ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ಇನ್ಫೋಸಿಸ್‌ ಚೇರ್ಮನ್‌ ನಂದನ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಕಾರ್ಯಪಡೆ ರಚನೆ ; ಮೋದಿ ಘೋಷಣೆ

ನವದೆಹಲಿ: ಪರೀಕ್ಷಾ ವ್ಯವಸ್ಥೆಯನ್ನು ಹೆಚ್ಚು ವಿಶ್ವಾಸಾರ್ಹ, ಪಾರದರ್ಶಕ ಮತ್ತು ತಂತ್ರಜ್ಞಾನ ಆಧಾರಿತವಾಗಿಸಲು ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ ನಿಲೇಕಣಿ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಉನ್ನತ ಮಟ್ಟದ ಕಾರ್ಯಪಡೆಯನ್ನು ರಚಿಸಲಾಗಿದೆ ಎಂದು ಪ್ರಧಾನಿ ಮೋದಿ ಪ್ರಕಟಿಸಿದ್ದಾರೆ. ಈ ಕಾರ್ಯಪಡೆಯು ದೇಶದ ಪರೀಕ್ಷಾ ವ್ಯವಸ್ಥೆಯನ್ನು ಸಮಗ್ರವಾಗಿ ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದು, ಅದರ ಶಿಫಾರಸುಗಳ ಆಧಾರದ ಮೇಲೆ ಮುಂಬರುವ … Continued

ಬೊಜ್ಜು ವಿರುದ್ಧದ ಜಾಗೃತಿ ಅಭಿಯಾನ: ಆನಂದ ಮಹೀಂದ್ರಾ, ಸುಧಾಮೂರ್ತಿ, ನಂದನ್ ನಿಲೇಕಣಿ ಸೇರಿ 10 ಗಣ್ಯರ ನಾಮನಿರ್ದೇಶನ ಮಾಡಿದ ಪ್ರಧಾನಿ ಮೋದಿ

ನವದೆಹಲಿ : ಬೊಜ್ಜು ವಿರುದ್ಧದ ಅಭಿಯಾನ ಬಲಪಡಿಸಲು ಆಹಾರದಲ್ಲಿ ಖಾದ್ಯಗಳಲ್ಲಿ ಅಡುಗೆ ಎಣ್ಣೆಯ ಬಳಕೆಯನ್ನು ಕಡಿಮೆ ಮಾಡುವ ಬಗ್ಗೆ ಜಾಗೃತಿ ಮೂಡಿಸಲು ಪ್ರಧಾನಿ ನರೇಂದ್ರ ಮೋದಿ ದೇಶದ ಪ್ರಮುಖ ಹತ್ತು ವ್ಯಕ್ತಿಗಳ ಹೆಸರಗಳನ್ನು ನಾಮ ನಿರ್ದೇಶನ ಮಾಡಿದ್ದಾರೆ. ಇತ್ತೀಚಿಗೆ ನಡೆದ ಮನ್ ಕೀ ಬಾತ್‌ನಲ್ಲಿ ಪ್ರಧಾನಿ ಮೋದಿ ಹತ್ತು ಹೆಸರುಗಳನ್ನು ನಾಮ ನಿರ್ದೇಶನ ಮಾಡುವುದಾಗಿ ಹೇಳಿದ್ದರು. … Continued