ಆಂಧ್ರ ದೇವಸ್ಥಾನದಲ್ಲಿ ಪುರಾತನ ನಂದಿ ವಿಗ್ರಹ ಧ್ವಂಸ: ನಿಧಿಗಳ್ಳರ ಕೃತ್ಯದ ಶಂಕೆ

ಹೈದರಾಬಾದ್‌: ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯ ಕನಪರ್ತಿ ಗ್ರಾಮದಲ್ಲಿ ಪುರಾತನವಾದ ಶಿವನ ದೇವಾಲಯದಲ್ಲಿ ನಂದಿ ವಿಗ್ರಹವನ್ನು ಧ್ವಂಸಗೊಳಿಸಿದ ಆಘಾತಕಾರಿ ಘಟನೆ ನಡೆದಿದೆ. ಭಾನುವಾರ ಮತ್ತು ಸೋಮವಾರದ ಮಧ್ಯೆ ರಾತ್ರಿ ಸಮಯದಲ್ಲಿ ಈ ಘಟನೆ ನಡೆದಿದೆ ಎಂದು ಎಂದು ಹೇಳಲಾಗಿದೆ. ಸೋಮವಾರ ಬೆಳಗ್ಗೆ ದೇವಸ್ಥಾನದ ಅರ್ಚಕರು ಬಂದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯ ಪೊಲೀಸರ ಪ್ರಕಾರ, ಅಪರಿಚಿತ ದುಷ್ಕರ್ಮಿಗಳು … Continued