ಕಾರವಾರ: ಅಂಕೋಲಾ-ಹುಬ್ಬಳ್ಳಿ ರೈಲು ಮಾರ್ಗ- ರಾಷ್ಟ್ರೀಯ ವನ್ಯಜೀವಿ ಮಂಡಳಿ ಸಮಿತಿಯಿಂದ ಸಂಘ-ಸಂಸ್ಥೆಗಳಿಂದ ಅಹವಾಲು ಸ್ವೀಕಾರ

ಕಾರವಾರ :ಕರ್ನಾಟಕ ಹೈಕೋರ್ಟ್‌ ಆದೇಶದ ಮೇರೆಗೆ ರಾಷ್ಟ್ರೀಯ ವನ್ಯಜೀವಿ ಮಂಡಳಿ ಸಮಿತಿಯು ಅಂಕೋಲಾ- ಹುಬ್ಬಳ್ಳಿ ರೇಲ್ವೆ ಯೋಜನೆಯಿಂದ ವನ್ಯಜೀವಿಗಳ ಮೇಲೆ ಆಗಬಹದಾದ ಪರಿಣಾಮದ ಕುರಿತು ಸ್ಥಳ ಪರಿಶೀಲನೆ ನಡೆಸಿದ ನಂತರ ವರದಿ ನೀಡಲಾಗುವುದು ಎಂದು ಭಾರತೀಯ ಅರಣ್ಯ ಸೇವಾ ಡಿಐಜಿ ರಾಕೇಶ ಜಗನ್ಯ ಹೇಳಿದರು. ಇಲ್ಲಿನ ಜಿಲ್ಲಾಧಿಕಾರಿ ಸಭಾಭವನದಲ್ಲಿ ಬುಧವಾರ ನಡೆದ ಅಂಕೊಲಾ-ಹುಬ್ಬಳ್ಳಿ ರೇಲ್ವೆ ಯೋಜನೆಯ … Continued