ಮೋದಿ ಸರಕಾರ ಅಧಿಕಾರದಲ್ಲಿರುವವರೆಗೂ ರೈತರ ಹೋರಾಟ: ನರೇಂದ್ರ ಟಿಕಾಯತ್‌

ಮುಜಫ್ಫರನಗರ: ಕೇಂದ್ರದ ಮೋದಿ ಸರಕಾರ ಅಧಿಕಾರದಲ್ಲಿರುವವರೆಗೆ ಮೂರು ಕೃಷಿ ಕಾನೂನುಗಳ ವಿರುದ್ಧ ದೆಹಲಿ ಗಡಿಯಲ್ಲಿ ರೈತರು ಹೋರಾಟ ಮುಂದುವರೆಸಲು ಸನ್ನದ್ಧರಾಗಿದ್ದಾರೆ ಎಂದು ಕೃಷಿಕರ ಮುಖಂಡ ನರೇಂದ್ರ ಟಿಕಾಯತ್‌ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರಕಾರದ ಅವಧಿ ಇನ್ನೂ ಮೂರುವರೆ ವರ್ಷಗಳಿವೆ. ಅಲ್ಲಿಯವರೆಗೂ ನಾವು ಬೇಡಿಕೆ ಈಡೇರಿಕೆಗೆ ಹೋರಾಟ ಮುಂದುವರೆಸುತ್ತೇವೆ. ಕೇಂದ್ರ ಸರಕಾರದ ಯಾವುದೇ ಪ್ರಚೋದನೆಗೂ … Continued