ವಿದೇಶ ಪ್ರವಾಸ, ವಿದೇಶದಲ್ಲಿ ಮದುವೆ ಬೇಡ, ಚಿನ್ನ ಖರೀದಿ ತಗ್ಗಿಸಿ : ದಾಖಲೆ ಆರ್ಥಿಕ ಬೆಳವಣಿಗೆ ನಡುವೆ ಮೋದಿ ಸ್ವದೇಶಿ ಮಂತ್ರ

ನವದೆಹಲಿ: ಯುವಸಮೂಹ, ವಿಶೇಷವಾಗಿ ಜನರೇಶನ್-ಝಡ್ (Gen Z) ಸಮುದಾಯದ ಜೊತೆ ಸಂಪರ್ಕ ಸಾಧಿಸುವ ತಮ್ಮ ಪ್ರಯತ್ನಗಳ ಮುಂದುವರಿದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಂನಲ್ಲಿ ಸೆಲ್ಫಿ ಶೈಲಿಯ ವಿಡಿಯೊ ಹಂಚಿಕೊಂಡಿದ್ದು, 2026-27 ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆ ನಿರೀಕ್ಷೆಗೂ ಮೀರಿದ ಬೆಳವಣಿಗೆ ದಾಖಲಿಸಿರುವುದನ್ನು ಉಲ್ಲೇಖಿಸಿದ್ದಾರೆ. ದೇಶದಾದ್ಯಂತ “ಸುಳ್ಳಿನ ಪ್ರತಿಧ್ವನಿ” (ಜೂಠ್ ಕಿ … Continued

ಉಜ್ಬೇಕಿಸ್ತಾನದಿಂದ ಭಾರತಕ್ಕೆ ದೀರ್ಘಾವಧಿ ಯುರೇನಿಯಂ ಪೂರೈಕೆಗೆ ಒಪ್ಪಿಗೆ ; 2030ರೊಳಗೆ $5 ಬಿಲಿಯನ್ ವ್ಯಾಪಾರದ ಗುರಿ ನಿಗದಿ

ತಾಶ್ಕೆಂಟ್ : ಭಾರತ ಮತ್ತು ಉಜ್ಬೇಕಿಸ್ತಾನ್ ನಡುವಿನ ದ್ವಿಪಕ್ಷೀಯ ಸಂಬಂಧಗಳು ಹೊಸ ಮೈಲಿಗಲ್ಲು ತಲುಪಿದ್ದು, ಉಜ್ಬೇಕಿಸ್ತಾನ್‌ನಿಂದ ಭಾರತಕ್ಕೆ ದೀರ್ಘಾವಧಿಯ ಯುರೇನಿಯಂ ಪೂರೈಕೆಗೆ ಎರಡೂ ದೇಶಗಳು ಒಪ್ಪಂದಕ್ಕೆ ಬಂದಿವೆ. ತಾಶ್ಕೆಂಟ್‌ನಲ್ಲಿ ಉಜ್ಬೇಕಿಸ್ತಾನ್ ಅಧ್ಯಕ್ಷ ಶವ್ಕತ್ ಮಿರ್ಜಿಯೊಯೆವ್ ಅವರ ಜೊತೆ ನಡೆದ ನಿಯೋಗ ಮಟ್ಟದ ಮಾತುಕತೆಗಳ ಬಳಿಕ ಈ ಮಹತ್ವದ ಘೋಷಣೆಯನ್ನು ಪ್ರಧಾನಿ ನರೇಂದ್ರ ಮೋದಿ ಮಾಡಿದ್ದಾರೆ. ಇಂಧನ, … Continued

ಈಗ ಲೋಕಸಭೆ ಚುನಾವಣೆ ನಡೆದ್ರೆ ಎನ್‌ಡಿಎ ಗೆಲ್ಲುತ್ತದೆಯೋ ಇಂಡಿಯಾ ಮೈತ್ರಿಕೂಟವೋ ? ʼಮೂಡ್ ಆಫ್ ದಿ ನೇಷನ್ʼ ಸಮೀಕ್ಷೆಯಲ್ಲಿ ಬಹಿರಂಗ

