ಪ್ರಧಾನಿ ಮೋದಿ, ಅಮಿತ್‌ ಶಾ ಅವರ ಎಐ ರಚಿತ ವೀಡಿಯೊ ಪೋಸ್ಟ್‌ ; ಎಎಪಿ ವಿರುದ್ಧ ಎಫ್‌ ಐಆರ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಎಐ-ರಚಿಸಿದ ಫೋಟೋಗಳು ಮತ್ತು ವೀಡಿಯೊಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಸೋಮವಾರ ನಾರ್ತ್ ಅವೆನ್ಯೂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ … Continued

ರಾಮಾಯಣ, ಮಹಾಭಾರತವನ್ನು ಅರೇಬಿಕ್ ಭಾಷೆಗೆ ಅನುವಾದಿಸಿದವರನ್ನು ಭೇಟಿಯಾದ ಪ್ರಧಾನಿ ಮೋದಿ

ಕುವೈತ್‌: ಎರಡು ದಿನಗಳ ಕಾಲ ಕುವೈತ್‌ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಮೊದಲ ದಿನವಾದ ಶನಿವಾರ ಭಾರತದ ಎರಡು ಅಪ್ರತಿಮ ಮಹಾಕಾವ್ಯಗಳಾದ ಮಹಾಭಾರತ ಮತ್ತು ರಾಮಾಯಣವನ್ನು ಅರೇಬಿಕ್ ಭಾಷೆಗೆ ಅನುವಾದಿಸಿ ಪ್ರಕಟಿಸಿದ ಇಬ್ಬರು ಕುವೈತ್ ಪ್ರಜೆಗಳನ್ನು ಭೇಟಿ ಮಾಡಿದ್ದಾರೆ. ಲೇಖಕರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ ಎರಡು ಮಹಾಕಾವ್ಯಗಳ ಅರೇಬಿಕ್ ಆವೃತ್ತಿಗಳಿಗೆ ಸಹಿ ಹಾಕಿದ್ದಾರೆ. “ರಾಮಾಯಣ … Continued

75 ಬಾರಿ ಸಂವಿಧಾನ ಬದಲಾಯಿಸಿರುವ ಕಾಂಗ್ರೆಸ್…ಅದಕ್ಕೆ ತುರ್ತು ಪರಿಸ್ಥಿತಿ ಕಳಂಕ ಅಳಿಸಿಹಾಕಲು ಸಾಧ್ಯವಿಲ್ಲ ; ಪ್ರಧಾನಿ ಮೋದಿ ವಾಗ್ದಾಳಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂವಿಧಾನ ರಚನೆಕಾರರು ಭಾರತದ ವಿವಿಧತೆಯಲ್ಲಿ ಏಕತೆಯ ಬಲವನ್ನು ಆಚರಿಸಿದರೆ, ಕೆಲವರು ವಿಭಿನ್ನ ಮಾರ್ಗವನ್ನು ಆರಿಸಿಕೊಂಡರು ಎಂದು ಹೇಳಿದ್ದಾರೆ. “ಸಂವಿಧಾನವನ್ನು ಅಳವಡಿಸಿಕೊಳ್ಳುವ ಬದಲು, ಅವರು (ಕಾಂಗ್ರೆಸ್) ಅಪಶ್ರುತಿ ಮತ್ತು ನಕಾರಾತ್ಮಕತೆಯ ಬೀಜಗಳನ್ನು ಬಿತ್ತಿದ್ದಾರೆ” ಎಂದು ಸಂವಿಧಾನದ ಚರ್ಚೆಗೆ ಉತ್ತರಿಸಿದ ಪ್ರಧಾನಿ ಲೋಕಸಭೆಯಲ್ಲಿ … Continued

ಪ್ರಧಾನಿ ಮೋದಿ ಏನೇ ನಿರ್ಧರಿಸಿದರೂ….”: ಮಹಾರಾಷ್ಟ್ರದ ಮುಖ್ಯಮಂತ್ರಿ ಹುದ್ದೆ ಬಗ್ಗೆ ಶಿವಸೇನೆ ನಾಯಕ ಏಕನಾಥ ಶಿಂಧೆ

