ಇಂದು ರಾಷ್ಟ್ರೀಯ ಯುವ ದಿನಾಚರಣೆ: ಭಾರತದ ಯುವಶಕ್ತಿಗೆ ಬೇಕು ಸಮಾನ ಅವಕಾಶ, ಗುಣಮಟ್ಟದ ಶಿಕ್ಷಣ

(ಇಂದು, ಜನವರಿ ೧೨ರಂದು ಸ್ವಾಮಿ ವಿವೇಕಾನಂದರ ಜನ್ಮದಿನವನ್ನು ರಾಷ್ಟ್ರೀಯ ಯುವ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದ್ದು, ಆ ನಿಮಿತ್ಯವಾದ ಲೇಖನ) ಕೇಂದ್ರ ಸರ್ಕಾರ ೧೯೮೫ ರಿಂದ ಸ್ವಾಮಿ ವಿವೇಕಾನಂದರ ಜನ್ಮದಿನ ೧೨ ಅನ್ನು ರಾಷ್ಟ್ರೀಯ ಯುವ ದಿನಾಚರಣೆ ಆಚರಿಸುತ್ತಾ ಬಂದಿದೆ. ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಯುವ ಜನೋತ್ಸವಕ್ಕೆ ಚಾಲನೆ ನೀಡುತ್ತಿದ್ದಾರೆ. ಯುವ … Continued

ಜನವರಿ 12ರಿಂದ ರಾಷ್ಟ್ರೀಯ ಯುವ ಜನೋತ್ಸವ: ಅತ್ಯುತ್ತಮ ಲೋಗೋ ರಚಿಸಿದವರಿಗೆ 50,000 ರೂ. ಬಹುಮಾನ-ಸಚಿವ ಡಾ.ನಾರಾಯಣಗೌಡ

ಬೆಳಗಾವಿ: 26ನೇ ರಾಷ್ಟ್ರೀಯ ಯುವ ಜನೋತ್ಸವ (National Youth Day) ಈ ಬಾರಿ ಜನವರಿ 12ರಿಂದ 16ರ ವರೆಗೆ ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ರೇಷ್ಮೆ, ಕ್ರೀಡಾ ಹಾಗೂ ಯುವಜನ ಸಬಲೀಕರಣ ಇಲಾಖೆಯ ಸಚಿವ ಡಾ.ನಾರಾಯಣಗೌಡ ತಿಳಿಸಿದರು. 26ನೇ ರಾಷ್ಟ್ರ ಮಟ್ಟದ ಯುವ ಜನೋತ್ಸವದ ಲೋಗೋವನ್ನು ಅದ್ಭುತವಾಗಿ ರಚಿಸಿದವರಿಗೆ 50,000 ರೂ.ಗಳ … Continued