ಪ್ರಧಾನಿ ಮೋದಿ ಒಳಗೊಂಡ ‘ಅಬಂಡನ್ಸ್ ಇನ್ ಮಿಲೆಟ್ಸ್’ ಹಾಡು ಗ್ರ್ಯಾಮಿ ಪ್ರಶಸ್ತಿಗೆ ನಾಮನಿರ್ದೇಶನ

ಪ್ರಧಾನಿ ನರೇಂದ್ರ ಮೋದಿಯವರ ಭಾಷಣವನ್ನು ಒಳಗೊಂಡಿರುವ ‘ಅಬಂಡೆನ್ಸ್ ಇನ್ ಮಿಲೆಟ್ಸ್’ ಎಂಬ ಹಾಡನ್ನು ‘ಅತ್ಯುತ್ತಮ ಜಾಗತಿಕ ಸಂಗೀತ ಪ್ರದರ್ಶನ’ ಅಡಿಯಲ್ಲಿ ಗ್ರ್ಯಾಮಿ ಪ್ರಶಸ್ತಿಗಳಿಗೆ ನಾಮನಿರ್ದೇಶನ ಮಾಡಲಾಗಿದೆ. ಫಾಲು (ಫಲ್ಗುಣಿ ಶಾ) ಮತ್ತು ಗೌರವ್ ಷಾ ಅವರ ಹಾಡು ಈ ವರ್ಷದ ಮಾರ್ಚ್‌ನಲ್ಲಿ ಜಾಗತಿಕ ರಾಗಿ (ಶ್ರೀ ಅನ್ನ) ಸಮ್ಮೇಳನವನ್ನು ಉದ್ಘಾಟಿಸುವಾಗ ಪ್ರಧಾನಿ ಮಾಡಿದ ಭಾಷಣದ ಭಾಗಗಳನ್ನು … Continued

ಮಧ್ಯಪ್ರದೇಶ ವಿಧಾನಸಭೆ ಚುನಾವಣೆ : ಈಸಲ ಬಿಜೆಪಿಯೋ-ಕಾಂಗ್ರೆಸ್ಸೋ..? ಹೊರಬಿತ್ತು ಇಂಡಿಯಾ ಟಿವಿ-ಸಿಎನ್‌ಎಕ್ಸ್ ನ ಮತ್ತೊಂದು ಸಮೀಕ್ಷೆ

ಮಧ್ಯಪ್ರದೇಶದಲ್ಲಿ ನವೆಂಬರ್ 17 ರಂದು ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಒಟ್ಟು 230 ಸ್ಥಾನಗಳಲ್ಲಿ 119 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ಮಧ್ಯಪ್ರದೇಶದಲ್ಲಿ ಅಧಿಕಾರ ಉಳಿಸಿಕೊಳ್ಳಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ ಹೇಳಿದೆ. 230 ಸದಸ್ಯ ಬಲದ ವಿಧಾನಸಭೆಯಲ್ಲಿ ಐದು ವರ್ಷಗಳ ಹಿಂದೆ ಬಿಜೆಪಿ 109 ಸ್ಥಾನಗಳನ್ನು ಗೆದ್ದಿತ್ತು. ಇದಕ್ಕೆ ಹೋಲಿಸಿದರೆ … Continued

ತೆಲಂಗಾಣ ವಿಧಾನಸಭಾ ಚುನಾವಣೆ : ಬಿಆರ್‌ ಎಸ್‌-ಕಾಂಗ್ರೆಸ್‌ ಜಿದ್ದಾಜಿದ್ದಿಯಲ್ಲಿ ಯಾರು ಗೆಲ್ತಾರೆ..? ಇಂಡಿಯಾ ಟಿವಿ-ಸಿಎನ್ಎಕ್ಸ್ ಸಮೀಕ್ಷೆ ಏನು ಹೇಳುತ್ತದೆ..?

ತೆಲಂಗಾಣದಲ್ಲಿ ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಸರಳ ಬಹುಮತದೊಂದಿಗೆ ಅಧಿಕಾರವನ್ನು ಉಳಿಸಿಕೊಳ್ಳಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆಯಲ್ಲು ಕಂಡುಬಂದಿದೆ. 119 ಅಸೆಂಬ್ಲಿ ಸ್ಥಾನಗಳ ವಿಧಾನಸಭೆಯಲ್ಲಿ ಭಾರತ ರಾಷ್ಟ್ರ ಸಮಿತಿ (BRS ) ಕಳೆದ ಚುನಾವಣೆಯಲ್ಲಿ ಗೆದ್ದಿದ್ದ 88 ಸ್ಥಾನಗಳಿಗೆ ಹೋಲಿಸಿದರೆ 70 … Continued