ಮುಂಬೈ: ಮಹಾರಾಷ್ಟ್ರದ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಏಕನಾಥ ಶಿಂಧೆ ಅವರು ಚುನಾವಣಾ ಫಲಿತಾಂಶ ಬಂದ ನಾಲ್ಕು ದಿನಗಳ ನಂತರ ತಮ್ಮ ನಿಲುವನ್ನು ಸಡಿಲಿಸಿದ್ದು, ಮುಖ್ಯಮಂತ್ರಿ ಆಯ್ಕೆಯ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಟ್ಟಿದ್ದೇನೆ ಎಂದು ಮಹಾರಾಷ್ಟ್ರದ ಹಂಗಾಮಿ ಮುಖ್ಯಮಂತ್ರಿ ಏಕನಾಥ ಶಿಂಧೆ, ಬುಧವಾರ ಹೇಳಿದ್ದಾರೆ. “ಪ್ರಧಾನಿ ಮೋದಿಯವರಿಗೆ ನಾನು ಅಡ್ಡಿಯಾಗುವುದಿಲ್ಲ ಎಂದು ಹೇಳಿದ್ದೇನೆ. ಅವರು … Continued

ಖಲಿಸ್ತಾನಿ ಉಗ್ರ ನಿಜ್ಜರ್‌ ಹತ್ಯೆಯಲ್ಲಿ ಮೋದಿ-ದೋವಲ್‌ ಕೈವಾಡದ ಆರೋಪ : ತಮ್ಮದೇ ಅಧಿಕಾರಿಗಳನ್ನು ‘ಅಪರಾಧಿಗಳು’ ಎಂದು ಕರೆದ ಪ್ರಧಾನಿ ಟ್ರೂಡೊ…!

ಟೊರೊಂಟೊ: ಭಾರತ ಮತ್ತು ಕೆನಡಾ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊಗೆ ಸಂಕಷ್ಟ ಕಡಿಮೆಯಾಗುತ್ತಿಲ್ಲ. ಈಗ ಮತ್ತೊಂದು ಪ್ರಸಂಗದಲ್ಲಿ ಟ್ರೂಡೊ ಮತ್ತೆ ಮುಜುಗರಕ್ಕೆ ಒಳಗಾಗಿದ್ದು, ಮುಜುಗರ ತಪ್ಪಿಸಿಕೊಳ್ಳಲು ತಮ್ಮದೇ ದೇಶದ ಗುಪ್ತಚರ ಸಂಸ್ಥೆ ಅಧಿಕಾರಿಗಳನ್ನು ‘ಅಪರಾಧಿಗಳು’ ಎಂದು ಕರೆದಿದ್ದಾರೆ. ಕೆನಡಾದ ಪ್ರಧಾನ ಮಂತ್ರಿ ಜಸ್ಟಿನ್ ಟ್ರುಡೊ ಅವರು ತಮ್ಮದೇ ದೇಶದ ರಾಷ್ಟ್ರೀಯ … Continued

ಗಯಾನಾದಲ್ಲಿ ‘ರಾಮ ಭಜನೆ’ಯಲ್ಲಿ ಪಾಲ್ಗೊಂಡ ಪ್ರಧಾನಿ ಮೋದಿ ; ಭಜನೆಗೆ ತಾಳ ಬಾರಿಸಿದ ವೀಡಿಯೊ ವೈರಲ್ | ವೀಕ್ಷಿಸಿ

ಕೆರಿಬಿಯನ್ ರಾಷ್ಟ್ರಕ್ಕೆ ಎರಡು ದಿನಗಳ ಐತಿಹಾಸಿಕ ಭೇಟಿಯ ಭಾಗವಾಗಿ ಗುರುವಾರ ಗಯಾನಾದ ಜಾರ್ಜ್‌ಟೌನ್‌ನಲ್ಲಿರುವ ಮಹಾತ್ಮ ಗಾಂಧಿ ಸ್ಮಾರಕದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಮ ಭಜನೆಯಲ್ಲಿ ಪಾಲ್ಗೊಂಡರು. ಅಪರೂಪದ ಮತ್ತು ಹೃದಯಸ್ಪರ್ಶಿ ಕ್ಷಣದಲ್ಲಿ, ಪ್ರಧಾನಮಂತ್ರಿಯವರು ರಾಮ ಭಜನೆಗೆ  ತಾಳ (ಭಾರತೀಯ ಸಾಂಪ್ರದಾಯಿಕ ಸಂಗೀತ ವಾದ್ಯ) ಬಾರಿಸುವ ವೀಡಿಯೊ ತ್ವರಿತವಾಗಿ ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಲಕ್ಷಾಂತರ ಜನರ … Continued

ವೀಡಿಯೊ…| ಬ್ರೆಜಿಲ್‌ ಗೆ ಆಗಮಿಸಿದ ಪ್ರಧಾನಿ ಮೋದಿಗೆ ವೇದಘೋಷಗಳ ಮೂಲಕ ಸ್ವಾಗತಿಸಿದ ಬ್ರೇಜಿಲ್ಲಿನ ವೇದ ವಿದ್ವಾಂಸರು…!

