ಬಿಜೆಪಿ ಪ್ರಣಾಳಿಕೆ ಬಿಡುಗಡೆ : ಅಟಲ್ ಆಹಾರ ಕೇಂದ್ರ, ಬಿಪಿಎಲ್‌ ಕುಟುಂಬಕ್ಕೆ ನಂದಿನಿ ಹಾಲು,10 ಲಕ್ಷ ವಸತಿ ನಿವೇಶನಗಳ ವಿತರಣೆ, ಏಕರೂಪ ನಾಗರಿಕ ಸಹಿತೆ ಜಾರಿ ಭರವಸೆ…

ಬೆಂಗಳೂರು: ಮೇ 10 ರಂದು ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಗಾಗಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಮುಖ್ಯಸ್ಥ ಜಗತ್ ಪ್ರಕಾಶ್ ನಡ್ಡಾ ಅವರು ಸೋಮವಾರ ‘ಪ್ರಜಾ ಪ್ರಣಾಳಿಕೆ’ (ಚುನಾವಣಾ ಪ್ರಣಾಳಿಕೆ) ಬಿಡುಗಡೆ ಮಾಡಿದರು. ಬಿಜೆಪಿಯ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಸದಾನಂದಗೌಡ ಮತ್ತು ಪಕ್ಷದ ರಾಜ್ಯ ಮುಖ್ಯಸ್ಥ ನಳಿನಕುಮಾರ … Continued