ಐಒಸಿ ಅಧಿವೇಶನ 2023: 2036ರ ಒಲಿಂಪಿಕ್ಸ್‌ಗೆ ಆತಿಥ್ಯ ವಹಿಸುವ ಭಾರತದ ಸಂಭಾವ್ಯ ಬಿಡ್ ದೃಢಪಡಿಸಿದ ಪ್ರಧಾನಿ ಮೋದಿ

ಅಕ್ಟೋಬರ್ 14, ಶನಿವಾರದಂದು ನಡೆದ ಐಒಸಿ (IOC) ಅಧಿವೇಶನ 2023 ರ ಉದ್ಘಾಟನಾ ಸಮಾರಂಭದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2036 ರ ಒಲಿಂಪಿಕ್ ಕ್ರೀಡಾಕೂಟವನ್ನು ಆಯೋಜಿಸುವ ಭಾರತದ ಸಂಭಾವ್ಯ ಬಿಡ್ ಅನ್ನು ದೃಢಪಡಿಸಿದ್ದಾರೆ. ಮೋದಿ ಅವರು ಮುಂಬೈನಲ್ಲಿ 141 ನೇ ಐಒಸಿ (IOC) ಅಧಿವೇಶನವನ್ನು ಉದ್ಘಾಟಿಸಿದರು ಮತ್ತುಮೊಟ್ಟಮೊದಲ ಒಲಿಂಪಿಕ್ ಕ್ರೀಡಾಕೂಟಗಳ ಆತಿಥ್ಯ ವಹಿಸುವ … Continued

ಬಿಜೆಪಿ ಅಧ್ಯಕ್ಷ ನಡ್ಡಾ ವಿರುದ್ಧದ ತನಿಖೆಗೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು : ಕಳೆದ ವಿಧಾನಸಭೆ ಚುನಾವಣೆ ವೇಳೆ ಮತದಾರರ ಮೇಲೆ ಅನುಚಿತ ಪ್ರಭಾವ ಬೀರಿದ್ದಾರೆ ಎಂದು ಆರೋಪಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ವಿರುದ್ಧ ದಾಖಲಾಗಿದ್ದ ಪ್ರಕರಣದ ತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಕಳೆದ ವಿಧಾನಸಭೆ ಚುನಾವಣೆ ವೇಳೆ “ಬಿಜೆಪಿಗೆ ಮತ ನೀಡಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದಿಂದ ಕರ್ನಾಟಕವು ವಂಚಿತವಾಗದಂತೆ ನೋಡಿಕೊಳ್ಳಿ” … Continued

ಲೋಕಸಭೆಗೆ ಈಗ ಚುನಾವಣೆ ನಡೆದ್ರೆ ಮೋದಿ ನೇತೃತ್ವಕ್ಕೆ ಜೈಕಾರವೋ ? ವಿಪಕ್ಷಗಳ ಮೈತ್ರಿಕೂಟಕ್ಕೋ..? ಯಾರಿಗೆ ಬಹುಮತ..? : ಇದಕ್ಕೆ ಇಂಡಿಯಾ ಟಿವಿ-ಸಿ ಎನ್‌ ಎಕ್ಸ್‌ ಸಮೀಕ್ಷೆ ಏನು ಹೇಳಿದೆ ನೋಡಿ…

ನವದೆಹಲಿ: ಲೋಕಸಭೆಗೆ ಈಗ ಚುನಾವಣೆ ನಡೆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್ ಅಲೈಯನ್ಸ್ (ಎನ್‌ಡಿಎ) 543 ಲೋಕಸಭಾ ಸ್ಥಾನಗಳಲ್ಲಿ 315 ಸ್ಥಾನಗಳೊಂದಿಗೆ ಸ್ಪಷ್ಟ ಬಹುಮತ ಗಳಿಸಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಯಲ್ಲಿ ಕಂಡುಬಂದಿದೆ. ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾ (I.N.D.I.A) 172 ಲೋಕಸಭಾ ಸ್ಥಾನಗಳನ್ನು ಪಡೆಯಬಹುದು ಮತ್ತು ಪ್ರಾದೇಶಿಕ ಪಕ್ಷಗಳು … Continued

2024ರ ಲೋಕಸಭೆ ಚುನಾವಣೆ-ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ : ನರೇಂದ್ರ ಮೋದಿ Vs ರಾಹುಲ್‌ ಗಾಂಧಿ ; ಸಾಮಾನ್ಯ ವರ್ಗ, ಮುಸ್ಲಿಮರ ಒಲವು ಯಾರತ್ತ..?

ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ಮುನ್ನ ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆಯಲ್ಲಿ ಪ್ರಧಾನಿ ಸ್ಥಾನಕ್ಕೆ ರಾಹುಲ್ ಗಾಂಧಿ ಮುಸ್ಲಿಮರ ಮೊದಲ ಆಯ್ಕೆಯಾಗಿದ್ದಾರೆ. ಹಾಗೂ ಮುಂದುವರಿದ ವರ್ಗಗಳ ಮತದಾರರಲ್ಲಿ ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ಮೊದಲ ಆದ್ಯತೆಯ ಆಯ್ಕೆಯಾಗಿದ್ದಾರೆ ಎಂದು ಕಂಡುಬಂದಿದೆ. ಸಮೀಕ್ಷೆಯ ಪ್ರಕಾರ, 70 %ರಷ್ಟು ಮುಂದುವರಿದ ಅಥವಾ ಸಾಮಾನ್ಯ ವರ್ಗಗಳ ಮತದಾರರು ನರೇಂದ್ರ ಮೋದಿ ಅವರು … Continued

ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ: ದಲಿತರು-ಹಿಂದುಳಿದ ವರ್ಗಗಳು ಯಾರು ಪ್ರಧಾನಿಯಾಗಬೇಕೆಂದು ಬಯಸುತ್ತಾರೆ..? ಮೋದಿಯೊ..? ರಾಹುಲ್‌ ಗಾಂಧಿಯೊ..? ಮತ್ತೊಬ್ಬರೊ..?

ನವದೆಹಲಿ: ಬಹುಪಾಲು ಇತರೆ ಹಿಂದುಳಿದ ವರ್ಗಗಳು (OBC) ಮತ್ತು ದಲಿತ ಮತದಾರರು ಲೋಕಸಭೆ ಚುನಾವಣೆ 2024ರಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಬೇಕು ಎಂದು ಬಯಸುತ್ತಾರೆ, ಆದರೆ ಅವರ ನಂತರದ ಸ್ಥಾನದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೂರದ ಎರಡನೇ ಆಯ್ಕೆಯಾಗಿದ್ದಾರೆ ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷಾ ವರದಿ ತಿಳಿಸಿದೆ. . ದೇಶದ ಶೇಕಡಾ … Continued

ನಿಷೇಧಿಸುವ ಉದ್ದೇಶವಿದ್ದರೆ 2016ರಲ್ಲಿ 2,000 ಮುಖಬೆಲೆ ನೋಟುಗಳನ್ನು ಚಲಾವಣೆಗೆ ತಂದಿದ್ದು ಯಾಕೆ : ಸಿದ್ದರಾಮಯ್ಯ ಪ್ರಶ್ನೆ

ಬೆಂಗಳೂರು: ನಿಷೇಧಿಸುವಂತ ಉದ್ದೇಶವಿದ್ದರೇ 2016ರಲ್ಲಿ 2,000 ಮುಖಬೆಲೆಯ ನೋಟುಗಳನ್ನು ಚಲಾವಣೆಗೆ ತಂದಿದ್ದು ಏಕೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಭಾರತೀಯ ರಿಸರ್ವ್‌ ಬ್ಯಾಂಕ್‌ 2,000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿದ್ದರ ಕುರಿತು ಅವರು ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಟ್ವೀಟ್‌ ಮಾಡಿರುವ ಅವರು, ಈಗ 2000 ಮೌಲ್ಯದ ನೋಟುಗಳನ್ನು ನಿಷೇಧ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರು, 2016ರಲ್ಲಿ … Continued

ತಮಿಳು ಸಂಸ್ಕೃತಿ ನಾಶಕ್ಕೆ ಪ್ರಧಾನಿ ಮೋದಿ ಹುನ್ನಾರ: ರಾಹುಲ್‌ ಆರೋಪ

ಕನ್ಯಾಕುಮಾರಿ: ತಮಿಳು ಸಂಸ್ಕೃತಿಯನ್ನು ಗೌರವಿಸದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ತಮಿಳುನಾಡಿನ ಪ್ರತ್ಯೇಕ ಸಾಂಸ್ಕೃತಿಕ ಗುರುತನ್ನು ನಾಶ ಮಾಡುವ ಹುನ್ನಾರ ನಡೆಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ್ದಾರೆ. .ಕನ್ಯಾಕುಮಾರಿಯಲ್ಲಿ ಕಾಂಗ್ರೆಸ್ ರೋಡ್ ಶೋ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ತಮಿಳು ಸಂಸ್ಕೃತಿಯ ರಕ್ಷಣೆಯ ಜವಾಬ್ದಾರಿ ಹೊರಬೇಕಿದ್ದ ಮುಖ್ಯಮಂತ್ರಿ ಇ.ಕೆ. … Continued