ಮಾತು ಬಾರದ, ಕಿವಿ ಕೇಳದ ಯುವಕನ ವರಿಸಿದ ಪದವೀಧರ ಯುವತಿ

ನರಗುಂದ (ಗದಗ): ಕಂಕಣ ಬಲ ಕೂಡಿಬಂದರೆ ಯಾರೂ ತಡೆಯಲು ಸಾಧ್ಯವಿಲ್ಲ ಎಂಬಂತೆ ಪಟ್ಟಣದಲ್ಲಿ ಸೋಮವಾರ ಮಾತು ಬಾರದ, ಕಿವಿಯೂ ಕೇಳದ ಯುವಕನನ್ನು ಪದವೀಧರ ಯುವತಿಯೊಬ್ಬರು ವರಿಸಿದ್ದಾರೆ. ನರಗುಂದ ಪಟ್ಟಣದ ದಂಡಾಪುರ ಬಡಾವಣೆಯ ಲಾಲಮಹಮ್ಮದ್, ಆರೀಫಾಭಾನು ದಂಪತಿ ಪುತ್ರ ಮಹಮ್ಮದ್ ಸಾಧಿಕ್ ಹಾಗೂ ಗದುಗಿನ ಗಂಗಿಮಡಿ ಬಡಾವಣೆಯ ಮಲೀಕಸಾಬ್-ಮಮತಾಜ್‌ಬೇಗಂ ಪಲ್ಲೇದ ದಂಪತಿ ಪುತ್ರಿ ಸುಮಯ್ಯಾ ಸುಮಯ್ಯಾ ಭಾನುವಾರ … Continued

ಮಹದಾಯಿ ಯೋಜನೆ, ರೈತ ಸಮಸ್ಯೆಗಳ ಬಗ್ಗೆ ಚರ್ಚಿಸಲು ನರಗುಂದಲ್ಲಿ ಜುಲೈ 16ರಂದು ರೈತರ ಸಭೆ: ಸೊಬರದಮಠ

ನರಗುಂದ: ರೈತಸೇನಾ ಕರ್ನಾಟಕ ನೇತೃತ್ವದಲ್ಲಿ ಜುಲೈ 16ರಂದು (ಶುಕ್ರವಾರ) ನರಗುಂದದ ಹೋರಾಟ ವೇದಿಕೆಯಲ್ಲಿ ಮಹದಾಯಿ ಯೋಜನೆಯ ಬಗ್ಗೆ ಮತ್ತು ರೈತ ಬೆಳೆದ ಬೆಳೆಗಳಿಗೆ ಬೆಂಬಲ ಬೆಲೆ ಸೇರಿದಂತೆ ರೈತರ ಸಮಸ್ಯೆಗಳ ಪರಿಹಾರಕ್ಕೆ ಮುಂದಿನ ಹೋರಾಟ ರೂಪಿಸುವ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗುತ್ತದೆ ಎಂದು ರೈತಸೇನೆ ಕರ್ನಾಟಕದ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ತಿಳಿಸಿದ್ದಾರೆ. ಮಲಪ್ರಭಾ ನದಿಗೆ ಮಹದಾಯಿ ನದಿ … Continued