ನವದೆಹಲಿ: ಈಗ ಲೋಕಸಭೆ ಚುನಾವಣೆ ನಡೆದರೆ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಮತ್ತೊಮ್ಮೆ ಕೇಂದ್ರದಲ್ಲಿ ಅಧಿಕಾರ ಉಳಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಇಂಡಿಯಾ ಟುಡೇ–ಸಿ-ವೋಟರ್ ನಡೆಸಿದ ಇತ್ತೀಚಿನ ‘ಮೂಡ್ ಆಫ್ ದಿ ನೇಷನ್’ (MOTN) ಸಮೀಕ್ಷೆಯಲ್ಲಿ ಕಂಡುಬಂದಿದೆ. ಆದರೆ ಹಿಂದಿನ ಸಮೀಕ್ಷೆಗೆ ಹೋಲಿಸಿದರೆ ಎನ್‌ಡಿಎ ಮೈತ್ರಿಕೂಟದ ಜನಪ್ರಿಯತೆಯಲ್ಲಿ ಅಲ್ಪ ಕುಸಿತ ಕಂಡುಬಂದಿದೆ. ಈ … Continued

ಜೆನ್‌ ಝಡ್‌ನತ್ತ ಮೋದಿ ಫೋಕಸ್: 1 ಕೋಟಿ ಯುವಕರಿಗೆ ಎಐ(AI) ತರಬೇತಿ, ಉಚಿತ ಕೋಚಿಂಗ್ ಸೇರಿ 6 ಘೋಷಣೆಗಳು

ನವದೆಹಲಿ : ಕಳೆದ ತಿಂಗಳು ಪರೀಕ್ಷಾ ಪತ್ರಿಕೆ ಸೋರಿಕೆಯ ವಿರುದ್ಧ ನಡೆದ ಬೃಹತ್ ವಿದ್ಯಾರ್ಥಿಗಳ ಪ್ರತಿಭಟನೆಯ ಹಿನ್ನೆಲೆಯಲ್ಲಿ, ಶನಿವಾರ ಪ್ರಧಾನಿ ನರೇಂದ್ರ ಮೋದಿಯವರ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಜನರಲ್ ಝಡ್ ಅವರ ಆಕಾಂಕ್ಷೆಗಳು ಮತ್ತು ‘ಯುವ ಶಕ್ತಿ’ಗೆ ಹಲವು ಮಹತ್ವದ ಯೋಜನೆಗಳನ್ನು ಘೋಷಿಸಿದರು. ದೇಶದ ಯುವಶಕ್ತಿ, ಶಿಕ್ಷಣ, ಕ್ರೀಡೆ, ತಂತ್ರಜ್ಞಾನ, ನಾಗರಿಕ ರಕ್ಷಣೆ ಹಾಗೂ ಇಂಧನ … Continued

ಭಾರತದ ಅಭಿವೃದ್ಧಿಗೆ ‘ಸಪ್ತಧಾರೆ’ ಮಂತ್ರ : ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ಮೋದಿ ಮುಂದಿಟ್ಟ 7 ʼಶಕ್ತಿ ಸೂತ್ರʼಗಳು

ನವದೆಹಲಿ: ಭಾರತವನ್ನು ಆತ್ಮನಿರ್ಭರ ಹಾಗೂ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ಗುರಿಯೊಂದಿಗೆ ದೇಶದ ಆರ್ಥಿಕತೆ, ತಂತ್ರಜ್ಞಾನ, ರಕ್ಷಣಾ ಸಾಮರ್ಥ್ಯ ಮತ್ತು ಜಾಗತಿಕ ಪ್ರಭಾವವನ್ನು ಮತ್ತಷ್ಟು ಬಲಪಡಿಸಲು ಪ್ರಧಾನಿ ನರೇಂದ್ರ ಮೋದಿ ಅವರು ‘ಶಕ್ತಿಯ ಸಪ್ತಧಾರೆ’ ಎಂಬ ಏಳು ಪ್ರಮುಖ ಶಕ್ತಿಧಾರೆಗಳನ್ನು ದೇಶದ ಮುಂದಿಟ್ಟಿದ್ದಾರೆ. ಶನಿವಾರ ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೆಂಪುಕೋಟೆಯ ಆವರಣದಿಂದ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, … Continued

