ಅಪರೂಪದ ಮದುವೆ: ತಂದೆಯ ಮೇಣದ ಪ್ರತಿಮೆ ಮುಂದೆ ಮಗನ ವಿವಾಹ…!

ಮೈಸೂರು: ಯುವಕನೊಬ್ಬ ತಂದೆಯ ಮೇಣದ ಪ್ರತಿಮೆ ಮುಂದೆ ಮದುವೆಯಾಗಲಿದ್ದಾನೆ. ವಿವಾಹ ಶಾಸ್ತ್ರಗಳು ಆರಂಭವಾಗಿದ್ದು, ಇಂದು ಭಾನುವಾರ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ವಿವಾಹ ನಡೆಯಲಿದೆ. ಮೈಸೂರು ಜಿಲ್ಲೆ ನಂಜನಗೂಡಿನ ಸಂತಾನ ಗಣಪತಿ ಕಲ್ಯಾಣ ಮಂಟಪದಲ್ಲಿ ಈ ಅಪರೂಪದ ವಿವಾಹ ನಡೆಯುತ್ತಿದ್ದು, ಡಾ.ಯತೀಶ ಹಾಗೂ ಡಾ. ಅಪೂರ್ವ ಅವರು ಡಾ.ಯತೋಶ ಅವರ ತಂದೆಯ ಮೇಣದ ಪ್ರತಿಮೆ ಮುಂದೆ ಹೊಸ … Continued

ಕಣ್ಣ ಮುಚ್ಚಾಲೆ ಆಟವಾಡುವಾಗ ಐಸ್‌ಕ್ರೀಂ ಫ್ರೀಜರ್‌ನಲ್ಲಿ ಅವಿತುಕೊಂಡ ಇಬ್ಬರು ಬಾಲಕಿಯರು ಉಸಿರುಗಟ್ಟಿ ಸಾವು

ನಂಜನಗೂಡು : ಕಣ್ಣ ಮುಚ್ಚಾಲೆ ಆಟವಾಡುವಾಗ ಐಸ್‌ಕ್ರೀಂ ಫ್ರೀಜರ್‌ನಲ್ಲಿ ಅವಿತುಕೊಳ್ಳಲು ಹೋಗಿ ಬಾಗಿಲು ಬಂದ್‌ ಆಗಿದ್ದರಿಂದ ಇಬ್ಬರು ಬಾಲಕಿಯರು ಉಸಿರುಗಟ್ಟಿ ಮೃತಪಟ್ಟಿರುವ ಘಟನೆ ತಾಲೂಕಿನ ಮಸಗೆ ಗ್ರಾಮದಲ್ಲಿ ಬುಧವಾರ ನಡೆದ ಬಗ್ಗೆ ವರದಿಯಾಗಿದೆ. ಮೃತ ಬಾಲಕಿಯರನ್ನು ಗ್ರಾಮದ ನಾಗರಾಜ ನಾಯಕ ಅವರ ಪುತ್ರಿ ಭಾಗ್ಯ (12) ಹಾಗೂ ರಾಜು ನಾಯಕ ಪುತ್ರಿ ಕಾವ್ಯಾ (5) ಎಂದು … Continued