ಇಂಡೋನೇಷ್ಯಾದ 1000 ವರ್ಷಗಳ ಹಿಂದಿನ ಶಿವ ದೇವಾಲಯದ ಪುನರುಜ್ಜೀವನಕ್ಕೆ ಭಾರತದ ನೆರವು ಘೋಷಿಸಿದ ಮೋದಿ; ಈ ದೇಗುಲದ ಮಹತ್ವವೇನು?

ನವದೆಹಲಿ/ಜಕಾರ್ತಾ : ಪ್ರಧಾನಿ ನರೇಂದ್ರ ಮೋದಿ ಅವರ ಇಂಡೋನೇಷ್ಯಾದ ಮೂರು ದಿನಗಳ ಅಧಿಕೃತ ಭೇಟಿ ಹಲವು ಮಹತ್ವದ ಫಲಿತಾಂಶಗಳನ್ನು ನೀಡಿದ್ದು, ರಕ್ಷಣೆ, ಸಾಗರ ಸಹಕಾರ, ಅಪರೂಪದ ಖನಿಜಗಳು, ತಂತ್ರಜ್ಞಾನ, ಡಿಜಿಟಲ್ ಪಾವತಿ ವ್ಯವಸ್ಥೆ ಹಾಗೂ ಶಿಕ್ಷಣ ಸೇರಿದಂತೆ 20ಕ್ಕೂ ಹೆಚ್ಚು ಒಪ್ಪಂದಗಳಿಗೆ ಉಭಯ ದೇಶಗಳು ಸಹಿ ಹಾಕಿವೆ. ಈ ಮಹತ್ವದ ಒಪ್ಪಂದಗಳ ನಡುವೆ ವಿಶೇಷ ಸಾಂಸ್ಕೃತಿಕ … Continued

ಇಂಡೋನೇಷ್ಯಾ ಸ್ವಾತಂತ್ರ್ಯ ಹೋರಾಟದಲ್ಲಿ ಬಿಜು ಪಟ್ನಾಯಕ್ ಪಾತ್ರ ಕೊಂಡಾಡಿದ ಪ್ರಧಾನಿ ಮೋದಿ : ಇದರ ಹಿಂದಿದೆ ಸಾಹಸದ ಕಥೆ

ನವದೆಹಲಿ: ಇಂಡೋನೇಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂಡೋನೇಷ್ಯಾ ಸಂಸತ್ತನ್ನು ಉದ್ದೇಶಿಸಿ ಮಾತನಾಡುವ ವೇಳೆ ಒಡಿಶಾದ ಮಾಜಿ ಮುಖ್ಯಮಂತ್ರಿ ಹಾಗೂ ಖ್ಯಾತ ನಾಯಕ ದಿವಂಗತ ಬಿಜು ಪಟ್ನಾಯಕ್ ಅವರ ಸಾಹಸ ಮತ್ತು ಇಂಡೋನೇಷ್ಯಾದ ಸ್ವಾತಂತ್ರ್ಯ ಹೋರಾಟದಲ್ಲಿ ಅವರು ವಹಿಸಿದ್ದ ಮಹತ್ವದ ಪಾತ್ರವನ್ನು ಕೊಂಡಾಡಿದ್ದಾರೆ. ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ, “ಇಂಡೋನೇಷ್ಯಾ 1945ರಲ್ಲಿ ಮತ್ತು ಭಾರತ … Continued

ಸೆಶೆಲ್ಸ್‌ನಲ್ಲಿ ವಿಶ್ವದಲ್ಲೇ ಅತಿ ಹೆಚ್ಚು ವರ್ಷ ಬದುಕಿರುವ ಭೂಚರ ‘ಜೋನಾಥನ್’ನನ್ನು ಭೇಟಿಯಾದ ಪ್ರಧಾನಿ ಮೋದಿ

ವಿಕ್ಟೋರಿಯಾ (ಸೆಶೆಲ್ಸ್) : ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಸೆಶೆಲ್ಸ್ ರಾಷ್ಟ್ರದ ರಾಜಧಾನಿ ವಿಕ್ಟೋರಿಯಾಗೆ ಆಗಮಿಸಿದ ಬಳಿಕ, ಶನಿವಾರ ಸೆಶೆಲ್ಸ್ ಅಧ್ಯಕ್ಷ ಪ್ಯಾಟ್ರಿಕ್ ಹರ್ಮಿನಿ ಅವರ ಜೊತೆ ವಿಕ್ಟೋರಿಯಾದಲ್ಲಿರುವ ರಾಷ್ಟ್ರೀಯ ಬೋಟಾನಿಕಲ್ ಗಾರ್ಡನ್‌ಗೆ ಭೇಟಿ ನೀಡಿದರು. ಈ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ಮೋದಿ ದೊಡ್ಡ ಆಮೆಗಳ (ಜೈಂಟ್ ಟರ್ಟಾಯ್ಸ್) ಗೆ ಆಹಾರ ನೀಡುತ್ತಿರುವುದು ಗಮನ … Continued

