ʼಗೋವಾದ ಮೇಲೆ ಬಲವಂತವಾಗಿ ಭಾರತದ ಸಂವಿಧಾನದ ಹೇರಿಕೆ ; ಕಾಂಗ್ರೆಸ್ ಅಭ್ಯರ್ಥಿ ಹೇಳಿಕೆಯಿಂದ ಭುಗಿಲೆದ್ದ ವಿವಾದ : ದೇಶ ಒಡೆಯುವ ಹುನ್ನಾರ ಎಂದ ಪ್ರಧಾನಿ ಮೋದಿ

1961 ರಲ್ಲಿ ಪೋರ್ಚುಗೀಸ್ ಆಳ್ವಿಕೆಯಿಂದ ವಿಮೋಚನೆಗೊಂಡ ನಂತರ ಗೋವಾ ಮೇಲೆ ಭಾರತೀಯ ಸಂವಿಧಾನವನ್ನು “ಬಲವಂತವಾಗಿ” ಹೇರಲಾಗಿದೆ ಎಂದು ಕಾಂಗ್ರೆಸ್‌ನ ದಕ್ಷಿಣ ಗೋವಾದ ಅಭ್ಯರ್ಥಿ ವಿರಿಯಾಟೊ ಫೆರ್ನಾಂಡಿಸ್ ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದಾರೆ. 2019 ರಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಜೊತೆಗಿನ ಸಂಭಾಷಣೆಯನ್ನು ಉಲ್ಲೇಖಿಸಿ ಫೆರ್ನಾಂಡಿಸ್ ಹೇಳಿಕೆಗಳನ್ನು ನೀಡಿದ್ದಾರೆ. “ನಾವು (ಗಾಂಧಿಯವರೊಂದಿಗಿನ ಸಭೆಯ … Continued

ಉತ್ತಮ ಪ್ರತಿಕ್ರಿಯೆ, ಜನರು ದಾಖಲೆ ಸಂಖ್ಯೆಯಲ್ಲಿ ಎನ್‌ಡಿಎಗೆ ಮತ ಹಾಕಿದ್ದಾರೆ : ಲೋಕಸಭೆ ಚುನಾವಣೆ 1ನೇ ಹಂತದ ಮತದಾನದ ಬಗ್ಗೆ ಪ್ರಧಾನಿ ಮೋದಿ

ನವದೆಹಲಿ: ಶುಕ್ರವಾರ ನಡೆದ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನದಲ್ಲಿ ಬಿಜೆಪಿಗೆ ‘ಉತ್ತಮ ಪ್ರತಿಕ್ರಿಯೆ’ ದೊರೆತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮತದಾನದ ಪ್ರಮಾಣವು ಶುಕ್ರವಾರ ರಾತ್ರಿ 9 ಗಂಟೆಯವರೆಗೆ 62.37 ಪ್ರತಿಶತದಷ್ಟು ದಾಖಲಾಗಿದೆ. ಮೈಕ್ರೋಬ್ಲಾಗಿಂಗ್ ವೆಬ್‌ಸೈಟ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ಭಾರತದ ಜನರು ದಾಖಲೆಯ ಸಂಖ್ಯೆಯಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ … Continued

ಚುನಾವಣಾ ಬಾಂಡ್, ಉತ್ತರ ಭಾರತ-ದಕ್ಷಿಣ ಭಾರತ ಚರ್ಚೆ, ಸಿಬಿಐ – ಇ.ಡಿ. ದುರ್ಬಳಕೆ ಆರೋಪ, ಬಿಜೆಪಿ ಮಾಡೆಲ್-ಕಾಂಗ್ರೆಸ್‌ ಮಾಡೆಲ್‌ ಬಗ್ಗೆ ಮೋದಿ ಹೇಳಿದ್ದೇನು..?

