ಪ್ರಧಾನಿ ಮೋದಿ ನನ್ನ ನೆಚ್ಚಿನ ನಟ ಎಂದು ಹೇಳಿಕೆ ನೀಡಿ ಬಿಜೆಪಿಯನ್ನೇ ಪೇಚಿಗೆ ಸಿಲುಕಿಸಿದ ರಾಜಸ್ಥಾನ ಸಿಎಂ…!

ಜೈಪುರ: ಜೈಪುರದಲ್ಲಿ ನಡೆದ ಅಂತಾರಾಷ್ಟ್ರೀಯ ಭಾರತೀಯ ಚಲನಚಿತ್ರ ಅಕಾಡೆಮಿ (ಐಐಎಫ್‌ಎ) ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜಸ್ಥಾನ ಮುಖ್ಯಮಂತ್ರಿ ಭಜನಲಾಲ ಶರ್ಮಾ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ತಮ್ಮ ನೆಚ್ಚಿನ ನಟ ಎಂದು ಹೇಳಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜಸ್ಥಾನ ಮುಖ್ಯಮಂತ್ರಿಗಳ ಈ ಹೇಳಿಕೆಗೆ ವಿಪಕ್ಷಗಳು ಬಿಜೆಪಿಯನ್ನು ಅಪಹಾಸ್ಯ ಮಾಡಿವೆ. ಜೈಪುರದಲ್ಲಿ ನಡೆದ ಅಂತಾರಾಷ್ಟ್ರೀಯ ಭಾರತೀಯ … Continued

ಟ್ರಂಪ್‌-ಮೋದಿ ಭೇಟಿ | 5ನೇ ಜನರೇಷನ್‌ ಜೆಟ್‌, ಮಿಷನ್‌ 500…; ಭಾರತ-ಅಮೆರಿಕದ ಮಧ್ಯೆ ಹಲವಾರು ಒಪ್ಪಂದಗಳು…

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಶ್ವೇತಭವನದಲ್ಲಿ ಭೇಟಿಯಾಗಿ ರಕ್ಷಣೆ, ವ್ಯಾಪಾರ, ತಂತ್ರಜ್ಞಾನ ಮತ್ತು ಇಂಧನಕ್ಕೆ ಸಂಬಂಧಿಸಿದ ವಿಷಯಗಳ ಉನ್ನತ ಮಟ್ಟದ ಚರ್ಚೆ ನಡೆಸಿದರು. ಭಾರತ ಸೇರಿದಂತೆ ಅಮೆರಿಕದ ಎಲ್ಲಾ ವ್ಯಾಪಾರ ಪಾಲುದಾರರನ್ನು ಗುರಿಯಾಗಿಸಿಕೊಂಡು ಅಧ್ಯಕ್ಷ ಟ್ರಂಪ್ ಹೊಸ ಪರಸ್ಪರ ಸುಂಕ ನೀತಿಯನ್ನು ಘೋಷಿಸಿದ ಕೆಲವೇ ಗಂಟೆಗಳ ನಂತರ … Continued

26/11 ಮುಂಬೈ ಭಯೋತ್ಪಾದಕ ದಾಳಿ ಸಂಚುಕೋರ ತಹವ್ವುರ್ ರಾಣಾ ಹಸ್ತಾಂತರಕ್ಕೆ ಅಮೆರಿಕ ಒಪ್ಪಿಗೆ ; ಪ್ರಧಾನಿ ಮೋದಿ ಸಮ್ಮುಖದಲ್ಲಿ ಟ್ರಂಪ್‌ ಘೋಷಣೆ

ನವದೆಹಲಿ: 26/11ರ ಮುಂಬೈ ಭಯೋತ್ಪಾದಕ ದಾಳಿಯ ಪ್ರಮುಖ ಆರೋಪಿ ತಹವ್ವುರ್ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಘೋಷಿಸಿದ್ದಾರೆ. ಶ್ವೇತಭವನದಲ್ಲಿ ನಡೆದ ಭಾರತ ಹಾಗೂ ಅಮೆರಿಕದ ದ್ವಿಪಕ್ಷೀಯ ಸಭೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಘೋಷಣೆ ಮಾಡಿದ್ದಾರೆ. “2008 ರ ಭೀಕರ ಮುಂಬೈ ಭಯೋತ್ಪಾದಕ … Continued

