ಉಕ್ರೇನ್ ನಲ್ಲಿ ದಾಳಿ ನಿಂತ ನಂತರ ನವೀನ್ ಮೃತದೇಹ ತರಲು ಕ್ರಮ: ಸಿಎಂ ಬೊಮ್ಮಾಯಿ

ಬೆಂಗಳೂರು: ಸಂಘರ್ಷ ಪೀಡಿತ ಉಕ್ರೇನ್ ನಲ್ಲಿ ಇನ್ನೂ ಬಾಂಬ್ ದಾಳಿ ನಿಂತಿಲ್ಲ. ಬಾಂಬ್ ದಾಳಿ ನಿಂತ ಬಳಿಕ ನವೀನ್ ಮೃತದೇಹವನ್ನು ತರುವ ಬಗ್ಗೆ ಪ್ರಕ್ರಿಯೆ ನಡೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಕ್ರೇನ್ ನಲ್ಲಿ ಬಾಂಬ್‌ ದಾಳಿ ಇನ್ನೂ ನಡೆಯುತ್ತಿದೆ; ದಾಳಿ ನಿಂತ ನಂತರ ದೇಹ ತರುವ ಬಗ್ಗೆ … Continued