ಸರ್ಕಾರಿ ಕಚೇರಿ, ಸಭೆ, ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿ ಬಳಕೆ ನಿಷೇಧ, ‘ನಂದಿನಿ’ ತಿನಿಸು ಕಡ್ಡಾಯ : ಸಿಎಂ ಆದೇಶ

ಬೆಂಗಳೂರು: ರಾಜ್ಯದಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲಿ ಬಳಕೆಯನ್ನು ನಿಷೇಧಿಸಲಾಗಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಹಾಗೂ ಸರ್ಕಾರಿ ಸಭೆ ಸಮಾರಂಭಗಳಲ್ಲಿ ಕುಡಿಯುವ ನೀರಿನ ಪ್ಲಾಸ್ಟಿಕ್ ಬಾಟಲ್‌ಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳನ್ನು ಬಳಕೆ … Continued