2047ರ ವೇಳೆಗೆ ವಿಕಸಿತ ಭಾರತದ ಬಗೆಗಿನ ತಮ್ಮ ವಿಶಾಲವಾದ ದೃಷ್ಟಿಕೋನದಿಂದ ಹಿಡಿದು ಉಕ್ರೇನ್‌ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಮರಳಿ ಕರೆತರುವಲ್ಲಿ ತಮ್ಮ ಮಧ್ಯಸ್ಥಿಕೆಯವರೆಗೆ, ಪ್ರಧಾನಿ ನರೇಂದ್ರ ಮೋದಿ ಅವರು ಸುದ್ದಿ ಸಂಸ್ಥೆ ಎಎನ್‌ಐ (ANI)ಗೆ ನೀಡಿದ ಸಂದರ್ಶನದಲ್ಲಿ ಎಲ್ಲಾ ಪ್ರಮುಖ ಘಟನೆಗಳ ಬಗ್ಗೆ ಮಾತನಾಡಿದ್ದಾರೆ. ಕಳೆದ ದಶಕದಲ್ಲಿ ರಾಷ್ಟ್ರದಲ್ಲಿ ಭ್ರಷ್ಟಾಚಾರ ಮತ್ತು ಕಪ್ಪುಹಣ ನಿಭಾಯಿಸುವಲ್ಲಿ ಜಾರಿ … Continued

ಲೋಕಸಭೆ ಚುನಾವಣೆ : ‘ಪೂರ್ವ, ದಕ್ಷಿಣದಲ್ಲಿ ಬಿಜೆಪಿಗೆ ಲಾಭ, ಅದು 300 ಸೀಟು ಗೆಲ್ಲಬಹುದು; ಚುನಾವಣಾ ತಂತ್ರಜ್ಞ ಪ್ರಶಾಂತ ಕಿಶೋರ ಭವಿಷ್ಯ

ನವದೆಹಲಿ : ಭಾರತೀಯ ಜನತಾ ಪಕ್ಷವು (ಬಿಜೆಪಿ) ದಕ್ಷಿಣ ಮತ್ತು ಪೂರ್ವ ಭಾರತದಲ್ಲಿ ತನ್ನ ಸ್ಥಾನಗಳು ಮತ್ತು ಮತಗಳ ಹಂಚಿಕೆಯನ್ನು ಗಣನೀಯವಾಗಿ ಹೆಚ್ಚಿಸಿಕೊಳ್ಳುತ್ತದೆ ಮತ್ತು ಅದು 300 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಬಹುದು ಎಂದು ರಾಜಕೀಯ ತಂತ್ರಜ್ಞ ಪ್ರಶಾಂತ ಕಿಶೋರ ಭಾನುವಾರ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಮತ್ತು ಆಂಧ್ರಪ್ರದೇಶದಲ್ಲಿ … Continued

ಕಾರವಾರ: ಮೋದಿ ಮತ್ತೆ ಪ್ರಧಾನಿಯಾಗಲೆಂದು ಬೆರಳನ್ನೇ ಕತ್ತರಿಸಿ ಕಾಳಿ ಮಾತೆಗೆ ಅರ್ಪಿಸಿದ ಅಭಿಮಾನಿ..!

ಕಾರವಾರ: ಅಭಿಮಾನಿಯೊಬ್ಬ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದು ಪ್ರಾರ್ಥಿಸಿ ಕಾಳಿ ಮಾತೆಗೆ ತನ್ನ ಬೆರಳನ್ನೇ ತುಂಡು ಮಾಡಿ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೋನಾರವಾಡದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಸೋನಾರವಾಡದ ಅರುಣ ವರ್ಣೇಕರ ಎಂಬವರು ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ತನ್ನ ಎಡಗೈನ ಬೆರಳನ್ನೇ ಕಾಳಿ ಮಾತೆಗೆ ಅರ್ಪಿಸಿದ್ದಾರೆ. ಎಡಗೈ ತೋರು ಬೆರಳು … Continued

