ನಾರದ ಕುಟುಕು ಪ್ರಕರಣ: ಟಿಎಂಸಿ ಸಚಿವರ ಜಾಮೀನಿಗೆ ತಡೆ ನೀಡಿದ ಕೋಲ್ಕತ್ತಾ ಹೈಕೋರ್ಟ್
ಕೋಲ್ಕತ್ತಾ: ನಾರದ ಕುಟುಕು ಪ್ರಕರಣದಲ್ಲಿ ಸೋಮವಾರ ಬಂಧಿಸಲ್ಪಟ್ಟ ನಾಲ್ವರು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ನಾಯಕರಿಗೆ ಕೋಲ್ಕತ್ತಾದ ವಿಶೇಷ ಸಿಬಿಐ ನ್ಯಾಯಾಲಯವು ಸೋಮವಾರ ನೀಡಿದ ಜಾಮೀನಿಗೆ ಕೋಲ್ಕತ್ತಾ ಹೈಕೋರ್ಟ್ ತಡೆ ನೀಡಿದೆ. ಆರೋಪಿಗಳು ಬುಧವಾರದ ವರೆಗೆ ಕೇಂದ್ರ ತನಿಖಾ ದಳ (ಸಿಬಿಐ) ವಶದಲ್ಲಿರುತ್ತಾರೆ. ಇದಕ್ಕೂ ಮುನ್ನ ಸೋಮವಾರ ಕೋಲ್ಕತ್ತಾದ ವಿಶೇಷ ಸಿಬಿಐ ನ್ಯಾಯಾಲಯವು ಆಡಳಿತಾರೂಢ ಟಿಎಂಸಿ … Continued