ವೀಡಿಯೊ…| ಬಿಜೆಪಿ 400 ಸ್ಥಾನ ಗೆಲ್ಲಲಿದೆ : ರಾಜ್ಯಸಭೆಯಲ್ಲಿ ಹೀಗೆಂದು ಭವಿಷ್ಯ ನುಡಿದ ಮಲ್ಲಿಕಾರ್ಜುನ್ ಖರ್ಗೆ…!

ನವದೆಹಲಿ: ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣವು ಆಡಳಿತ ಪಕ್ಷದ ಸಾಲಿನಲ್ಲಿ ಭಾರೀ ಖುಷಿಗೆ ಕಾರಣವಾದ ಪ್ರಸಂಗವು ರಾಜ್ಯಸಭೆಯಲ್ಲಿ ನಡೆದಿದೆ. ಖರ್ಗೆ ಅವರ ಮಾತಿಗೆ ಆಡಳಿತ ಪಕ್ಷದ ಸಂಸದರೆಲ್ಲರೂ ಬೆಂಚ್‌ ಗುದ್ದಿ ಸ್ವಾಗತಿಸಿದ ಅಪರೂಪದ ವಿದ್ಯಮಾನ ಇದಾಗಿದೆ. ಆಡಳಿತಾರೂಢ ಬಿಜೆಪಿ ಉಲ್ಲೇಖಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ‘ಅಬ್ ತೋ 400 ಪಾರ್’ ಹೋ … Continued

ಚೀನಾ ಪರ ಅಧ್ಯಕ್ಷ ಮೊಹಮ್ಮದ್ ಮುಯಿಝು ವಿರುದ್ಧ ಮಹಾಭಿಯೋಗಕ್ಕೆ ಮುಂದಾದ ಮಾಲ್ಡೀವ್ಸ್ ವಿಪಕ್ಷಗಳು

ನವದೆಹಲಿ : ಮಾಲ್ಡೀವ್ಸ್‌ನ ಪ್ರಮುಖ ವಿರೋಧ ಪಕ್ಷವು ತನ್ನ ಚೀನಾ ಪರ ಅಧ್ಯಕ್ಷ ಮೊಹಮ್ಮದ್ ಮುಯಿಝು ವಿರುದ್ಧ ಮಹಾಭಿಯೋಗ ಪ್ರಕ್ರಿಯೆ (impeachment proceedings)ಆರಂಭಿಸಲು ಸಜ್ಜಾಗಿದೆ. ಪ್ರಮುಖ ವಿರೋಧ ಪಕ್ಷವಾದ ಮಾಲ್ಡೀವಿಯನ್ ಡೆಮಾಕ್ರಟಿಕ್ ಪಕ್ಷ( MDP)ವು ಸಂಸತ್ತಿನಲ್ಲಿ ಬಹುಮತ ಹೊಂದಿದೆ ಮತ್ತು ದೋಷಾರೋಪಣೆ ಸಲ್ಲಿಕೆಯನ್ನು ಪ್ರಾರಂಭಿಸಲು ಸಹಿಗಳ ಸಂಗ್ರಹವು ಈಗಾಗಲೇ ಪ್ರಾರಂಭವಾಗಿದೆ. ಚೀನಾದ ಬೇಹುಗಾರಿಕಾ ಹಡಗಿಗೆ ಮಾಲೆಯಲ್ಲಿ … Continued

ಪ್ರಧಾನಿ ಮೋದಿ 11 ದಿನ ಉಪವಾಸ ಮಾಡಿದ ಬಗ್ಗೆ ಅನುಮಾನವಿದೆ, ಅವ್ರನ್ನ ರಾಮಮಂದಿರ ಗರ್ಭಗುಡಿ ಒಳಗೆ ಬಿಡ್ಬಾರ್ದಿತ್ತು..: ವೀರಪ್ಪ ಮೊಯ್ಲಿ

ಚಿಕ್ಕಬಳ್ಳಾಪುರ : ಪ್ರಧಾನಿ ಮೋದಿ ಉಪವಾಸ ಮಾಡಿದ್ದರ ಬಗ್ಗೆ ಅನುಮಾನವಿದೆ. ಅವರನ್ನು ಗರ್ಭಗುಡಿ ಒಳಗೆ ಬಿಡಬಾರದಿತ್ತು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ನಾಯಕ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಉಪವಾಸ ಮಾಡಿದ್ದ ಬಗ್ಗೆಯೇ ಅನುಮಾನವಿದೆ. ಏಳನೀರು ಮಾತ್ರ ಕುಡಿದು ಉಪವಾಸ ಮಾಡಿದ್ದರೆ ಒಂದೆರೆಡು ದಿನದಲ್ಲಿ … Continued

ಅಯೋಧ್ಯೆ ರಾಮಮಂದಿರದ ರಾಮಲಲ್ಲಾ ವಿಗ್ರಹದ ಮೇಲೆ ಯಾವೆಲ್ಲ ಆಭರಣಗಳಿವೆ…?