ವೀಡಿಯೊ…| ಅಸ್ವಸ್ಥ ಬಿಜೆಪಿ ಕಾರ್ಯಕರ್ತನನ್ನು ಗಮನಿಸಿ ಮಧ್ಯದಲ್ಲೇ ಭಾಷಣ ನಿಲ್ಲಿಸಿ ಆತನಿಗೆ ನೀರು ಕೊಡಿ ಎಂದ ಪ್ರಧಾನಿ ಮೋದಿ

ನವದೆಹಲಿ : ಇಡೀ ದೇಶದ ಕುತೂಹಲ ಕೆರಳಿಸಿದ ದೆಹಲಿ ವಿಧಾಸಭಾ ಚುನಾಣೆಯಲ್ಲಿ ಬಿಜೆಪಿ (BJP) ಬಹುಮತ ಪಡೆದಿದ್ದು, 27 ವರ್ಷಗಳ ನಂತರ ಅಧಿಕಾರಕ್ಕೆ ಬಂದಿದೆ. 70 ಸ್ಥಾನಗಳ ಪೈಕಿ 48 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಬಹುಮತ ಪಡೆದ ನಂತರ ಬಿಜೆಪಿ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಬಿಜೆಪಿ ಪ್ರಧಾನ ಕಚೇರಿಗೆ ಆಗಮಿಸಿದರು. ಬಳಿಕ ನೆರೆದಿದ್ದ ಅಪಾರ … Continued

ವೀಡಿಯೊ…| ಮಹಾಕುಂಭ ಮೇಳ ; ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ ಪ್ರಧಾನಿ ಮೋದಿ

ಪ್ರಯಾಗರಾಜ್‌ : ಪ್ರಧಾನಿ ನರೇಂದ್ರ ಮೋದಿ ಮಹಾಕುಂಭ ಮೇಳಕ್ಕೆ ಆಗಮಿಸಿದ್ದು, ಪ್ರಯಾಗರಾಜ್‌ನ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಕೇಸರಿ ಬಟ್ಟೆ ಧರಿಸಿ, ಕೈಯಲ್ಲಿ ‘ರುದ್ರಾಕ್ಷಿ ಮಾಲೆ’ ಹಿಡಿದು ಅವರು ಪ್ರಾರ್ಥಿಸಿದ್ದಾರೆ. ಇದಕ್ಕೂ ಮೊದಲು, ಪ್ರಧಾನಿ ಮೋದಿ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರೊಂದಿಗೆ ಏರಿಯಲ್ ಘಾಟ್‌ನಿಂದ ಮಹಾಕುಂಭಕ್ಕೆ ದೋಣಿ ವಿಹಾರ ಮಾಡಿದ್ದಾರೆ. … Continued

ಮಹಾಕುಂಭಮೇಳದಲ್ಲಿ ಬುಧವಾರ ಪ್ರಧಾನಿ ಮೋದಿ ಭಾಗಿ; ಸಂಗಮದಲ್ಲಿ ಪವಿತ್ರ ಸ್ನಾನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಬುಧವಾರ ಪಾಲ್ಗೊಳ್ಳಲಿದ್ದಾರೆ. ಫೆಬ್ರವರಿ 5ರ ಬುಧವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ. ಭಾರತದ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಉತ್ತೇಜಿಸುವ ಮತ್ತು ಸಂರಕ್ಷಿಸುವ ಬದ್ಧತೆಗೆ ಅನುಗುಣವಾಗಿ, ತೀರ್ಥಯಾತ್ರೆಯ ಸ್ಥಳಗಳಲ್ಲಿ ಮೂಲಸೌಕರ್ಯ … Continued

ಕೇಂದ್ರ ಬಜೆಟ್ 2025 | 50 ಲಕ್ಷ ಕೋಟಿ ರೂ. ಮೀರಿದ ಬಜೆಟ್‌ ಗಾತ್ರ ; ಮಧ್ಯಮ ವರ್ಗದವರಿಗೆ ‘ಡಿ-ಟ್ಯಾಕ್ಸ್ ಥೆರಪಿ’

