ನಾಂದೇಡ್‌ನಲ್ಲಿ ಅಕಾಲಿ ದಳ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ಮೇಲೆ ಕಿರ್ಪಾನ್‌ನಿಂದ ದಾಳಿ : ಆಸ್ಪತ್ರೆಗೆ ದಾಖಲು

ನಾಂದೇಡ್: ಶಿರೋಮಣಿ ಅಕಾಲಿ ದಳ (ಎಸ್‌ಎಡಿ) ಅಧ್ಯಕ್ಷ ಹಾಗೂ ಪಂಜಾಬ್‌ನ ಮಾಜಿ ಉಪಮುಖ್ಯಮಂತ್ರಿ ಸುಖ್ಬೀರ್ ಸಿಂಗ್ ಬಾದಲ್ ಅವರ ಮೇಲೆ ಮಹಾರಾಷ್ಟ್ರದ ನಾಂದೇಡ್‌ನ ಗುರುದ್ವಾರದಲ್ಲಿ ಗುರುವಾರ ದಾಳಿ ನಡೆದಿದೆ. ತೀಕ್ಷ್ಣವಾದ ಆಯುಧದಿಂದ ನಡೆದ ದಾಳಿಯಲ್ಲಿ ಬಾದಲ್ ಅವರ ಕೈಗೆ ಗಾಯವಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಂದೇಡ್ … Continued

10 ದಿನದ ಮಗುವಿನೊಂದಿಗೆ 12ನೇ ತರಗತಿ ಪರೀಕ್ಷೆ ಬರೆದ ತಾಯಿ…! ಭಾರೀ ಪ್ರಶಂಸೆ

ನಾಂದೇಡ್: ಒಂದು ಕಡೆ ಹತ್ತು ದಿನದ ಹಸುಗೂಸು, ಮತ್ತೊಂದು ಕಡೆ ಭವಿಷ್ಯದ ಕನಸುಗಳನ್ನು ಹೊತ್ತ ಪರೀಕ್ಷೆ. ಈ ಎರಡರ ನಡುವೆ ಆಕೆ ಎದೆಗುಂದಲಿಲ್ಲ. ಹೆರಿಗೆಯಾಗಿ ಕೇವಲ ಹತ್ತೇ ದಿನಕ್ಕೆ ಕೈಯಲ್ಲಿ ಮಗುವನ್ನು ಹಿಡಿದು ಪರೀಕ್ಷಾ ಕೇಂದ್ರಕ್ಕೆ ಬಂದ ಈ ಯುವತಿಯ ದೃಢತೆ ಈಗ ಇಡೀ ದೇಶದ ಗಮನ ಸೆಳೆದಿದೆ. ಮಹಾರಾಷ್ಟ್ರದ ನಾಂದೇಡ್‌ನ ಶೀತಲ್ ಚಂದ್ರಕಾಂತ ಚಿತ್ತೆ … Continued

ಜಾತಿ ಕಾರಣಕ್ಕೆ ಯುವಕನ ಕೊಲೆ ; ಪ್ರಿಯಕರನ ಮೃತದೇಹವನ್ನೇ ಮದುವೆಯಾದ ಯುವತಿ

ನಾಂದೇಡ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಭೀಕರ ಘಟನೆಯಲ್ಲಿ 20 ವರ್ಷದ ಯುವಕನೊಬ್ಬನನ್ನು ಆಕೆಯ ಪ್ರೇಯಸಿಯ ಸಹೋದರರು ಮತ್ತು ತಂದೆ ಸೇರಿ ಥಳಿಸಿ, ಗುಂಡಿಕ್ಕಿ, ಕಲ್ಲಿನಿಂದ ಜಜ್ಜಿ ಕೊಂದಿದ್ದಾರೆ. ಈ ಯುವಕನ ಅಂತ್ಯ ಸಂಸ್ಕಾರದ ವೇಳೆ, ಆತನ ಪ್ರೇಯಸಿ ತನ್ನ ಹಣೆಗೆ ಸಿಂಧೂರ ಇಟ್ಟುಕೊಂಡು, ಆತನ ಮನೆಯಲ್ಲಿಯೇ ಸೊಸೆಯಾಗಿ ಜೀವಿಸುವುದಾಗಿ ಪ್ರತಿಜ್ಞೆ ಮಾಡಿರುವ ಘಟನೆ ನಡೆದಿದೆ. ಆಂಚಲ್ … Continued