ಟಿಸಿಎಸ್ ಮತಾಂತರ ಪ್ರಕರಣ; ಪ್ರಮುಖ ಆರೋಪಿ ನಿದಾ ಖಾನ್‌ ಬಂಧನ

ಮುಂಬೈ/ನಾಸಿಕ್: ಬಹುರಾಷ್ಟ್ರೀಯ ಐಟಿ ಕಂಪನಿ ಟಿಸಿಎಸ್ (TCS) ನಲ್ಲಿ ನಡೆದಿದೆ ಎನ್ನಲಾದ ‘ಬಲವಂತದ ಮತಾಂತರ’ ಜಾಲಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಉದ್ಯೋಗಿ ನಿದಾ ಖಾನ್ ನನ್ನು ಗುರುವಾರ ರಾತ್ರಿ ಛತ್ರಪತಿ ಸಂಭಾಜಿನಗರದಲ್ಲಿ ಬಂಧಿಸಲಾಗಿದೆ. ಖಾನ್ ಕಳೆದ ನಾಲ್ಕು ದಿನಗಳಿಂದ ನರೇಗಾಂವ್‌ನ ಕೈಸರ್ ಕಾಲೋನಿಯಲ್ಲಿರುವ ಫ್ಲಾಟ್‌ನಲ್ಲಿ ವಾಸಿಸುತ್ತಿದ್ದು, ಪೊಲೀಸರು ಫ್ಲಾಟ್ ಮೇಲೆ ನಿಗಾ ಇಟ್ಟಿದ್ದರು. ಪ್ಲಾಟ್‌ನಲ್ಲಿ ನಿದಾ ತನ್ನ … Continued

ವೀಡಿಯೊ…| ವಂಡರ್‌ ನಾಯಿ : ಚಿರತೆ ಜೊತೆಗಿನ ಬೀದಿ ಹೋರಾಟದಲ್ಲಿ ಚಿರತೆಯನ್ನೇ 300 ಮೀಟರ್ ಎಳೆದೊಯ್ದ ಈ ಬೀದಿ ನಾಯಿ…!

ನಾಸಿಕ್: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಬೀದಿ ನಾಯಿ ಮತ್ತು ಚಿರತೆ ಮುಖಾಮುಖಿ ಹೋರಾಟದಲ್ಲಿ ಬೀದಿ ನಾಯಿಯು ಚಿರತೆಯನ್ನು ‘ಸೋಲಿಸಿ’ 300 ಮೀಟರ್‌ಗಳಷ್ಟು ದೂರು ಎಳೆದುಕೊಂಡು ಹೋಗಿದ್ದು, ಈ ವೀಡಿಯೊ ಈಗ ಭಾರಿ ವೈರಲ್‌ ಆಗಿದೆ. ಈ ಪ್ರಸಂಗವು ನಾಸಿಕದ ನಿಫಾಡ್‌ನಲ್ಲಿ ನಡೆದಿದ್ದು, ಪ್ರತ್ಯಕ್ಷದರ್ಶಿಗಳ ಪ್ರಕಾರ, ಈ ವಾರದ ಆರಂಭದಲ್ಲಿ ಚಿರತೆ ಆ ಪ್ರದೇಶಕ್ಕೆ ದಾರಿ ತಪ್ಪಿ ಬಂದಿದ್ದಾಗ … Continued

ಜೈಲಿನಿಂದ ಹೊರಬಂದ ನಂತರ ಬೆಂಬಲಿಗರೊಂದಿಗೆ ಮೆಗಾ ರ್‍ಯಾಲಿ ನಡೆಸಿದ ಗ್ಯಾಂಗ್‌ಸ್ಟರ್‌ : ಮತ್ತೆ ಬಂಧಿಸಿದ ಪೊಲೀಸರು

ಮುಂಬೈ: ಮಹಾರಾಷ್ಟ್ರದ ನಾಸಿಕ್‌ನ ಕುಖ್ಯಾತ ಗ್ಯಾಂಗ್‌ಸ್ಟರ್‌ ನನ್ನು ಜೈಲಿನಿಂದ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಮತ್ತೆ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಜೈಲಿನಿಂದ ಬಿಡುಗಡೆಯಾದ ನಂತರ ಬೆತೆಲ್ ನಗರದಿಂದ ಅಂಬೇಡ್ಕರ ಚೌಕದ ವರೆಗೆ ಬೆಂಬಲಗರೊಂದಿಗೆ ಮೆಗಾ ರ್ಯಾಲಿ ನಡೆಸಿದ ವೀಡಿಯೊ ವೈರಲ್ ಆದ ನಂತರ ಪೊಲೀಸರು ಮತ್ತೆ ಬಂಧಿಸಿದ್ದಾರೆ. ಜುಲೈ 23 ರಂದು, ಗ್ಯಾಂಗ್‌ಸ್ಟರ್‌ ಹರ್ಷದ್ ಪಾಟಣಕರ್ ಜೈಲಿನಿಂದ ಬಿಡುಗಡೆಯಾದ … Continued

