ರಾಷ್ಟ್ರೀಯ ಹಿತಾಸಕ್ತಿಗೆ ಸಂಬಂಧಿಸಿದ ವಿಷಯ ಸರ್ಕಾರ ಬಹಿರಂಗಪಡಿಸಬೇಕಿಲ್ಲ: ಸುಪ್ರೀಂಕೋರ್ಟ್​

ನವದೆಹಲಿ: ದೇಶದ ಭದ್ರತೆಗೆ ಧಕ್ಕೆ ತರುವ ಯಾವುದೇ ವಿಷಯವನ್ನು ಸರ್ಕಾರ ಬಹಿರಂಗಪಡಿಸಬೇಕಿಲ್ಲ ಎಂದು ಸುಪ್ರೀಂಕೋರ್ಟ್​ ಮುಖ್ಯ ನ್ಯಾಯಮೂರ್ತಿ ಎನ್​.ವಿ.ರಮಣ ನೇತೃತ್ವದ ನ್ಯಾಯಪೀಠ ಮಂಗಳವಾರ ಹೇಳಿದೆ. ಪೆಗಾಸಸ್​ ವಿವಾದಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿದ್ದ ಹಲವು ಅರ್ಜಿಗಳ ವಿಚಾರಣೆಯನ್ನು ನ್ಯಾಯಾಲಯ ಆರಂಭಿಸಿದೆ. ಈ ವೇಳೆ ಕೇಂದ್ರ ಸರ್ಕಾರದ ಪರವಾಗಿ ವಾದ ಮಂಡಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಪೆಗಾಸಸ್ ವಿಚಾರದಲ್ಲಿ … Continued