ವಿಡಿಯೋ | “ನರೇಂದ್ರ” ಹೆಸರೇ ನನಗೆ ಆಗ್ಬರಲ್ಲ ; ಪಾಕ್ ಬಾಕ್ಸರ್ ಹೇಳಿದ್ದನ್ನು ಮೋದಿಗೆ ಹೇಳಿದ ಭಾರತದ ಬಾಕ್ಸರ್; ಮೋದಿ ಪ್ರತಿಕ್ರಿಯೆ ನೋಡಿ

ನವದೆಹಲಿ: ಕ್ರೀಡಾಂಗಣದಲ್ಲಿ ನಡೆಯುವ ರೋಚಕ ಹೋರಾಟಗಳು ಕೇವಲ ಗೆಲುವು–ಸೋಲಿನ ಕಥೆಗಳಾಗಿ ಉಳಿಯುವುದಿಲ್ಲ. ಹಲವು ಸಂದರ್ಭಗಳಲ್ಲಿ ಕ್ರೀಡಾಪಟುಗಳ ನಡುವಿನ ಸ್ವಾರಸ್ಯಕರ ಘಟನೆಗಳು ದಶಕಗಳವರೆಗೆ ನೆನಪಿನಲ್ಲಿ ಉಳಿಯುತ್ತವೆ. ಅಂತಹದ್ದೇ ಒಂದು ತಮಾಷೆಯ ಪ್ರಸಂಗವನ್ನು ಭಾರತೀಯ ಬಾಕ್ಸರ್ ಹಾಗೂ ಕಾಮನ್‌ವೆಲ್ತ್ ಗೇಮ್ಸ್ ಬೆಳ್ಳಿ ಪದಕ ವಿಜೇತ ನರೇಂದ್ರ ಬೇರವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ನಿವಾಸದಲ್ಲಿ ನಡೆದ ಸನ್ಮಾನ … Continued

ಮೋದಿ ವಿಡಿಯೊ ವಿವಾದ : 3 ದಿನದಲ್ಲಿ ಕ್ಷಮೆಯಾಚಿಸಿ, ಇಲ್ಲದಿದ್ರೆ ಕಾನೂನು ರಕ್ಷಣೆ ರದ್ದು: ಜುಕರ್‌ಬರ್ಗ್‌ಗೆ ಸಂಸದೀಯ ಸಮಿತಿಯ ಗಡುವು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜುಲೈ 23ರ ವಿಡಿಯೊವನ್ನು ತಾತ್ಕಾಲಿಕವಾಗಿ ತೆಗೆದುಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೆಟಾ ಸಂಸ್ಥೆಯ ಸಿಇಒ ಮಾರ್ಕ್ ಜುಕರ್‌ಬರ್ಗ್ ಮೂರು ದಿನಗಳೊಳಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿ, ಘಟನೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮೆಟಾಗೆ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ದೊರೆಯುತ್ತಿರುವ ‘ಸೇಫ್ ಹಾರ್ಬರ್’ (Safe Harbour) ರಕ್ಷಣೆಯನ್ನು ಹಿಂತೆಗೆದುಕೊಳ್ಳುವ ಕ್ರಮ ಕೈಗೊಳ್ಳಲಾಗುವುದು … Continued

