2024ರ ಲೋಕಸಭೆ ಚುನಾವಣೆ-ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ : ನರೇಂದ್ರ ಮೋದಿ Vs ರಾಹುಲ್‌ ಗಾಂಧಿ ; ಸಾಮಾನ್ಯ ವರ್ಗ, ಮುಸ್ಲಿಮರ ಒಲವು ಯಾರತ್ತ..?

ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ಮುನ್ನ ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆಯಲ್ಲಿ ಪ್ರಧಾನಿ ಸ್ಥಾನಕ್ಕೆ ರಾಹುಲ್ ಗಾಂಧಿ ಮುಸ್ಲಿಮರ ಮೊದಲ ಆಯ್ಕೆಯಾಗಿದ್ದಾರೆ. ಹಾಗೂ ಮುಂದುವರಿದ ವರ್ಗಗಳ ಮತದಾರರಲ್ಲಿ ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ಮೊದಲ ಆದ್ಯತೆಯ ಆಯ್ಕೆಯಾಗಿದ್ದಾರೆ ಎಂದು ಕಂಡುಬಂದಿದೆ. ಸಮೀಕ್ಷೆಯ ಪ್ರಕಾರ, 70 %ರಷ್ಟು ಮುಂದುವರಿದ ಅಥವಾ ಸಾಮಾನ್ಯ ವರ್ಗಗಳ ಮತದಾರರು ನರೇಂದ್ರ ಮೋದಿ ಅವರು … Continued

ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ: ದಲಿತರು-ಹಿಂದುಳಿದ ವರ್ಗಗಳು ಯಾರು ಪ್ರಧಾನಿಯಾಗಬೇಕೆಂದು ಬಯಸುತ್ತಾರೆ..? ಮೋದಿಯೊ..? ರಾಹುಲ್‌ ಗಾಂಧಿಯೊ..? ಮತ್ತೊಬ್ಬರೊ..?

ನವದೆಹಲಿ: ಬಹುಪಾಲು ಇತರೆ ಹಿಂದುಳಿದ ವರ್ಗಗಳು (OBC) ಮತ್ತು ದಲಿತ ಮತದಾರರು ಲೋಕಸಭೆ ಚುನಾವಣೆ 2024ರಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಬೇಕು ಎಂದು ಬಯಸುತ್ತಾರೆ, ಆದರೆ ಅವರ ನಂತರದ ಸ್ಥಾನದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೂರದ ಎರಡನೇ ಆಯ್ಕೆಯಾಗಿದ್ದಾರೆ ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷಾ ವರದಿ ತಿಳಿಸಿದೆ. . ದೇಶದ ಶೇಕಡಾ … Continued

ನಿಷೇಧಿಸುವ ಉದ್ದೇಶವಿದ್ದರೆ 2016ರಲ್ಲಿ 2,000 ಮುಖಬೆಲೆ ನೋಟುಗಳನ್ನು ಚಲಾವಣೆಗೆ ತಂದಿದ್ದು ಯಾಕೆ : ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ನಿಷೇಧಿಸುವಂತ ಉದ್ದೇಶವಿದ್ದರೇ 2016ರಲ್ಲಿ 2,000 ಮುಖಬೆಲೆಯ ನೋಟುಗಳನ್ನು ಚಲಾವಣೆಗೆ ತಂದಿದ್ದು ಏಕೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಭಾರತೀಯ ರಿಸರ್ವ್‌ ಬ್ಯಾಂಕ್‌ 2,000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿದ್ದರ ಕುರಿತು ಅವರು ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಈಗ 2000 ಮೌಲ್ಯದ ನೋಟುಗಳನ್ನು ನಿಷೇಧ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು, 2016ರಲ್ಲಿ … Continued

ತಮಿಳು ಸಂಸ್ಕೃತಿ ನಾಶಕ್ಕೆ ಪ್ರಧಾನಿ ಮೋದಿ ಹುನ್ನಾರ: ರಾಹುಲ್‌ ಆರೋಪ

ಕನ್ಯಾಕುಮಾರಿ: ತಮಿಳು ಸಂಸ್ಕೃತಿಯನ್ನು ಗೌರವಿಸದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ತಮಿಳುನಾಡಿನ ಪ್ರತ್ಯೇಕ ಸಾಂಸ್ಕೃತಿಕ ಗುರುತನ್ನು ನಾಶ ಮಾಡುವ ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ. .ಕನ್ಯಾಕುಮಾರಿಯಲ್ಲಿ ಕಾಂಗ್ರೆಸ್ ರೋಡ್ ಶೋ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ತಮಿಳು ಸಂಸ್ಕೃತಿಯ ರಕ್ಷಣೆಯ ಜವಾಬ್ದಾರಿ ಹೊರಬೇಕಿದ್ದ ಮುಖ್ಯಮಂತ್ರಿ ಇ.ಕೆ. … Continued