ಕಾಂಗ್ರೆಸ್‌ ಮುಖ್ಯ ವಕ್ತಾರ ಸ್ಥಾನಕ್ಕೆ ವಿ.ಆರ್ ಸುದರ್ಶನ ರಾಜೀನಾಮೆ

ಬೆಂಗಳೂರು: ಕೆಪಿಸಿಸಿ ಮುಖ್ಯ ವಕ್ತಾರ ಸ್ಥಾನಕ್ಕೆ ವಿ.ಆರ್ ಸುದರ್ಶನ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ​ ಅವರಿಗೆ ಕಳುಹಿಸಿದ್ದಾರೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಪರವಾಗಿ ಪ್ರಚಾರ ಮಾಡಲು ಸುದರ್ಶನ ತಮ್ಮ ಕೆಪಿಸಿಸಿ ಮುಖ್ಯ ವಕ್ತಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ ಪಕ್ಷದ ಪ್ರಮುಖ … Continued