ರೈತ ಹೋರಾಟಗಾರ್ತಿ ನವ್‌ದೀಪ‌ ಕೌರ್‌ಗೆ ಜಾಮೀನು

ರೈತ ಹೋರಾಟಗಾರ್ತಿ ನವ್ದೀಪ್‌ ಕೌರ್‌ಗೆ ಪಂಜಾಬ್‌ ಮತ್ತು ಹರಿಯಾಣ ಉಚ್ಚ ನ್ಯಾಯಾಲಯ ಜಾಮೀನು ನೀಡಿದೆ. ಈ ವರ್ಷದ ಆರಂಭದಲ್ಲಿ ದೆಹಲಿಯ ಗಡಿಯಲ್ಲಿ ನಡೆದ ಪ್ರತಿಭಟನೆ ಸಂದರ್ಭದಲ್ಲಿ ೨೩ರ ಹರೆಯದ ನವದೀಪ್‌ ಕೌರ್‌ ಅವರನ್ನು ಬಂಧಿಸಲಾಗಿತ್ತು. ನದೀಪ್‌ ಕೊಲೆ ಯತ್ನ ಹಾಗೂ ಸುಲಿಗೆಯ ಆರೋಪ ಎದುರಿಸುತ್ತಿದ್ದಾರೆ. ಸೋನಿಪತ್‌ನ ಕೈಗಾರಿಕಾ ಘಟಕಕ್ಕೆ ಮುತ್ತಿಗೆ ಹಾಕಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ … Continued