುದು ಇದೀಗ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಪಟೋಲೆ ಅವರ ಈ ಹೇಳಿಕೆಯನ್ನು ಬಿಜೆಪಿ “ಅತಿರೇಕದ ಚಮಚಾಗಿರಿ” (Sycophancy Pro Max) ಎಂದು ಟೀಕಿಸಿದೆ. ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಯಾದ ನಂತರ ರಾಹುಲ್ ಗಾಂಧಿ ಅವರು ಅಲ್ಲಿಗೆ ಭೇಟಿ ನೀಡದಿರುವ … Continued

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ; ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನಾ ಪಟೋಲೆ ರಾಜೀನಾಮೆ

ಮುಂಬೈ: ಶನಿವಾರ ಪ್ರಕಟವಾದ ವಿಧಾನಸಭೆ ಚುನಾವಣೆ ಫಲಿತಾಂಶದಲ್ಲಿ ವಿಪಕ್ಷಗಳ ಮೈತ್ರಿಕೂಟವಾದ ಮಹಾ ವಿಕಾಸ್ ಅಘಾಡಿ ಭಾರೀ ಸೋಲು ಕಂಡ ನಂತರ ಮಹಾರಾಷ್ಟ್ರದಲ್ಲಿ ವಿಪಕ್ಷಗಳ ವಲಯದಲ್ಲಿ ಕ್ಷಿಪ್ರ ಬೆಳವಣಿಗೆ ನಡೆಯುತ್ತಿದೆ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಸ್ಪರ್ಧಿಸಿದ್ದ 103 ಸ್ಥಾನಗಳಲ್ಲಿ ಕೇವಲ 16 ಸ್ಥಾನಗಳನ್ನು ಗೆದ್ದ ನಂತರ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. … Continued

ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಮುನ್ನ ‘ಮಹಾ ವಿಕಾಸ್‌ ಅಘಾಡಿ’ ಭಿನ್ನಮತ ಬಹಿರಂಗ…!

ಮುಂಬೈ: ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಕೇವಲ ಒಂದು ತಿಂಗಳು ಬಾಕಿ ಇರುವಾಗ ಶಿವಸೇನೆ-ಕಾಂಗ್ರೆಸ್‌-ಎನ್‌ಸಿಪಿ ಮೈತ್ರಿಕೂಟವಾದ ಮಹಾ ವಿಕಾಸ್‌ ಅಘಾಡಿಯಲ್ಲಿನ ಭಿನ್ನಮತ ಬಹಿರಂಗವಾಗಿದೆ. ಶಿವಸೇನೆಯ ಉದ್ಧವ್ ಠಾಕ್ರೆ ಬಣ ಮತ್ತು ಕಾಂಗ್ರೆಸ್ ನಡುವಿನ ಭಿನ್ನಾಭಿಪ್ರಾಯಗಳು ಬಹಿರಂಗವಾಗಿದ್ದು, ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಅವರೊಂದಿಗೆ ಸೀಟು ಹಂಚಿಕೆ ಬಗ್ಗೆ ಚರ್ಚೆ ನಡೆಸುವುದಿಲ್ಲ ಎಂದು ಶಿವಸೇನೆ ಹೇಳಿದೆ. ಇದರ … Continued

ಇಂಡಿಯಾ ಮೈತ್ರಿಕೂಟ ಅಧಿಕಾರ ಬಂದ್ರೆ ಅಯೋಧ್ಯೆ ರಾಮಮಂದಿರ ಶುದ್ಧೀಕರಿಸ್ತೇವೆ : ವಿವಾದ ಸೃಷ್ಟಿಸಿದ ಕಾಂಗ್ರೆಸ್‌ ನಾಯಕನ ಹೇಳಿಕೆ

ಮುಂಬೈ: ಲೋಕಸಭೆ ಚುನಾವಣೆಯಲ್ಲಿ ವಿರೋಧ ಪಕ್ಷದ ಭಾರತ ಬಣ ಅಧಿಕಾರಕ್ಕೆ ಬಂದರೆ ಅಯೋಧ್ಯೆ ರಾಮಮಂದಿರವನ್ನು ಶುದ್ಧೀಕರಿಸಲಾಗುತ್ತದೆ ಎಂದು ಹೇಳುವ ಮೂಲಕ ಮಹಾರಾಷ್ಟ್ರ ಕಾಂಗ್ರೆಸ್ ಮುಖ್ಯಸ್ಥ ನಾನಾ ಪಟೋಲೆ ಶುಕ್ರವಾರ ಹೊಸ ವಿವಾದ ಹುಟ್ಟುಹಾಕಿದ್ದಾರೆ. ಈ ಕುರಿತು ಮಾತನಾಡಿದ ನಾನಾ ಪಟೋಲೆ, ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ ಅಧಿಕಾರಕ್ಕೇರಿದರೆ, ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರವನ್ನು ಶುದ್ಧೀಕರಿಸಲಾಗುತ್ತದೆ. ಅಲ್ಲಿರುವುದು … Continued