ಶಿರಸಿ : ನರೆಬೈಲ್ ಸೋಮೇಶ್ವರ ದೇವಾಲಯದ ಶಿವಲಿಂಗದ ಮೇಲೆ ಗೀಚಿ ಕಿಡಿಗೇಡಿಗಳಿಂದ ವಿಕೃತಿ

ಶಿರಸಿ: ದೇವಸ್ಥಾನದ ಒಳ ಪ್ರವೇಶಿಸಿದ ಕಿಡಿಗೇಡಿಗಳು ದೇವರ ಮೂರ್ತಿಯ ಮೇಲೆ ಸುಣ್ಣದ ಪೀಸ್‌ನಿಂದ ಬರೆದಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ನರೆಬೈಲ್ ಗ್ರಾಮದ ಸೋಮೇಶ್ವರ ದೇವಸ್ಥಾನದಲ್ಲಿ ಶನಿವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಸೋಮೇಶ್ವರ ದೇವಸ್ಥಾನದ ಶಿವಲಿಂಗದ ಮೇಲೆ ಶಿವಲಿಂಗದ ಮೇಲೆ ಜೆಸಿಸಿ 1026 ಎಂದು   ಕಿಡಿಗೇಡಿಗಳು ಇಂಗ್ಲಿಷ್‌ನಲ್ಲಿ ಬರೆದಂತೆ ತೋರುತ್ತದೆ.. ದೇವಾಲಯದಲ್ಲಿ … Continued