ರಿಯೊ ಡಿ ಜನೈರೊ : ಐದು ದಿನಗಳ ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಜಿ 20 ನಾಯಕರ ಶೃಂಗಸಭೆಯಲ್ಲಿ (G20 Leaders’ Summit) ಪಾಲ್ಗೊಳ್ಳಲು ಬ್ರೆಜಿಲ್‌(Brazil)ಗೆ ಆಗಮಿಸಿದ್ದಾರೆ. ರಿಯೊ ಡಿ ಜನೈರೊಗೆ ಭಾರತೀಯ ಕಾಲಮಾನ ಪ್ರಕಾರ ಮಂಗಳವಾರ ಬೆಳಗ್ಗೆ ಆಗಮಿಸಿದ ಪ್ರಧಾನಿ ಮೋದಿಗೆ ಬ್ರೆಜಿಲ್‌ ನಲ್ಲಿ ಭರ್ಜರಿ ಸ್ವಾಗತ ನೀಡಲಾಗಿದೆ. ಬ್ರೆಜಿಲ್‌ನಲ್ಲಿರುವ … Continued

97ನೇ ವರ್ಷಕ್ಕೆ ಕಾಲಿಟ್ಟ ಎಲ್​.ಕೆ ಅಡ್ವಾಣಿ : ಭೇಟಿ ಮಾಡಿ ಜನ್ಮದಿನಕ್ಕೆ ಶುಭ ಕೋರಿದ ಪ್ರಧಾನಿ ಮೋದಿ

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಎಲ್. ಕೆ. ಅಡ್ವಾಣಿ ಶುಕ್ರವಾರ ತಮ್ಮ 97ನೇ ಜನ್ಮದಿನ ಆಚರಿಸಿಕೊಂಡಿದ್ದಾರೆ. ಅವರಿಗೆ ರಾಜಕೀಯ ವಲಯದಿಂದ ಶ್ಲಾಘನೆಗಳು ಹರಿದುಬರುತ್ತಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಅಭಿವೃದ್ಧಿಯನ್ನು ಮತ್ತಷ್ಟು ಹೆಚ್ಚಿಸುವಲ್ಲಿ ಮತ್ತು ಭಾರತೀಯ ಜನತಾ ಪಕ್ಷದ ಪಥವನ್ನು ರೂಪಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ ರಾಜಕಾರಣಿ ಎಂದು ಬಣ್ಣಿಸಿದ್ದಾರೆ. ಈ ಮೈಲಿಗಲ್ಲಿನ ವರ್ಷವು … Continued

ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್‌ ಟ್ರಂಪ್‌ ದಾಖಲೆಯ ಗೆಲುವು ; ಕರೆ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಅಮೆರಿಕದ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಕರೆ ಮಾಡಿ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಅದ್ಭುತ ಗೆಲುವಿಗಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಮಾತುಕತೆಯ ಸಮಯದಲ್ಲಿ, ಟ್ರಂಪ್ ಅವರು ಪ್ರಧಾನಿ ಮೋದಿ ಅವರನ್ನು ಅದ್ಭುತ ವ್ಯಕ್ತಿ ಎಂದು ಬಣ್ಣಿಸಿದರು ಮತ್ತು ಇಡೀ ಜಗತ್ತು ಅವರನ್ನು ಪ್ರೀತಿಸುತ್ತಿದೆ ಎಂದು ಹೇಳಿದರು … Continued

ವಕ್ಫ್ ಆಸ್ತಿ ರಾಷ್ಟ್ರೀಕರಣ ಮಾಡಿ ; ಪ್ರಧಾನಿ ಮೋದಿಗೆ ಪತ್ರ ಬರೆದ ಯತ್ನಾಳ

ಬೆಂಗಳೂರು: ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಲು ಒತ್ತಾಯಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ‘ವಕ್ಫ್ ಮಂಡಳಿಯು ದೇಶದಾದ್ಯಂತ ರೈತರು, ಭೂಮಾಲೀಕರು, ದೇವಸ್ಥಾನಗಳು, ಟ್ರಸ್ಟ್‌ಗಳು ಮತ್ತು ಮಠಗಳ ಜಮೀನುಗಳ ಮೇಲೆ ಹಕ್ಕು ಸಾಧಿಸುವ ಅನಿಯಂತ್ರಿತ, ಸ್ಪಷ್ಟ … Continued