ಮನಮೋಹನ್‌ ಸಿಂಗ್‌ ನಿಧನದ ಶೋಕಾಚರಣೆ ಮಧ್ಯೆ ಹೊಸವರ್ಷದ ಪಾರ್ಟಿಗೆ ವಿಯೆಟ್ನಾಂಗೆ ಹೊರಟ ರಾಹುಲ್‌ ಗಾಂಧಿ ; ಬಿಜೆಪಿ ವಾಗ್ದಾಳಿ

ನವದೆಹಲಿ: ಸೋಮವಾರ ರಾಜಕೀಯ ವಿವಾದ ಎಬ್ಬಿಸಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ, “ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನಕ್ಕೆ ದೇಶವು ಶೋಕಿಸುತ್ತಿರುವಾಗ, ರಾಹುಲ್ ಗಾಂಧಿ ಹೊಸ ವರ್ಷವನ್ನು ಆಚರಿಸಲು ವಿಯೆಟ್ನಾಂಗೆ ಹಾರಿದ್ದಾರೆ” ಎಂದು ಆರೋಪಿಸಿದ್ದಾರೆ. ಮಾಜಿ ಪ್ರಧಾನಿಯವರ ಸಾವನ್ನು ರಾಹುಲ್ ಗಾಂಧಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಮಾಳವೀಯ, “ಗಾಂಧಿಗಳು ಮತ್ತು … Continued

ಮನಮೋಹನ ಸಿಂಗ್ ನಿಧನ; 7 ದಿನಗಳ ರಾಷ್ಟ್ರೀಯ ಶೋಕಾಚರಣೆ

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ ಸಿಂಗ್ ಅವರ ಗೌರವಾರ್ಥ ಕೇಂದ್ರ ಸರ್ಕಾರ ಗುರುವಾರ ಏಳು ದಿನಗಳ ಶೋಕಾಚರಣೆಯನ್ನು ಘೋಷಿಸಿದೆ. ಎರಡು ಅವಧಿಗೆ (2004 ರಿಂದ 2014 ರವರೆಗೆ) ಪ್ರಧಾನಿಯಾಗಿದ್ದ ಮನಮೋಹನ ಸಿಂಗ್‌ ಗುರುವಾರ ರಾತ್ರಿ ದೆಹಲಿಯ ಏಮ್ಸ್ ನಲ್ಲಿ ಕೊನೆಯುಸಿರೆಳೆದರು. ಸಿಂಗ್ ಅವರ ಅಂತ್ಯಕ್ರಿಯೆಯನ್ನು ಸಂಪೂರ್ಣ ಸರ್ಕಾರಿ ಗೌರವಗಳೊಂದಿಗೆ ನಡೆಸಲಾಗುತ್ತದೆ. ಸರ್ಕಾರದ ಮೂಲಗಳ ಪ್ರಕಾರ, ಶುಕ್ರವಾರ … Continued