ವಿಶ್ವದ ಅತಿ ಹೆಚ್ಚು ವಯಸ್ಸಿನ ಜೀವಂತ ಭೂಚರ ಪ್ರಾಣಿ ಜೋನಾಥನ್‌ ಭೇಟಿಯಾಗಲಿರುವ ಪ್ರಧಾನಿ ಮೋದಿ

ನವದೆಹಲಿ: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮುಂಬರುವ ಸೀಶೆಲ್ಸ್‌ ಪ್ರವಾಸದ ವೇಳೆ ವಿಶ್ವದ ಅತಿ ಹೆಚ್ಚು ವಯಸ್ಸಿನ ಜೀವಂತ ಭೂಚರ ಪ್ರಾಣಿ ಎಂದು ಗುರುತಿಸಲ್ಪಟ್ಟಿರುವ ‘ಜೋನಾಥನ್’ ಎಂಬ ದೈತ್ಯ ಆಮೆಯನ್ನು ಭೇಟಿ ಮಾಡಲಿದ್ದಾರೆ. ಭಾರತ ಮತ್ತು ಸೀಶೆಲ್ಸ್ ನಡುವಿನ ರಾಜತಾಂತ್ರಿಕ ಸಂಬಂಧಗಳು ಸ್ಥಾಪನೆಯಾಗಿ 50 ವರ್ಷಗಳು ಪೂರ್ಣಗೊಂಡಿರುವ ಸುವರ್ಣ ಮಹೋತ್ಸವದ ಅಂಗವಾಗಿ ಈ … Continued

ಟ್ರಂಪ್ ಮೆಚ್ಚಿದ ಇಬ್ಬರು ಜಾಗತಿಕ ನಾಯಕರು ಯಾರು ? : ಒಬ್ಬರು ಪ್ರಧಾನಿ ಮೋದಿ, ಮತ್ತೊಬ್ಬರು….?

ಎವಿಯನ್ (ಫ್ರಾನ್ಸ್) : ಫ್ರಾನ್ಸ್‌ನಲ್ಲಿ ನಡೆದ ಜಿ-7 (G7) ಶೃಂಗಸಭೆಯ ಸಂದರ್ಭದಲ್ಲಿ ಜಾಗತಿಕ ನಾಯಕತ್ವ ಮತ್ತು ಅಂತಾರಾಷ್ಟ್ರೀಯ ಪ್ರಭಾವದ ಕುರಿತು ನಡೆದ ಚರ್ಚೆಯಲ್ಲಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಜಾಗತಿಕ ನಾಯಕರಲ್ಲಿ ತಾವು ಅತ್ಯಂತ ಹೆಚ್ಚು ಗೌರವಿಸುವ ಮತ್ತು ಇಷ್ಟಪಡುವ ನಾಯಕರ ಪಟ್ಟಿಯಲ್ಲಿ … Continued

ವಿಡಿಯೋ | ಮೋದಿ ಪ್ರಧಾನಿಯಾಗಿದ್ದಾಗ ಯಾರಾದ್ರೂ ಭಾರತದ ಮೇಲೆ ದಾಳಿ ಮಾಡಿದ್ರೆ……’: ಟ್ರಂಪ್ ಉತ್ತರಕ್ಕೆ ಜಾಗತಿಕ ಸಂಚಲನ

ಎವಿಯನ್ (ಫ್ರಾನ್ಸ್): ಅಮೆರಿಕ ಮತ್ತು ಭಾರತದ ನಡುವೆ ಯಾವುದೇ ಔಪಚಾರಿಕ ರಕ್ಷಣಾ ಒಪ್ಪಂದವಿಲ್ಲದಿದ್ದರೂ, ಸಂಕಷ್ಟದ ಸಮಯದಲ್ಲಿ ಅಮೆರಿಕ ಯಾವಾಗಲೂ ನವದೆಹಲಿಯ ಬೆಂಬಲಕ್ಕೆ ನಿಲ್ಲಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಉಭಯ ದೇಶಗಳ ರಕ್ಷಣಾ ಬಾಂಧವ್ಯದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ನಮ್ಮ ನಡುವಿನ ಸಂಬಂಧ ಅತ್ಯುತ್ತಮವಾಗಿದೆ. ಭಾರತದೊಂದಿಗೆ ನಮ್ಮದು ಯಾವುದೇ ಔಪಚಾರಿಕ … Continued

ನೆಹರು ಹಿಂದಿಕ್ಕಿ ಭಾರತದಲ್ಲಿ ಅತಿ ದೀರ್ಘಾವಧಿ ಅಧಿಕಾರ ನಡೆಸಿದ ‘ಚುನಾಯಿತ ಪ್ರಧಾನಿ’ ಎಂಬ ಮೈಲಿಗಲ್ಲು ಸ್ಥಾಪಿಸಿದ ಪ್ರಧಾನಿ ಮೋದಿ

 ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು (10 ಜೂನ್ 2026)  ಭಾರತದ ರಾಜಕೀಯ ಇತಿಹಾಸದಲ್ಲೇ ಅತ್ಯಂತ ದೀರ್ಘಾವಧಿಗೆ ಸೇವೆ ಸಲ್ಲಿಸಿದ ‘ಚುನಾಯಿತ ಪ್ರಧಾನಿ’ ಎಂಬ ಅಭೂತಪೂರ್ವ ಮೈಲಿಗಲ್ಲನ್ನು ಸ್ಥಾಪಿಸಿದ್ದಾರೆ. ಇದರೊಂದಿಗೆ ಅವರು ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಹೆಸರಿನಲ್ಲಿದ್ದ ಸುದೀರ್ಘಾವಧಿಯ ದಾಖಲೆಯನ್ನು ಮುರಿದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು … Continued

ಭಟ್ಕಳ: ನದಿ ದುರಂತ ; ಸಾವಿನ ಸಂಖ್ಯೆ 11ಕ್ಕೆ ಏರಿಕೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಅಳ್ವೆಕೋಡಿ ಸಮುದ್ರ ತೀರ ಪ್ರದೇಶದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಕಪ್ಪೆಚಿಪ್ಪು (ಚಪ್ಪೆಕಲ್ಲು) ಆರಿಸಲು ಒಟ್ಟು 14 ಮಂದಿ ನದಿಗೆ ಇಳಿದಿದ್ದ ವೇಳೆ ನೀರಿನ ರಭಸಕ್ಕೆ ಸಿಲುಕಿ ಮುಳುಗಿದ್ದರು. ಈ ಪೈಕಿ ಮೊದಲಿಗೆ 8 ಮಂದಿ ಶವ ಪತ್ತೆಯಾಗಿತ್ತು, ನಂತರ ಇಬ್ಬರ ಮೃತದೇಹ … Continued

ಇಂಧನ ಉಳಿತಾಯಕ್ಕೆ ಮೋದಿ ಹೆಜ್ಜೆ : ಪ್ರಧಾನಿ ಬೆಂಗಾವಲು ವಾಹಗಳ ಸಂಖ್ಯೆ ಶೇ.50 ಕಡಿತ ; ಬಿಜೆಪಿ ಸಿಎಂಗಳಿಗೂ ಸೂಚನೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಬೆಂಗಾವಲು ಪಡೆಯಲ್ಲಿರುವ ವಾಹನಗಳ ಸಂಖ್ಯೆಯನ್ನು ಶೇಕಡಾ 50 ರಷ್ಟು ಕಡಿಮೆ ಮಾಡಲು ಸೂಚಿಸಿದ್ದಾರೆ.   ಪ್ರಸ್ತುತ ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ಇದು  ಆಡಳಿತಾತ್ಮಕ ಮಿತವ್ಯಯವನ್ನು ಉತ್ತೇಜಿಸುವುದು  ಹಾಗೂ ಇಂಧನ ಬಳಕೆಯನ್ನು ಕಡಿಮೆ ಮಾಡುವ ಗುರಿಯನ್ನು ಹೊಂದಿದೆ. ಅಲ್ಲದೆ, ತಾವು ನುಡಿದಂತೆ ದೇಶದ ನಾಗರಿಕರ ಮುಂದೆ ನಡೆದುಕೊಳ್ಳುವುದು ಪ್ರಧಾನಿ … Continued

“ಪೆಟ್ರೋಲ್‌-ಡೀಸೆಲ್‌ ಉಳಿಸಿ, ವರ್ಕ್ ಫ್ರಮ್ ಹೋಮ್‌ಗೆ ಆದ್ಯತೆ ನೀಡಿ, 1 ವರ್ಷ ಚಿನ್ನ ಖರೀದಿಸಬೇಡಿ”: ಇರಾನ್‌-ಅಮೆರಿಕ ಯುದ್ಧದ ನಡುವೆ ಪ್ರಧಾನಿ ಮೋದಿ ಕರೆ

ಹೈದರಾಬಾದ್‌: ಇರಾನ್‌-ಅಮೆರಿಕ ನಡುವೆ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಜಾಗತಿಕವಾಗಿ ತೈಲ ಬೆಲೆ ಏರಿಕೆಯಾಗುತ್ತಿದ್ದು, ದೇಶದ ವಿದೇಶಿ ವಿನಿಮಯವನ್ನು ಉಳಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ವಿಶೇಷ ಮನವಿ ಮಾಡಿದ್ದಾರೆ. ಭಾನುವಾರ ನಗರದಲ್ಲಿ ಆಯೋಜಿಸಿದ್ದ ಬೃಹತ್‌ ರ್ಯಾಲಿಯಲ್ಲಿ ಮಾತನಾಡಿದ ಅವರು, ಇಂಧನ ಬಳಕೆ ಕಡಿಮೆ ಮಾಡಲು ಮತ್ತೆ ‘ವರ್ಕ್ ಫ್ರಮ್ ಹೋಮ್’ ಅನ್ನು ಜಾರಿಗೆ … Continued