ಚಲಿಸುತ್ತಿದ್ದ ಕಾರಿನಲ್ಲೇ ಯುವತಿಗೆ ಚಾಕುವಿನಿಂದ ಇರಿದ ಯುವಕ ; ಕ್ಷಣದಲ್ಲೇ ಸ್ಫೋಟಗೊಂಡ ಕಾರಿನಲ್ಲಿ ಆತ ಸಜೀವ ದಹನ

ಬೆಂಗಳೂರು/ತುಮಕೂರು: ತುಮಕೂರು ಹೆದ್ದಾರಿಯಲ್ಲಿ ಭೀಕರ ದುರಂತ ಸಂಭವಿಸಿದ್ದು, ಚಲಿಸುತ್ತಿದ್ದ ಕಾರಿನಲ್ಲೇ ಭಗ್ನ ಪ್ರೇಮಿ ಎಂದು ಹೇಳಲಾದ ವ್ಯಕ್ತಿಯೊಬ್ಬ ಯುವತಿಗೆ ಚಾಕು ಇರಿದು, ನಂತರ  ಪೆಟ್ರೋಲ್ ಬಾಂಬ್ ಸಿಡಿಸಿ ಸ್ಫೋಟಿಸಿಕೊಂಡು ಸಾವಿಗೀಡಾದ ಘಟನೆ ಶನಿವಾರ ನಡೆದಿದೆ ಎಂದು ವರದಿಯಾಗಿದೆ. ಮೃತನನ್ನು ನಾಗೇಂದ್ರ (30) ಎಂದು ಗುರುತಿಸಲಾಗಿದೆ. ಹಾಗೂ ಗಾಯಗೊಂಡಿರುವ ಯುವತಿಯನ್ನು ರಮ್ಯಾ  (23) ಎಂದು ಗುರುತಿಸಲಾಗಿದ್ದು, ಸದ್ಯ … Continued

ಯಲ್ಲಾಪುರ ಬಳಿ ಬಸ್‌ ಪಲ್ಟಿ; ಚಾಲಕ ಸಾವು, 25 ಪ್ರಯಾಣಿಕರಿಗೆ ಗಾಯ

ಯಲ್ಲಾಪುರ : ರಾಷ್ಟ್ರೀಯ ಹೆದ್ದಾರಿ 63ರ ಹುಬ್ಬಳ್ಳಿ ರಸ್ತೆ ಮಿಲನ್ ಹೋಟೆಲ್ ಬಳಿ ಖಾಸಗಿ ಬಸ್‌ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ರಸ್ತೆ ಪಕ್ಕದಲ್ಲಿ ಉರುಳಿದ ಪರಿಣಾಮ ಚಾಲಕ ಸಾವಿಗೀಡಾಗಿ, 25 ಪ್ರಯಾಣಿಕರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ಸಂಭವಿಸಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಖಾಸಗಿ ಬಸ್ … Continued