ಅಯೋಧ್ಯೆ: ರಾಮ ಮಂದಿರದಲ್ಲಿ ಭಗವಾನ್‌ ರಾಮ ಲಲ್ಲಾ ವಿಗ್ರಹ ‘ಪ್ರಾಣ ಪ್ರತಿಷ್ಠೆ’ ಕಾರ್ಯಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಅದ್ಧೂರಿ ಸಮಾರಂಭದಲ್ಲಿ ನೆರವೇರಿಸಿದರು. ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ನಡೆದ ಐತಿಹಾಸಿಕ ಕಾರ್ಯಕ್ರಮದಲ್ಲಿ ಸಾವಿರಾರು ಸಂತರು, ಕಲಾವಿದರು, ಸೆಲೆಬ್ರಿಟಿಗಳು, ಉದ್ಯಮಿಗಳು, ರಾಜಕಾರಣಿಗಳು ಸೇರಿದಂತೆ ಏಳು ಸಾವಿರಕ್ಕೂ ಹೆಚ್ಚು ವಿಶೇಷ ಆಹ್ವಾನಿತರು ಭಾಗವಹಿಸಿದ್ದರು. ಜನವರಿ 23 ರಿಂದ ಭಕ್ತರಿಗಾಗಿ ದೇವಾಲಯವನ್ನು … Continued

ವೀಡಿಯೊ…| ಮುಖ್ಯಮಂತ್ರಿ ಜೀ, ಐಸಾ ಹೋತಾ ರೆಹತಾ ಹೈ…’: ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯನವರತ್ತ ನೋಡಿ ಪ್ರಧಾನಿ ಮೋದಿ ಹೀಗಂದಿದ್ಯಾಕೆ..?

ಬೆಂಗಳೂರು : ಶುಕ್ರವಾರ ಬೆಂಗಳೂರಿನಲ್ಲಿ ನಡೆದ ಬೋಯಿಂಗ್‌ನ ಹೊಸ ಜಾಗತಿಕ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕ್ಯಾಂಪಸ್‌ನ ಉದ್ಘಾಟನಾ ಸಮಾರಂಭದಲ್ಲಿ ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು. ಈ ವೇಳೆ ಮಾತನಾಡುವಾಗ ಪ್ರಧಾನಿ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರತ್ತ ನೋಡಿಕೊಂಡು “ಮುಖ್ಯಮಂತ್ರಿ ಜಿ ಐಸಾ ಹೋತಾ ರೆಹತಾ ಹೈ (ಮುಖ್ಯಮಂತ್ರಿಯವರೇ, ಇದು ನಡೆಯುತ್ತಲೇ ಇರುತ್ತದೆ) ಎಂದು  ಚಟಾಕಿ … Continued

ಬೆಂಗಳೂರಲ್ಲಿ ಬೋಯಿಂಗ್ ತಂತ್ರಜ್ಞಾನ ಕ್ಯಾಂಪಸ್‌ ಉದ್ಘಾಟಸಿದ ಪ್ರಧಾನಿ ಮೋದಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿನ ದೇವನಹಳ್ಳಿ ಸಮೀಪ ಬೋಯಿಂಗ್‌ ಇಂಡಿಯಾ ಎಂಜಿನಿಯರಿಂಗ್‌ ಮತ್ತು ಟೆಕ್ನಾಲಜಿ ಸೆಂಟರ್‌ (BIETC) ಕ್ಯಾಂಪಸ್‌ (BIETC Campus) ಶುಕ್ರವಾರ ಲೋಕಾರ್ಪಣೆ ಮಾಡಿದರು. ಪ್ರಧಾನಿ ಮೋದಿ ಅವರು ಇದೇ ಕಾರ್ಯಕ್ರಮದಲ್ಲಿ ಬೋಯಿಂಗ್‌ ಸುಕನ್ಯಾ (Boeing sukanya programme) ಎಂಬ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸುಮಾರು 1600 ಕೋಟಿ ರೂಪಾಯಿ ವೆಚ್ಚದಲ್ಲಿ 43 … Continued

ವೀಡಿಯೊ..| ಪ್ರಧಾನಿ ಮೋದಿಯವರ ತವರೂರಾದ ವಡ್ನಗರದಲ್ಲಿ 2800 ವರ್ಷಗಳಷ್ಟು ಪುರಾತನವಾದ ಮಾನವ ವಸಾಹತು ಪತ್ತೆ

ಪ್ರಧಾನಿ ನರೇಂದ್ರ ಮೋದಿಯವರ ತವರು ಗ್ರಾಮವಾದ ಗುಜರಾತಿನ ವಡ್ನಗರದಲ್ಲಿರುವ 2,800 ವರ್ಷಗಳಷ್ಟು ಹಳೆಯದಾದ ಮಾನವ ವಸಾಹತು ಅವಶೇಷಗಳು ಪತ್ತೆಯಾಗಿವೆ. ಐಐಟಿ ಖರಗಪುರ, ಭಾರತೀಯ ಪುರಾತತ್ವ ಸಮೀಕ್ಷೆ (ಎಎಸ್‌ಐ), ಫಿಸಿಕಲ್ ರಿಸರ್ಚ್ ಲ್ಯಾಬೊರೇಟರಿ (ಪಿಆರ್‌ಎಲ್), ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಮತ್ತು ಡೆಕ್ಕನ್ ಕಾಲೇಜು ನಡೆಸಿದ ಸಂಶೋಧನೆಯಲ್ಲಿ ವಡ್ನಗರದಲ್ಲಿ ಕ್ರಿಸ್ತಪೂರ್ವ 800ರಷ್ಟು ಹಳೆಯದಾದ ಮಾನವ ವಸಾಹತುಗಳ ಪುರಾವೆಗಳು … Continued