ವೀಡಿಯೊ…| ಚುನಾವಣಾ ರ‍್ಯಾಲಿಯಲ್ಲಿ ಬಿಜೆಪಿ ನಾಯಕನ ನೆನೆದು ಕಣ್ಣೀರಿಟ್ಟ ಪ್ರಧಾನಿ ಮೋದಿ ; ಭಾಷಣ ಕೆಲಕಾಲ ಸ್ಥಗಿತ

ಸೇಲಂ: ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ತಮಿಳುನಾಡಿನ ಸೇಲಂನಲ್ಲಿ ರ್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಿದ್ದಾಗ 2013 ರಲ್ಲಿ ತಮಿಳುನಾಡಿನ ಸೇಲಂನಲ್ಲಿ ಹತ್ಯೆಗೀಡಾದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ‘ಆಡಿಟರ್‌’ ವಿ ರಮೇಶ ಅವರನ್ನು ನೆನಪಿಸಿಕೊಂಡು ಕಣ್ಣೀರು ಹಾಕಿದ ಪ್ರಸಂಗ ನಡೆಯಿತು. “ಇಂದು, ನಾನು ಆಡಿಟರ್ ರಮೇಶ ಅವರನ್ನು ನೆನಪಿಸಿಕೊಳ್ಳುತ್ತೇನೆ” ಎಂದು ಹೇಳಿದ ಪ್ರಧಾನಿ ಮೋದಿ ಭಾವುಕರಾಗಿ ಒಂದು … Continued

ಲೋಕಸಭೆ ಚುನಾವಣೆ : ಎನ್‌ ಡಿಎ ಮೈತ್ರಿಕೂಟ 400 ಸ್ಥಾನಗಳ ಗಡಿ ದಾಟಲಿದೆ ಎಂದು ಭವಿಷ್ಯ ನುಡಿದ ನ್ಯೂಸ್‌ 18 ಒಪಿನಿಯನ್‌ ಪೋಲ್‌

ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ನೇತೃತ್ವದ ನ್ಯಾಷನಲ್ ಡೆಮಾಕ್ರಟಿಕ್ ಅಲೈಯನ್ಸ್ (ಎನ್‌ಡಿಎ) ಮುಂಬರುವ ಲೋಕಸಭೆ ಚುನಾವಣೆಯಲ್ಲಿ “400 ಸ್ಥಾನಗಳನ್ನು ಗೆಲ್ಲುವ ಹಾದಿಯಲ್ಲಿದೆ ಎಂದು ನೆಟ್‌ವರ್ಕ್ 18ರ ಮೆಗಾ ಒಪಿನಿಯನ್ ಪೋಲ್ ತಿಳಿಸಿದೆ. 543 ಸದಸ್ಯ ಬಲದ ಲೋಕಸಭೆಯಲ್ಲಿ ಎನ್‌ಡಿಎ 411 ಸ್ಥಾನಗಳನ್ನು ಗೆಲ್ಲಲಿದೆ ಎಂದು ಸಮೀಕ್ಷೆ ಅಂದಾಜಿಸಿದ್ದು, ಬಿಜೆಪಿ ಏಕಾಂಗಿಯಾಗಿ 350 ಸ್ಥಾನಗಳನ್ನು ಗೆಲ್ಲಬಹುದು … Continued

ಪೊಲೀಸರು ಅನುಮತಿ ನಿರಾಕರಿಸಿದ ನಂತರ ಕೊಯಮತ್ತೂರಿನಲ್ಲಿ ಪ್ರಧಾನಿ ಮೋದಿ ರೋಡ್ ಶೋಗೆ ಮದ್ರಾಸ್ ಹೈಕೋರ್ಟ್ ಅನುಮತಿ

