ಹುಬ್ಬಳ್ಳಿ-ಧಾರವಾಡದಲ್ಲಿ ಜನವರಿ 12ರಿಂದ ರಾಷ್ಟ್ರೀಯ ಯುವಜನ ಉತ್ಸವ: ಲಾಂಛನ, ಮಾಸ್ಕಟ್ ಅನಾವರಣ

ಬೆಂಗಳೂರು: ‘ಜನವರಿ 12ರಿಂದ 16ರ ವರಗೆ ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯಲಿರುವ ರಾಷ್ಟ್ರೀಯ ಯುವಜನ ಉತ್ಸವದ ಲಾಂಛನ ಮತ್ತು ಮಾಸ್ಕಟ್ ಅನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಬಿಡುಗಡೆ ಮಾಡಿದರು. ಕೇಂದ್ರ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಅನುರಾಗ ಸಿಂಗ್ ಠಾಕೂರ್ ವರ್ಚುವಲ್ ಮೂಲಕ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ‘ವಿಕಸಿತ್ ಯುವ- ವಿಕಸಿತ್ ಭಾರತ್’ ಎಂಬ ವಿಷಯದಡಿ … Continued