ನಂದಿಗ್ರಾಮದಲ್ಲಿ ಸೋಲುವ ಭಯದಿಂದ ಬೇರೆಡೆ ಸ್ಪರ್ಧಿಸ್ತೀರಾ: ದೀದಿಗೆ ಮೋದಿ ಪ್ರಶ್ನೆ, ಅಲ್ಲಿ ಗೆಲ್ಲೋದು ನಾವೇ, ಬೇರೆಡೆ ಯಾಕೆ ಸ್ಪರ್ಧಿಸ್ಬೇಕು:ಟಿಎಂಸಿ ತಿರುಗೇಟು
ಕೊಲ್ಕತ್ತಾ: ದೀದಿ, ನಂದಿಗ್ರಾಮ ಕ್ಷೇತ್ರದಲ್ಲಿ ಸೋಲು ಕಾಣುವ ಭಯ ನಿಮ್ಮನ್ನ ಕಾಡುತ್ತಿದ್ದು, ಮತ್ತೊಂದು ಸುರಕ್ಷಿತ ಕ್ಷೇತ್ರದಿಂದ ನಾಮಪತ್ರ ಸಲ್ಲಿಸ್ತೀರಿ ಎನ್ನುವ ಸುದ್ದಿ ಹರಿದಾಡುತ್ತಿದೆ. ಇದರಲ್ಲಿ ಸತ್ಯಾಂಶವಿದೆಯಾ ಎಂದು ಪ್ರಧಾನಿ ಮೋದಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವ್ರನ್ನ ಪ್ರಧಾನಿ ಅವರನ್ನು ಪ್ರಶ್ನಿಸಿದ್ದಾರೆ. ಜಿಲ್ಲೆಯ ಉಲುಬೇರಿಯಾದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಮೋದಿ, ‘ದೀದಿ ನಿಮ್ಮ ವರ್ತನೆ ನೋಡಿದರೆ … Continued