ನಾರದ ಪ್ರಕರಣ: ನಾಲ್ವರು ಟಿಎಂಸಿ ನಾಯಕರಿಗೆ ಕೋಲ್ಕತ್ತಾ ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು

ಕೋಲ್ಕತ್ತಾ: ನಾರದ ಹಗರಣ ಪ್ರಕರಣದ ಆರೋಪಿಗಳಾದ ನಾಲ್ವರು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖಂಡರಿಗೆ ಕೋಲ್ಕತ್ತಾ ಹೈಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ. ಆದಾಗ್ಯೂ, ಅವರು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಈ ವಿಷಯದಲ್ಲಿ ತನಿಖೆಗೆ ಸಹಕರಿಸಲಿದ್ದಾರೆ.ಈ ಪ್ರಕರಣದಲ್ಲಿ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರದ ಇಬ್ಬರು ಹಾಲಿ ಮಂತ್ರಿಗಳಾದ ಫಿರ್ಹಾದ್ ಹಕೀಮ್ ಮತ್ತು ಸುಬ್ರತಾ ಮುಖರ್ಜಿ … Continued