ನವದೆಹಲಿ: ಕೇಂದ್ರ ವಿತ್ರ ಸಚಿವೆ ನಿರ್ಮಲಾ ಸೀತಾರಾಮನ್‌(Nirmala Sitaraman) ಅವರು ಎಂಟನೇ ಬಾರಿ ಕೇಂದ್ರ ಬಜೆಟ್‌(Union Budget 2025) ಮಂಡಿಸಿದ್ದಾರೆ. ಶನಿವಾರ ಮಂಡನೆಯಾಗಿರುವ ಬಜೆಟ್‌ ಗಾತ್ರ(Union Budget Size) ಬರೋಬ್ಬರಿ 50 ಲಕ್ಷ ಕೋಟಿಗೂ ಮೀರಿದೆ. ನಿರ್ಮಲಾ ಸೀತಾರಾಮನ್‌ ಇಂದು ಮಂಡಿಸಿರುವ ಬಜೆಟ್‌ ಗಾತ್ರ ಒಟ್ಟು 50,65,345 ಕೋಟಿ ರೂ.ಗಳಾಗಿದೆ. ಕಳೆದ ಬಜೆಟ್‌ಗೆ ಹೋಲಿಸಿದರೆ ಈ … Continued

ದಾಖಲೆಯ ಸತತ 8ನೇ ಬಜೆಟ್ ಮಂಡಿಸಲಿರುವ ನಿರ್ಮಲಾ ಸೀತಾರಾಮನ್‌ : ಅತಿ ಹೆಚ್ಚು ಬಜೆಟ್‌ ಮಂಡಿಸಿದವರು ಯಾರ್ಯಾರು..? ಇಲ್ಲಿದೆ

ನವದೆಹಲಿ : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ದಾಖಲೆಯ ಎಂಟನೇ ಬಜೆಟ್ ಅನ್ನು ಮಂಡಿಸಲಿದ್ದಾರೆ. 2025-26 ರ ಕೇಂದ್ರ ಬಜೆಟ್ ಅನ್ನು ಅವರು ಶನಿವಾರ ಮಂಡಿಸಲಿದ್ದಾರೆ. ಮಧ್ಯಮ ವರ್ಗದವರಿಗೆ ಆದಾಯ ತೆರಿಗೆ ಸಡಿಲಿಕೆ ಸೇರಿದಂತೆ, ದೇಶದ ಆರ್ಥಿಕ ಬೆಳವಣಿಗೆ ದರ ಹೆಚ್ಚಿಸಲು ದೇಶದಲ್ಲಿ ಬಳಕೆ ಸಾಮರ್ಥ್ಯ ಹೆಚ್ಚಿಸಲು ಕ್ರಮಗಳನ್ನು ಘೋಷಿಸಬಹುದು ಎಂದು ನಿರೀಕ್ಷಿಸಲಾಗಿದೆ. ಮಾಜಿ … Continued

ಹುದ್ದೆಯ ಘನತೆಗೆ ಧಕ್ಕೆ ತಂದಿದೆ; ಸೋನಿಯಾ ಗಾಂಧಿ ಹೇಳಿಕೆಗೆ ರಾಷ್ಟ್ರಪತಿ ಭವನ

ನವದೆಹಲಿ : ಸಂಸತ್ತಿನ ಬಜೆಟ್‌ ಅಧಿವೇಶನದಲ್ಲಿ ಉಭಯ ಸದನಗಳನ್ನುದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಾತನಾಡಿದ್ದಕ್ಕೆ ಸಂಸತ್‌ನ ಹೊರಗೆ ಪ್ರತಿಕ್ರಿಯೆ ನೀಡಿವಾಗ ರಾಜ್ಯಸಭಾ ಸದಸ್ಯೆ ಸೋನಿಯಾ ಗಾಂಧಿ ಪೂರ್‌ ಥಿಂಗ್‌ (Poor thing) ಎಂದು ಹೇಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ರಾಷ್ಟ್ರಪತಿಗಳ ಭಾಷಣ ಬಳಿಕ ಸಂಸತ್‌ ಹೊರಗಡೆ ಬಂದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ಪ್ರಿಯಾಂಕ … Continued

ಪ್ರಧಾನಿ ಮೋದಿ, ಅಮಿತ್‌ ಶಾ ಅವರ ಎಐ ರಚಿತ ವೀಡಿಯೊ ಪೋಸ್ಟ್‌ ; ಎಎಪಿ ವಿರುದ್ಧ ಎಫ್‌ ಐಆರ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಧಿಕೃತ ಎಕ್ಸ್ ಹ್ಯಾಂಡಲ್‌ನಲ್ಲಿ ಎಐ-ರಚಿಸಿದ ಫೋಟೋಗಳು ಮತ್ತು ವೀಡಿಯೊಗಳನ್ನು ಪೋಸ್ಟ್ ಮಾಡಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕರ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ. ಸೋಮವಾರ ನಾರ್ತ್ ಅವೆನ್ಯೂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ … Continued