ಆರ್‌ ಜಿ ಕರ್ ಕಾಲೇಜು ಟ್ರೈನಿ ವೈದ್ಯೆ ಅತ್ಯಾಚಾರ-ಹತ್ಯೆ ಪ್ರಕರಣ : ವೈದ್ಯಕೀಯ ವೃತ್ತಿಪರರ ಸುರಕ್ಷತೆಗೆ ರಾಷ್ಟ್ರೀಯ ಕಾರ್ಯಪಡೆ ರಚಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ವೈದ್ಯರ ಸುರಕ್ಷತೆಗಾಗಿ ರಾಷ್ಟ್ರೀಯ ಕಾರ್ಯಪಡೆ (National Task Force) ಸ್ಥಾಪಿಸಿರುವ ಸುಪ್ರೀಂ ಕೋರ್ಟ್, ಮೂರು ವಾರಗಳಲ್ಲಿ ಮಧ್ಯಂತರ ವರದಿಯನ್ನು ಸಲ್ಲಿಸುವಂತೆ ಸೂಚಿಸಿದೆ. ದೇಶವನ್ನೇ ಬೆಚ್ಚಿಬೀಳಿಸಿದ ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಕೈಗೆತ್ತಿಕೊಂಡ ನಂತರ ಈ ನಿರ್ಧಾರ ಹೊರಬಿದ್ದಿದೆ. ಈ ಸಂಬಂಧ ಮೂರು ವಾರಗಳಲ್ಲಿ ಮಧ್ಯಂತರ ವರದಿ ಮತ್ತು ಎರಡು … Continued