ರಾಷ್ಟ್ರಮಟ್ಟದ ಅತ್ಯುತ್ತಮ ಕಾರ್ಯಕ್ರಮ ಅಧಿಕಾರಿ ಪ್ರಶಸ್ತಿ: ಜೆಎಸ್ಎಸ್‌ ನಿಂದ ಸನ್ಮಾನ

ಧಾರವಾಡ: ಜೆಎಸ್‌ಎಸ್ ಬನಶಂಕರಿ ಕಲಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕಕ್ಕೆ ಅತ್ಯತ್ತಮ ಘಟಕ ಮತ್ತು ಸುರೇಶಪ್ಪ ಸಜ್ಜನ ಅವರಿಗೆ ೨೦೧೯-೨೦೨೦ನೇ ಸಾಲಿನ ರಾಷ್ಟ್ರಮಟ್ಟದ ಅತ್ಯುತ್ತಮ ಕಾರ್ಯಕ್ರಮ ಅಧಿಕಾರಿ ಪ್ರಶಸ್ತಿಯನ್ನು ೨೪ ಸಪ್ಟೆಂಬರ್ ೨೦೨೧ ರಂದು ದೆಹಲಿಯ ಸುಶ್ಮಾಸ್ವರಾಜ ಭವನದಲ್ಲಿ ನೀಡಿ ಗೌರವಿಸಲಾಯಿತು. ಕಳೆದ ಆರು ವರ್ಷಗಳ ಅವಧಿಯಲ್ಲಿ ೧೦ ರಕ್ತದಾನ ಶಿಬಿರ, ೧೨ ಉಚಿತ … Continued