ಅಯೋಧ್ಯೆ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮಕ್ಕೂ ಮುನ್ನ ಆಂಧ್ರದ ರಾಮಾಯಣದ ಸ್ಥಳಕ್ಕೆ ಭೇಟಿ ನೀಡಿದ ಪ್ರಧಾನಿ ಮೋದಿ

ನವದೆಹಲಿ: ಹಿಂದೂ ಮಹಾಕಾವ್ಯ ರಾಮಾಯಣದಲ್ಲಿ ಮಹತ್ವದ ಸ್ಥಾನ ಪಡೆದಿರುವ ಆಂಧ್ರಪ್ರದೇಶದ ಲೇಪಾಕ್ಷಿಯಲ್ಲಿರುವ ವೀರಭದ್ರ ದೇವಸ್ಥಾನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಭೇಟಿ ನೀಡಿದರು. ರಾವಣನಿಂದ ಸೀತಾದೇವಿಯನ್ನು ಅಪಹರಿಸಿದ ನಂತರ ಜಟಾಯು ಸೀತಾದೇವಿಯನ್ನು ಹಿಂಬಾಲಿಸಿದ ಸ್ಥಳ ಲೇಪಾಕ್ಷಿ ಎಂದು ನಂಬಲಾಗಿದೆ. ಸಾಯುತ್ತಿರುವ ಜಟಾಯು, ಸೀತಾ ದೇವಿಯ ಸೆರೆಯಲ್ಲಿರುವ ಬಗ್ಗೆ ನಿರ್ಣಾಯಕ ಮಾಹಿತಿಯನ್ನು ತಿಳಿಸಿದ ನಂತರ, ಲೇಪಾಕ್ಷಿಯಲ್ಲಿ … Continued

ರಾಮ ಮಂದಿರ ನಿರ್ಮಾಣ: ಪ್ರಧಾನಿ ಮೋದಿಯನ್ನು ಹೊಗಳಿದ ಮತ್ತೊಬ್ಬ ಹಿರಿಯ ಕಾಂಗ್ರೆಸ್‌ ನಾಯಕಿ

ಶಿಮ್ಲಾ : ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠೆ ಹಾಗೂ ಉದ್ಘಾಟನೆ ಕಾರ್ಯಕ್ರಮಕ್ಕೆ ಗೈರಾಗಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದ ಒಂದೆರಡು ದಿನಗಳ ನಂತರ, ಪಕ್ಷದ ಹಿಮಾಚಲ ಪ್ರದೇಶ ಕಾಂಗ್ರೆಸ್‌ ಮುಖ್ಯಸ್ಥೆ ಪ್ರತಿಭಾ ಸಿಂಗ್ ಅವರು ರಾಮ ಮಂದಿರ ನಿರ್ಮಾಣಕ್ಕೆ ಮುಂದಾಗಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶ್ಲಾಘಿಸಿದ್ದಾರೆ. ಎಕ್ಸ್‌ನಲ್ಲಿ ಕಾಣಿಸಿಕೊಂಡ ವೀಡಿಯೊದಲ್ಲಿ, “ರಾಮ ಮಂದಿರವನ್ನು ನಿರ್ಮಿಸಲು ಪ್ರಧಾನಿ … Continued

ವೀಡಿಯೊ…| ಪ್ರಧಾನಿ ಮೋದಿಯಿಂದ ಅಟಲ್ ಸೇತು ಉದ್ಘಾಟನೆ : ಭಾರತದ ಅತಿ ಉದ್ದದ ಸಮುದ್ರ ಸೇತುವೆಯ ಬಗ್ಗೆ ತಿಳಿದುಕೊಳ್ಳಬೇಕಾದದ್ದು….

ಮುಂಬೈ: ಭಾರತದ ಅತಿ ಉದ್ದದ ಸಮುದ್ರ ಸೇತುವೆ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ (MTHL) ಅಥವಾ ಅಟಲ್ ಸೇತುವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಉದ್ಘಾಟಿಸಿದ್ದಾರೆ. ಈ ಸೇತುವೆಗೆ ಮಾಜಿ ಪ್ರಧಾನಿ, ದಿವಂಗತ ಅಟಲ್ ಬಿಹಾರಿ ವಾಜಪೇಯಿ ಅವರ ಹೆಸರನ್ನು ಇಡಲಾಗಿದೆ. 21.8 ಕಿಮೀ ಉದ್ದ ಮತ್ತು ಆರು ಲೇನ್‌ಗಳನ್ನು ಹೊಂದಿರುವ ಈ ಸೇತುವೆಯನ್ನು … Continued