ಆಭರಣ ಮಳಿಗೆ ಮೇಲೆ ಐಟಿ ದಾಳಿ ; 26 ಕೋಟಿ ರೂ. ನಗದು ಜಪ್ತಿ

ಮುಂಬೈ: ಮಹಾರಾಷ್ಟ್ರದ ನಾಸಿಕ್ ಮೂಲದ ಸುರಾನಾ ಜ್ಯುವೆಲರ್ಸ್ ಮಾಲೀಕರು ಅಘೋಷಿತ ವಹಿವಾಟು ನಡೆಸಿದ ಆರೋಪದ ಆದಾಯ ತೆರಿಗೆ ಇಲಾಖೆ ಮೇಲೆ ಭಾನುವಾರ ಸುರಾನಾ ಜ್ಯುವೆಲರ್ಸ್ ಮೇಲೆ ದಾಳಿ ನಡೆಸಿದೆ. ಐಟಿ ಇಲಾಖೆ ಅಧಿಕಾರಿಗಳ ಪ್ರಕಾರ, ಸುಮಾರು 26 ಕೋಟಿ ರೂಪಾಯಿ ನಗದು ಮತ್ತು 90 ಕೋಟಿ ರೂಪಾಯಿ ಮೌಲ್ಯದ ಲೆಕ್ಕಕ್ಕೆ ಸಿಗದ ಸಂಪತ್ತಿನ ದಾಖಲೆಗಳನ್ನು ಶೋಧದ … Continued

ನಾಸಿಕ್‌ : ಮನೆಗೆ ನುಗ್ಗಿ ನಾಯಿ ಮೇಲೆ ದಾಳಿ ಮಾಡಿದ ಚಿರತೆ ; ಪ್ರತಿದಾಳಿ ಮಾಡಿ ಚಿರತೆಯನ್ನೇ ಹೆದರಿಸಿ ಓಡಿಸಿದ ಎರಡು ನಾಯಿಗಳು | ವೀಕ್ಷಿಸಿ

ನಾಸಿಕ್: ನಾಸಿಕ್‌ನ ಅಡ್ಗಾಂವ್ ಶಿವಾರ್ ಪ್ರದೇಶದಲ್ಲಿ ಚಿರತೆಯೊಂದು ನಾಯಿಯ ಮೇಲೆ ದಾಳಿ ಮಾಡಲು ಯತ್ನಿಸಿದೆ. ಆದರೆ ನಾಯಿಗಳೇ ಅದನ್ನು ಓಡಿಸಿದ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮನೆಯೊಂದರ ಹುಲ್ಲುಹಾಸಿನ ಪ್ರದೇಶಕ್ಕೆ ಚಿರತೆಯೊಂದು ನಿಧಾನವಾಗಿ ನುಗ್ಗಿ ಮನೆಯ ಮುಖ್ಯ ಬಾಗಿಲಿನ ಹೊರಗೆ ಮಲಗಿದ್ದ ನಾಯಿಯ ಮೇಲೆ ದಾಳಿ ಮಾಡಲು ಯತ್ನಿಸಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಂಡುಬಂದಿದೆ. ಆದರೆ, ಮತ್ತೊಂದು … Continued

ಗೋಮಾಂಸ ಕಳ್ಳಸಾಗಣೆ ಆರೋಪ : ವ್ಯಕ್ತಿಯೊಬ್ಬನ ಹತ್ಯೆ, 11 ಜನರ ಬಂಧನ

ಮುಂಬೈ: ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಗೋಮಾಂಸ ಸಾಗಿಸುತ್ತಿದ್ದ ಆರೋಪದ ಮೇಲೆ 32 ವರ್ಷದ ವ್ಯಕ್ತಿಯೊಬ್ಬನನ್ನು ಹತ್ಯೆಗೈಯಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಘಟನೆಯು ನಾಸಿಕದ ಇಗತ್‌ಪುರಿ ಪ್ರದೇಶದ ಘೋಟಿ-ಸಿನ್ನಾರ್ ರಸ್ತೆಯ ಗಂಭೀರವಾಡಿ ಬಳಿ ಶನಿವಾರ ಸಂಜೆ 5:30 ರ ಸುಮಾರಿಗೆ ನಡೆದಿದೆ. ಈ ಸಂಬಂಧ ಹನ್ನೊಂದು ಮಂದಿಯನ್ನು ಬಂಧಿಸಲಾಗಿದೆ ಎಂದು ಘೋಟಿ ಪೊಲೀಸರು ತಿಳಿಸಿದ್ದಾರೆ. ಕಾರಿನಲ್ಲಿ … Continued

ನಾಸಿಕ್ ಬಳಿ ಹೊತ್ತಿ ಉರಿದ ಬಸ್: 11 ಪ್ರಯಾಣಿಕರು ಸಜೀವ ದಹನ, 38 ಮಂದಿಗೆ ಗಾಯ

ನಾಸಿಕ: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಇಂದು, ಶನಿವಾರ ಮುಂಜಾನೆ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಹನ್ನೊಂದು ಮಂದಿ ಮೃತಪಟ್ಟಿದ್ದು, 38 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಸಿಕ್-ಔರಂಗಾಬಾದ್ ಹೆದ್ದಾರಿಯಲ್ಲಿ ಡೀಸೆಲ್ ಸಾಗಿಸುತ್ತಿದ್ದ ಟ್ರೈಲರ್ ಟ್ರಕ್‌ಗೆ ಡಿಕ್ಕಿ ಹೊಡೆದ ನಂತರ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಸ್ಲೀಪರ್ ಕೋಚ್ ಬಸ್‌ನ ಪ್ರಯಾಣಿಕರು. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ … Continued