ಇನ್‌ಸ್ಟಾಗ್ರಾಂನಲ್ಲಿ ಮೋದಿ ದಾಖಲೆ : 10.5 ಕೋಟಿ ಫಾಲೋವರ್ಸ್‌ ; ವಾರದಲ್ಲೇ 40 ಲಕ್ಷ ಹೊಸ ಫಾಲೋವರ್ಸ್‌ಗಳ ಸೇರ್ಪಡೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಂನಲ್ಲಿ 10.5 ಕೋಟಿ (105 ಮಿಲಿಯನ್) ಫಾಲೋವರ್ಸ್‌ಗಳ ಮೈಲುಗಲ್ಲು ತಲುಪಿದ್ದಾರೆ. ಕೇವಲ ಒಂದೇ ವಾರದಲ್ಲಿ 40 ಲಕ್ಷ (4 ಮಿಲಿಯನ್) ಹೊಸ ಫಾಲೋವರ್ಸ್‌ಗಳು ಸೇರ್ಪಡೆಯಾಗಿದ್ದು, ಅವರ ಒಟ್ಟು ಫಾಲೋವರ್ಸ್‌ಗಳ ಸಂಖ್ಯೆ 10.1 ಕೋಟಿಯಿಂದ (101 ಮಿಲಿಯನ್) 10.5 ಕೋಟಿಗೆ (105 ಮಿಲಿಯನ್) ಏರಿಕೆಯಾಗಿದೆ. ಇನ್‌ಸ್ಟಾಗ್ರಾಂನಲ್ಲಿ ವಿಶ್ವದ ಅತಿ ಹೆಚ್ಚು … Continued

ವಿಶ್ವದಾಖಲೆ ಸ್ಥಾಪಿಸಿದ ಪ್ರಶ್ನೆಪತ್ರಿಕೆ ಲೀಕ್‌ ವಿರುದ್ಧದ ಮೋದಿ ಇನ್‌ಸ್ಟಾಗ್ರಾಂ ರೀಲ್ಸ್‌ ; ಕೇವಲ 24 ಗಂಟೆಯಲ್ಲಿ 30.3 ಕೋಟಿ ವೀಕ್ಷಣೆ !

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಂ ರೀಲ್ಸ್‌ನಲ್ಲಿ 24 ಗಂಟೆಗಳ ಅವಧಿಯಲ್ಲಿ ಅತ್ಯಧಿಕ ವೀಕ್ಷಣೆ ಪಡೆದು ವಿಶ್ವದಾಖಲೆ ನಿರ್ಮಿಸಿದ್ದಾರೆ. ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ತಡೆ ಹಾಗೂ ಪರೀಕ್ಷಾ ವ್ಯವಸ್ಥೆಯ ಸುಧಾರಣೆ ಕುರಿತಾಗಿ ಅವರು ಹಂಚಿಕೊಂಡ ವಿಡಿಯೋ ಕೇವಲ 24 ಗಂಟೆಗಳಲ್ಲಿ 303 ಮಿಲಿಯನ್ (30.3 ಕೋಟಿ) ವೀಕ್ಷಣೆಗಳನ್ನು ಪಡೆದು ಹೊಸ ಇತಿಹಾಸ ಸೃಷ್ಟಿಸಿದೆ. … Continued

ಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆ

ನವದೆಹಲಿ : ಸಂಸತ್ ಭವನದ ಹೊರಗೆ ಪ್ರತಿಪಕ್ಷದ ಸಂಸದರು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಪ್ರತಿಭಟನೆ ನಡೆಸುತ್ತಿದ್ದ ವೇಳೆ, ಪ್ರಧಾನಿ ಕಚೇರಿಯಲ್ಲಿ (ಪಿಎಂಒ) ನಡೆದ ಮಹತ್ವದ ರಾಜಕೀಯ ಭೇಟಿ ದೇಶದ ರಾಜ ಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ–ಶರದ್ ಪವಾರ್ ಬಣ) ಅಧ್ಯಕ್ಷ ಶರದ್ ಪವಾರ್ ಹಾಗೂ ಅವರ ಪುತ್ರಿ, … Continued