ನ್ಯಾಷನಲ್ ಹೆರಾಲ್ಡ್ ಪ್ರಕರಣ: ಜುಲೈ ಕೊನೆಯಲ್ಲಿ ಹೇಳಿಕೆ ದಾಖಲಿಸಲು ಸೋನಿಯಾ ಗಾಂಧಿಗೆ ಸೂಚಿಸಿದ ಇ.ಡಿ

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದ ವಿಚಾರಣೆಗೆ ಹಾಜರಾಗುವ ದಿನಾಂಕ ಮುಂದೂಡಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಅವರು ಸಲ್ಲಿಸಿದ್ದ ಮನವಿಯನ್ನು ಜಾರಿ ನಿರ್ದೇಶನಾಲಯ (ಇ.ಡಿ) ಪುರಸ್ಕರಿಸಿದೆ. ಕೋವಿಡ್ ಮತ್ತು ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿರುವ ಸೋನಿಯಾ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು, ವೈದ್ಯರು ಅವರಿಗೆ ಮನೆಯಲ್ಲಿಯೇ ಇದ್ದು ವಿಶ್ರಾಂತಿ ಪಡೆಯಲು … Continued

ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ:ಸೋನಿಯಾ, ರಾಹುಲ್‌ಗೆ ಪ್ರತಿಕ್ರಿಯೆ ದಾಖಲಿಸಲು ಇನ್ನಷ್ಟು ಕಾಲಾವಕಾಶ ನೀಡಿದ ಹೈಕೋರ್ಟ್‌

ನವದೆಹಲಿ: ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಅವರ ಪುತ್ರ ರಾಹುಲ್‌ ಗಾಂಧಿ ಹಾಗೂ ಇತರ ಆರೋಪಿಗಳಿಗೆ ಪ್ರತಿಕ್ರಿಯೆ ದಾಖಲಿಸಲು ದೆಹಲಿ ಉಚ್ಚ ನ್ಯಾಯಾಲಯ ಇನ್ನಷ್ಟು ಕಾಲಾವಕಾಶ ನೀಡಿದೆ. ಬಿಜೆಪಿ ಸಂಸದ ಸುಬ್ರಮಣಿಯನ್‌ಸ್ವಾಮಿ ಈ ಕುರಿತು ಪ್ರಕರಣ ದಾಖಲಿಸಿದ್ದರು. ನ್ಯಾಯಮೂರ್ತಿ ಸುರೇಶಕುಮಾರ ಅವರು ಪ್ರಕರಣದ ವಿಚಾರಣೆಯನ್ನು ಮೇ ೧೮ರಂದು ನಿಗದಿಪಡಿಸಿದರು. ಹಿರಿಯ … Continued