ಮನಮೋಹನ್ ಸಿಂಗ್ ನಿಧನದ ಶೋಕಾಚರಣೆ ಮಧ್ಯೆ ಹೊಸವರ್ಷದ ಪಾರ್ಟಿಗೆ ವಿಯೆಟ್ನಾಂಗೆ ಹೊರಟ ರಾಹುಲ್ ಗಾಂಧಿ ; ಬಿಜೆಪಿ ವಾಗ್ದಾಳಿ
ನವದೆಹಲಿ: ಸೋಮವಾರ ರಾಜಕೀಯ ವಿವಾದ ಎಬ್ಬಿಸಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ, “ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ನಿಧನಕ್ಕೆ ದೇಶವು ಶೋಕಿಸುತ್ತಿರುವಾಗ, ರಾಹುಲ್ ಗಾಂಧಿ ಹೊಸ ವರ್ಷವನ್ನು ಆಚರಿಸಲು ವಿಯೆಟ್ನಾಂಗೆ ಹಾರಿದ್ದಾರೆ” ಎಂದು ಆರೋಪಿಸಿದ್ದಾರೆ. ಮಾಜಿ ಪ್ರಧಾನಿಯವರ ಸಾವನ್ನು ರಾಹುಲ್ ಗಾಂಧಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿದ ಮಾಳವೀಯ, “ಗಾಂಧಿಗಳು ಮತ್ತು … Continued