ತಿರುಪತಿ ತಿಮ್ಮಪ್ಪನಿಗೆ ಚಿನ್ನದ ಶಂಖ ಅರ್ಪಿಸಿದ ನಾರಾಯಣಮೂರ್ತಿ-ಸುಧಾಮೂರ್ತಿ ದಂಪತಿ

ತಿರುಮಲ(ಆಂಧ್ರಪ್ರದೇಶ): ಇನ್ಫೋಸಿಸ್ ಸಂಸ್ಥೆ ಮಾಜಿ ಮುಖ್ಯಸ್ಥ ನಾರಾಯಣಮೂರ್ತಿ (N.R.Narayanamurthy) ಹಾಗೂ ಸುಧಾಮೂರ್ತಿ (Sudhamurthy) ದಂಪತಿ ತಿರುಪತಿ ತಿಮ್ಮಪ್ಪನಿಗೆ ಬಂಗಾರದ ಶಂಖವನ್ನು ಕಾಣಿಕೆಯಾಗಿ ಅರ್ಪಿಸಿದ್ದಾರೆ. ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ದಂಪತಿ ಸರಳ ಜೀವನ ನಡೆಸುತ್ತಿದ್ದಾರೆ. ಅವರ ದಾಂಪತ್ಯ ಜೀವನಕ್ಕೆ ಈಗ ನಲವತ್ತೈದು ವರ್ಷ. ಈ ಸಂದರ್ಭದಲ್ಲಿ ಬಂಗಾರದ ಶಂಖವನ್ನು ಮಾಡಿಸಿ ತಿಮ್ಮಪ್ಪನಿಗೆ ಅರ್ಪಿಸಿದ್ದಾರೆ. ದಂಪತಿ ಚಿನ್ನದ ಅಭಿಷೇಕ … Continued