ಇದು 22 ವರ್ಷಗಳ ಹಿಂದೆ ನರೇಂದ್ರ ಮೋದಿಯ ರಾಜಕೀಯ ಜೀವನದ ದಿಕ್ಕನ್ನೇ ಬದಲಾಯಿಸಿದ ದಿನದ ವೀಡಿಯೊ | ವೀಕ್ಷಿಸಿ

ನವದೆಹಲಿ: ರಾಜ್‌ಕೋಟಕ್ಕೆ ನನ್ನ ಹೃದಯದಲ್ಲಿ ಯಾವಾಗಲೂ ವಿಶೇಷ ಸ್ಥಾನವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೋಟ್‌ ನಗರದಲ್ಲಿ ತಮ್ಮ ಮೊದಲ ಚುನಾವಣಾ ಕದನದ ಪ್ರಚಾರದ ಥ್ರೋಬ್ಯಾಕ್ ವೀಡಿಯೊವನ್ನು ಇಂದು, ಶನಿವಾರ ಹಂಚಿಕೊಂಡಿದ್ದಾರೆ. ಇದು ನರೇಂದ್ರ ಮೋದಿಯವರ ರಾಜಕೀಯ ಜೀವನವನ್ನೇ ಬದಲಿಸಿದ ದಿನವಾಗಿದೆ. ಹೀಗಾಗಿಯೇ ಅವರು ಈ ವೀಡಿಯೊ ಹಂಚಿಕೊಂಡಿದ್ದಾರೆ. 2002ರ ಇದೇ ಫೆ.24ರ ದಿನ, … Continued

ವೀಡಿಯೊಗಳು…| ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಾಲಯ ಉದ್ಘಾಟಿಸಿದ ಮೋದಿ : ‘ಯುಎಇ 140 ಕೋಟಿ ಭಾರತೀಯರ ಹೃದಯ ಗೆದ್ದಿದೆ’ ಎಂದ ಭಾರತದ ಪ್ರಧಾನಿ

ಅಬುಧಾಬಿ : ಯುನೈಟೆಡ್‌ ಅರಬ್‌ ಎಮಿರೇಟ್ಸ್‌(ಯುಎಇ) ಅಬುಧಾಬಿಯಲ್ಲಿ ಬೋಚಸನ್‌ವಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ (ಬಿಎಪಿಎಸ್) ಸೊಸೈಟಿ ನಿರ್ಮಿಸಿರುವ ವಿಸ್ತಾರವಾದ ಹಿಂದೂ ದೇವಾಲಯವನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಉದ್ಘಾಟಿಸಿದರು. ಪ್ರಧಾನಿ ಮೋದಿ ಕೂಡ ಅರ್ಚಕರೊಂದಿಗೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಉದ್ಘಾಟನೆಯ ನಂತರ, ಪ್ರಧಾನಿ ಮೋದಿ ಯುಎಇ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅವರಿಗೆ … Continued

ವೀಡಿಯೊ..| ಭಾರತಕ್ಕೆ ನಿಮ್ಮ ಬಗ್ಗೆ ಹೆಮ್ಮೆ ಇದೆ : ಅಬುಧಾಬಿಯ ಅಹ್ಲಾನ್ ಮೋದಿ ಕಾರ್ಯಕ್ರಮದಲ್ಲಿ ಭಾರತೀಯ ಸಮುದಾಯ ಉದ್ದೇಶಿಸಿ ಪ್ರಧಾನಿ ಮೋದಿ ಮಾತು

ನವದೆಹಲಿ: ಇಂದು, ಮಂಗಳವಾರ ಸಂಜೆ ಅಬುಧಾಬಿಯಲ್ಲಿ ನಡೆದ ಬೃಹತ್ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಡುವೆ ಬೆಳೆಯುತ್ತಿರುವ ಸಂಬಂಧವನ್ನು ಶ್ಲಾಘಿಸಿದರು. ಸಾವಿರಾರು ಜನ ಸೇರಿದ್ದ ಝಾಯೆದ್ ಸ್ಪೋರ್ಟ್ಸ್ ಸಿಟಿ ಸ್ಟೇಡಿಯಂನಲ್ಲಿ “ಅಹ್ಲಾನ್ ಮೋದಿ” ಕಾರ್ಯಕ್ರಮವು ಗಲ್ಫ್ ದೇಶಕ್ಕೆ ಪ್ರಧಾನಿಯವರ ಎರಡು ದಿನಗಳ ಭೇಟಿಯ ಪ್ರಮುಖ ಕಾರ್ಯಕ್ರಮಗಳಲ್ಲಿ … Continued

ನಡ್ಡಾ, ಬಿ.ಎಲ್‌. ಸಂತೋಷ ಭೇಟಿ ನಂತರ ಪ್ರಧಾನಿ ಮೋದಿ ಭೇಟಿ ಮಾಡಿದ ಸುಮಲತಾ ಅಂಬರೀಷ : ಮಂಡ್ಯ ಟಿಕೆಟ್‌ ಬಗ್ಗೆ ಚರ್ಚೆ..?

