ಹೋಗಿ…ಗೆದ್ದು ಬನ್ನಿ…ಶೀಘ್ರದಲ್ಲೇ ನಿಮ್ಮನ್ನು ನೋಡುತ್ತೇನೆ…: ಲೋಕಸಭೆ ಚುನಾವಣೆಗೂ ಮುನ್ನ ಸಚಿವರಿಗೆ ಸಂದೇಶ ನೀಡಿದ ಪ್ರಧಾನಿ ಮೋದಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಚಿವ ಸಂಪುಟದೊಂದಿಗೆ ನಡೆದ ಒಂದು ದಿನದ ಸಭೆಯ ನೇತೃತ್ವ ವಹಿಸಿದ್ದರು. ಈ ಸಭೆಯಲ್ಲಿ ಅವರು, ಮುಂಬರುವ ಲೋಕಸಭೆ ಚುನಾವಣೆ ಘೋಷಣೆಗೆ ಮುಂಚಿತವಾಗಿಯೇ ತಮ್ಮ ಸಚಿವರಿಗೆ “ಹೋಗಿ, ಗೆದ್ದುಬನ್ನಿ, ನಾನು ಶೀಘ್ರದಲ್ಲೇ ನಿಮ್ಮನ್ನು ನೋಡುತ್ತೇನೆ” ಎಂದು ಸಂದೇಶ ನೀಡಿದ್ದಾರೆ. ನಿರ್ಣಾಯಕ ಸಭೆಯಲ್ಲಿ ವಿಷನ್ ಡಾಕ್ಯುಮೆಂಟ್ ‘ವಿಕಸಿತ ಭಾರತ 2047’ … Continued