ಚೆನ್ನೈ: ಮಾರ್ಚ್ 18 ರಂದು ತಮಿಳುನಾಡಿನ ಕೊಯಮತ್ತೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನಾಲ್ಕು ಕಿಮೀ ರೋಡ್ ಶೋ ನಡೆಸಲು ಮದ್ರಾಸ್ ಹೈಕೋರ್ಟ್ ಶುಕ್ರವಾರ ಅನುಮತಿ ನೀಡಿದೆ. ಮದ್ರಾಸ್ ಹೈಕೋರ್ಟ್ ನ್ಯಾಯಮೂರ್ತಿ ಎನ್ ಆನಂದ ವೆಂಕಟೇಶ ಅವರು ರೋಡ್ ಶೋಗೆ ವ್ಯವಸ್ಥೆ ಮಾಡುವಂತೆ ಕೊಯಮತ್ತೂರು ಪೊಲೀಸರಿಗೆ ಆದೇಶಿಸಿದರು. ರೋಡ್ ಶೋ ನಡೆಸಲು ಅನುಮತಿ ನಿರಾಕರಿಸಿದ ಪೊಲೀಸರ … Continued

ವೀಡಿಯೊ…| ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ ಆನೆ ಸಫಾರಿ ಮಾಡಿದ ಪ್ರಧಾನಿ ಮೋದಿ

ಕಾಜಿರಂಗ ಉದ್ಯಾನವನ(ಅಸ್ಸಾಂ); ಪ್ರಧಾನಿ ಮೋದಿ ಎರಡು ದಿನಗಳ ಅಸ್ಸಾಂ ಪ್ರವಾಸದಲ್ಲಿದ್ದು, ಈ ಸಂದರ್ಭದಲ್ಲಿ 18,000 ಕೋಟಿ ರೂ.ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಯೋಜನೆಗಳನ್ನು ಅಸ್ಸಾಂ ಮತ್ತು ಕೇಂದ್ರ ಸರ್ಕಾರಗಳು ಕೈಗೊಳ್ಳುತ್ತಿವೆ. ಶನಿವಾರ ಬೆಳ್ಳಂಬೆಳಗ್ಗೆಯೇ ಅಸ್ಸಾಂನ ಕಾಜಿರಂಗ ರಾಷ್ಟ್ರೀಯ ಉದ್ಯಾನವನಕ್ಕೆ ಭೇಟಿ ನೀಡುವ ಮೂಲಕ ತಮ್ಮ ಪ್ರವಾಸ ಆರಂಭಿಸಿದ ಪ್ರಧಾನಿ … Continued

ಪ್ರಧಾನಿ ಮೋದಿ ‘ನನ್ನ ದೊಡ್ಡಣ್ಣ’ ಎಂದು ಬಣ್ಣಿಸಿದ ತೆಲಂಗಾಣ ಕಾಂಗ್ರೆಸ್‌ ಸರ್ಕಾರದ ಸಿಎಂ : ಮೋದಿ ಜೊತೆ ರೇವಂತ ರೆಡ್ಡಿ ʼಸ್ನೇಹಪರತೆʼ ಮಾತು ಚರ್ಚೆಗೆ ಗ್ರಾಸ

ಆದಿಲಾಬಾದ್‌ : ತೆಲಂಗಾಣ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿ ರೇವಂತ ರೆಡ್ಡಿ ಅವರು ಸೋಮವಾರ ಪ್ರಧಾನಿ ಮೋದಿಯನ್ನು ತಮ್ಮ ʼದೊಡ್ಡಣ್ಣʼ ಎಂದು ಬಣ್ಣಿಸಿದ್ದಾರೆ…! ಸೋಮವಾರ ತೆಲಂಗಾಣದ ಆದಿಲಾಬಾದ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 56,000 ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು. ಯೋಜನೆಗಳ ಉದ್ಘಾಟನೆಯಲ್ಲ, ಪ್ರಧಾನಿ ಮತ್ತು ಮುಖ್ಯಮಂತ್ರಿ ರೇವಂತ ರೆಡ್ಡಿ ನಡುವಿನ ಬಾಂಧವ್ಯ ಎಲ್ಲರನ್ನೂ ಆಶ್ಚರ್ಯಚಕಿತಗೊಳಿಸಿತು. … Continued