ನವದೆಹಲಿ : ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ ಅವರನ್ನು ಭೇಟಿಯಾಗಿದ್ದ ಸುಮಲತಾ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಮಂಡ್ಯ ಟಿಕೆಟ್‌ ಬಗ್ಗೆ ಮೋದಿ ಅವರ ಜೊತೆ ಸುಮಲತಾ ಚರ್ಚೆ ನಡೆಸಿದ್ದು, ಪ್ರಧಾನಿ ಟಿಕೆಟ್‌ ಭರವಸೆ … Continued

ಇಂಡಿಯಾ ಮೈತ್ರಿಕೂಟಕ್ಕೆ ಮತ್ತೊಂದು ಆಘಾತ : ಬಿಜೆಪಿ-ಆರ್‌ಎಲ್‌ಡಿ ಮೈತ್ರಿ ಅಂತಿಮ; ಉತ್ತರ ಪ್ರದೇಶದ ೨ ಲೋಕಸಭಾ ಕ್ಷೇತ್ರದಲ್ಲಿ ಆರ್‌ಎಲ್‌ಡಿ ಸ್ಪರ್ಧೆ-ಮೂಲಗಳು

ಲಕ್ನೋ: ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ರಾಷ್ಟ್ರೀಯ ಲೋಕದಳ (RLD) ಹೆಜ್ಜೆ ಹಾಕಲಿದೆ ಎಂದು ವರದಿಗಳು ತಿಳಿಸಿವೆ. ಪಕ್ಷವು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (ಎನ್‌ಡಿಎ) ಭಾಗವಾಗಲಿದ್ದು, ಭಾರತೀಯ ಜನತಾ ಪಕ್ಷವು (ಬಿಜೆಪಿ) ಆರ್‌ಎಲ್‌ಡಿಯೊಂದಿಗೆ ಸೀಟು ಹಂಚಿಕೆ ಒಪ್ಪಂದವನ್ನು ಅಂತಿಮಗೊಳಿಸಿದೆ. 2+1 ಸೂತ್ರವನ್ನು ಎರಡೂ ಪಕ್ಷಗಳು ಒಪ್ಪಿಕೊಂಡಿವೆ ಎಂದು ವರದಿಗಳು ತಿಳಿಸಿವೆ. 2+1 ಸೂತ್ರ   ಉಭಯ ಪಕ್ಷಗಳು … Continued

ಲೋಕಸಭೆಗೆ ಈಗಲೇ ಚುನಾವಣೆ ನಡೆದರೆ ಅಧಿಕಾರ ಯಾರಿಗೆ : ಮೋದಿಗೋ ? ವಿಪಕ್ಷಗಳ ಮೈತ್ರಿಕೂಟಕ್ಕೋ..? : ಇಂಡಿಯಾ ಟುಡೇ ಮೂಡ್‌ ಆಫ್‌ ದಿ ನೇಶನ್‌ ಸರ್ವೆಯಲ್ಲಿ ಬಹಿರಂಗ

ನವದೆಹಲಿ; 2024 ರ ಲೋಕಸಭಾ ಚುನಾವಣೆಯನ್ನು ಸಮೀಪಿಸುತ್ತಿರುವಾಗ, ಮೂಡ್ ಆಫ್ ದಿ ನೇಷನ್ (Mood of the Nation) ಸಮೀಕ್ಷೆಯು ಈಗಲೇ ಲೋಕಸಭೆ ಚುನಾವಣೆ ನಡೆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ಬಹುಮತದೊಂದಿಗೆ ಮೂರನೇ ಬಾರಿಗೆ ಅಧಿಕಾರಕ್ಕೆ ಬರುವ ಸಾಧ್ಯತೆ ನಿಚ್ಚಳವಾಗಿದೆ ಎಂದು ಹೇಳಿದೆ. ಆದಾಗ್ಯೂ, ಇದು … Continued

ʼಭಾರತೀಯರು ಸೋಮಾರಿಗಳು, ಕಡಿಮೆ ಬುದ್ಧಿವಂತರೆಂದು ನೆಹರೂ ಭಾವಿಸಿದ್ರು, ಇಂದಿರಾ ಗಾಂಧಿ ಇದಕ್ಕಿಂತ ಭಿನ್ನವಾಗಿ ಯೋಚಿಸಲಿಲ್ಲ’: ಪ್ರಧಾನಿ ಮೋದಿ

ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಜವಾಹರಲಾಲ ನೆಹರೂ ಅವರು ಅಮೆರಿಕ ಮತ್ತು ಚೀನಾದವರಿಗೆ ಹೋಲಿಸಿದರೆ ಭಾರತೀಯರು ಸೋಮಾರಿಗಳು ಮತ್ತು ಕಡಿಮೆ ಬುದ್ಧಿವಂತಿಕೆಯುಳ್ಳವರು ಎಂದು ಭಾವಿಸಿದ್ದರು ಎಂದು ಹೇಳಿದ್ದಾರೆ. ಲೋಕಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ‘ಧನ್ಯವಾದಗಳ ನಿರ್ಣಯ’ಕ್ಕೆ ನೀಡಿದ ಉತ್ತರದಲ್ಲಿ, ಪ್ರಧಾನಿ ಮೋದಿ ಸುಮಾರು 2 ಗಂಟೆಗಳ ತಮ್ಮ ಭಾಷಣದಲ್ಲಿ, … Continued

ತೆರಿಗೆ ಹಂಚಿಕೆ ಕಡಿತದಿಂದ ಕರ್ನಾಟಕಕ್ಕೆ 62 ಸಾವಿರ ಕೋಟಿಗೂ ಹೆಚ್ಚು ನಷ್ಟ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ರಾಜ್ಯದಿಂದ 4.30 ಲಕ್ಷ ಕೋಟಿ ರೂ.ಗಳಷ್ಟು ತೆರಿಗೆ ಸಂಗ್ರಹವಾಗುತ್ತಿದೆ. ತೆರಿಗೆ ಸಂಗ್ರಹದಲ್ಲಿ ಕರ್ನಾಟಕ ದೇಶದಲ್ಲಿ 2ನೇ ಸ್ಥಾನದಲ್ಲಿದೆ. ಆದರೂ ನಮಗೆ ತೆರಿಗೆ ಹಣ ಹಂಚಿಕೆ ಕಡಿತ ಮಾಡಿ ಮೋಸಲ ಮಾಡಲಾಗುತ್ತಿದೆ. ಕಳೆದ ಐದು ವರ್ಷಗಳಲ್ಲಿ ಕರ್ನಾಟಕಕ್ಕೆ 62,098 ಸಾವಿರ ಕೋಟಿ ರೂ.ಗಳಿಗೂ ಹೆಚ್ಚು ನಷ್ಟವಾಗಿದೆ ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಕೇಂದ್ರದ ವಿರುದ್ಧ ವಾಗ್ದಾಳಿ … Continued

ವೀಡಿಯೊ..| 700 ಕೋಟಿ ರೂ.ವೆಚ್ಚದಲ್ಲಿ ಅಬುಧಾಬಿಯಲ್ಲಿ ನಿರ್ಮಾಣವಾದ ಮೊದಲ ಹಿಂದೂ ದೇವಾಲಯ ಫೆ.14 ರಂದು ಉದ್ಘಾಟನೆ : ದೇವಾಲಯದ ಅದ್ಭುತ ಕೆತ್ತನೆ-ವೈಶಿಷ್ಟ್ಯಗಳ ಮಾಹಿತಿ..

700 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ನಿರ್ಮಾಣಗೊಂಡ ವಿಸ್ತಾರವಾದ ಹಿಂದೂ ದೇವಾಲಯ, ಬೋಚಸನ್ವಾಸಿ ಅಕ್ಷರ ಪುರುಷೋತ್ತಮ ಸ್ವಾಮಿನಾರಾಯಣ ಸಂಸ್ಥೆ (BAPS)ಯ 108-ಅಡಿ ಎತ್ತರದ ಹಿಂದೂ ಮಂದಿರವು ಅಬುಧಾಬಿಯ ಹೊರಭಾಗದಲ್ಲಿರುವ ರಾಜಧಾನಿಯ ಅಬು ಮುರೇಖಾ ಪ್ರದೇಶದಲ್ಲಿ ಉದ್ಘಾಟನೆಗೆ ಸಿದ್ಧವಾಗಿದೆ. ಇದು ಯುನೈಟೆಡ್ ಅರಬ್ ಎಮಿರೇಟ್ಸ್‌ಮತ್ತು ಪಶ್ಚಿಮ ಏಷ್ಯಾದಲ್ಲಿ ನಿರ್ಮಿಸಿದ ಮೊದಲ ಕಲ್ಲಿನ ಹಿಂದೂ ದೇವಾಲಯವಾಗಿದೆ. BAPS ಗ್ಲೋಬಲ್ … Continued

ಬಿಜೆಪಿಯ ಭೀಷ್ಮ ಎಲ್ ಕೆ ಅಡ್ವಾಣಿಗೆ ‘ಭಾರತ ರತ್ನ’ : ಪ್ರಧಾನಿ ಮೋದಿ ಘೋಷಣೆ

ನವದೆಹಲಿ: ಬಿಜೆಪಿ ಹಿರಿಯ ನಾಯಕ ಎಲ್‌.ಕೆ. ಅಡ್ವಾಣಿ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಘೋಷಿಸಿದ್ದಾರೆ. ಈ ವಿಷಯವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ. ಎಲ್ ಕೆ ಅಡ್ವಾಣಿಯವರಿಗೆ ಭಾರತ ರತ್ನ ಪ್ರಶಸ್ತಿ ಗೌರವ ನೀಡುತ್ತಿರುವ ವಿಚಾರವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು … Continued