ವೀಡಿಯೊ..| ಮತಚಲಾಯಿಸಲು ಮತಗಟ್ಟೆಗೆ ಕುದುರೆ ಏರಿ ಬಂದ ಕುರುಕ್ಷೇತ್ರದ ಸಂಸದ-ಕೈಗಾರಿಕೋದ್ಯಮಿ ನವೀನ್‌ ಜಿಂದಾಲ್‌…!

ಕುರುಕ್ಷೇತ್ರ (ಹರಿಯಾಣ): ಹರಿಯಾಣ ವಿಧಾನಸಭಾ ಚುನಾವಣೆಗೆ ಶನಿವಾರ ಮತದಾನ ಮಾಡಲು ಬಿಜೆಪಿ ಸಂಸದ ಮತ್ತು ಕೈಗಾರಿಕೋದ್ಯಮಿ ನವೀನ್ ಜಿಂದಾಲ್ ಅವರು ಕುದುರೆಯ ಮೇಲೆ ಬಂದು ಮತಚಲಾಯಿಸಿದ್ದಾರೆ. ಅವರು ಮತದಾನ ಕೇಂದ್ರದವರೆಗೆ ಕುದುರೆ ಸವಾರಿ ಮಾಡಿಕೊಂಡು ಮತಗಟ್ಟೆಗೆ ಆಗಮಿಸುತ್ತಿರುವ ವೀಡಿಯೊ ವೈರಲ್‌ ಆಗಿದೆ. ಮತ ಚಲಾಯಿಸಲು ಜಿಂದಾಲ್ ಅವರು ಕುದುರೆಯ ಮೇಲೆ ಬರಲು ನಿರ್ಧರಿಸಿದ್ದಾರೆ ಏಕೆಂದರೆ ಅದು … Continued

ಲೋಕಸಭೆ ಚುನಾವಣೆ : 111 ಅಭ್ಯರ್ಥಿಗಳ ಬಿಜೆಪಿಯ 5ನೇ ಪಟ್ಟಿ ಬಿಡುಗಡೆ, ಕಂಗನಾ ರಣಾವತ್‌, ಅರುಣ ಗೋವಿಲಗೆ ಟಿಕೆಟ್‌, ವರುಣ ಗಾಂಧಿಗೆ ನಿರಾಕರಣೆ ; ಸಂಪೂರ್ಣ ಪಟ್ಟಿ…

ನವದೆಹಲಿ: ಬಿಜೆಪಿ ಭಾನುವಾರ 111 ಅಭ್ಯರ್ಥಿಗಳ ಐದನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇಂದ್ರ ಸಚಿವರಾದ ಅಶ್ವಿನಿಕುಮಾರ ಚೌಬೆ ಮತ್ತು ಜನರಲ್‌ ವಿ ಕೆ ಸಿಂಗ್ ಹಾಗೂ ಸಂಸದ ವರುಣ ಗಾಂಧಿ ಅವರನ್ನು ಕೈಬಿಡಲಾಗಿದೆ. ಉತ್ತರ ಪ್ರದೇಶದ ಒಂಬತ್ತು, ಗುಜರಾತ್‌ನಲ್ಲಿ ಐದು, ಒಡಿಶಾದಲ್ಲಿ 4 ಮತ್ತು ಬಿಹಾರ, ಕರ್ನಾಟಕ ಮತ್ತು ಜಾರ್ಖಂಡ್‌ನಲ್ಲಿ ತಲಾ ಮೂವರು ಸೇರಿದಂತೆ ಇತ್ತೀಚಿನ … Continued

ಪ್ರವಾದಿ ವಿವಾದ: ನೂಪುರ್ ಶರ್ಮಾ, ನವೀನ್ ಜಿಂದಾಲ್, ಸಬಾ ನಖ್ವಿ, ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿದ ದೆಹಲಿ ಪೊಲೀಸರು

ನವದೆಹಲಿ: ಪ್ರವಾದಿ ಕುರಿತು ಮಾಡಿದ ವಿವಾದಾತ್ಮಕ ನಡುವೆ ದ್ವೇಷದ ಸಂದೇಶಗಳನ್ನು ಹರಡಿದ ಆರೋಪದಲ್ಲಿ ಅಮಾನತುಗೊಂಡ ಬಿಜೆಪಿ ವಕ್ತಾರರಾದ ನೂಪುರ್ ಶರ್ಮಾ, ಉಚ್ಛಾಟಿತ ಬಿಜೆಪಿ ನಾಯಕ ನವೀನ್ ಜಿಂದಾಲ್ ಮತ್ತು ಪತ್ರಕರ್ತ ಸಾಬಾ ನಖ್ವಿ ಹಾಗೂ ಇತರರ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದೆಹಲಿ ಪೊಲೀಸರು ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ – ಒಂದು ನೂಪುರ್ ಶರ್ಮಾ … Continued